Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏರ್ ಇಂಡಿಯಾ ಸಿಬ್ಬಂದಿಯಿಂದ ಅಸಭ್ಯ ವರ್ತನೆ: ಪುರುಷರ ಶೌಚಾಲಯಕ್ಕೆ ಕರೆದೊಯ್ದು ಕೊರಿಯನ್ ಮಹಿಳೆಗೆ ಕಿರುಕುಳ!

22/01/2026 10:40 AM

BREAKING : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್ಗೆ `CBI’ ಅರ್ಜಿ

22/01/2026 10:35 AM

ALERT : ಈ ಭಂಗಿಯಲ್ಲಿ `ಸೆಕ್ಸ್’ ನಡೆಸುವುದರಿಂದ ಶೇ.99% ಮಹಿಳೆಯರಲ್ಲಿ `ಕ್ಯಾನ್ಸರ್’ ಅಪಾಯ : ಆಘಾತಕಾರಿ ವರದಿ

22/01/2026 10:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಗಾಂಧೀಜಿ’ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಗಾಂಧೀಜಿ’ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!

By kannadanewsnow5729/01/2025 7:35 AM

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವಿಚಾರಗಳನ್ನು ಪ್ರತಿಪಾದಿಸುವ ಕುರಿತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ತಮ್ಮ ಜೀವಿತಾವಧಿಯುದ್ದಕ್ಕೂ, ಶಾಂತಿ, ಅಹಿಂಸೆ, ಸತ್ಯ ವಿಕೇಂದ್ರೀಕರಣ, ಸಾಮಾಜಿಕ ನ್ಯಾಯ, ಮುತಾಂದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದರು. ಆದರೆ ಇತ್ತೀಚಿನ ದಿನಗಳಲ್ಲಿ ದ್ವೇಷ-ಹಿಂಸೆಯನ್ನು ಪ್ರತಿಪಾದಿಸುವ, ವಿಕೇಂದ್ರೀಕರಣವನ್ನು ದಮನಿಸಿ ಕೇಂದ್ರೀಕರಣಕ್ಕೆ ಒತ್ತು ನೀಡುವ ದೀನ-ದಲಿತ, ಮಹಿಳೆ, ಆದಿವಾಸಿ, ರೈತ ಕಾರ್ಮಿಕ ಮತ್ತು ಯುವಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗುತ್ತಿವೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿಜೀಯವರ ವಿರುದ್ಧ, ಸ್ವಾತಂತ್ರ ಹೋರಾಟದಲ್ಲಿ ಎಂದೂ ಭಾಗವಹಿಸದ ಶಕ್ತಿಗಳು ಪ್ರವರ್ಧಮಾನಕ್ಕೆ ಬರುಲು ಪ್ರಯತ್ನಿಸುತ್ತಿವೆ. ಜಾಗತಿಕ ಪರಿಸರದ ಬಿಕ್ಕಟ್ಟು, ಹಿಂಸಾ ವಿನೋದ ಮುಂತಾದುವುಗಳಿಂದಾಗಿ ಗಾಂಧೀಜಿಯವರು ಪ್ರತಿಪಾದಿಸಿದ ನಿಲುವುಗಳು ದುಸ್ಥಿತಿಗೆ ತಲುಪುತ್ತಿರುತ್ತವೆ. ಈ ಹಿನ್ನಲೆಯಲ್ಲಿ, ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರಗಳಿರುವುದರಿಂದ “21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯವನ್ನು ಸರ್ಕಾರಿ/ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈ ತಿಂಗಳ ಅಂತ್ಯದೊಳಗೆ ಭಾಷಣ/ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ, ಆ ಮೂಲಕ ವಿದ್ಯಾರ್ಥಿಗಳಲ್ಲಿ ಗಾಂಧೀಜಿಯವರು ಪ್ರತಿಪಾದಿಸಿರುವ ನಿಲುವುಗಳನ್ನು ಅರಿತುಕೊಳ್ಳಲು ಅವಕಾಶ ಒದಗಿಸುವಂತೆ ಸೂಚಿಸಲಾಗಿದೆ ಹಾಗೂ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೆ ಸೂಕ್ತ ಬಹುಮಾನ ನೀಡುವಂತೆಯೂ, ಉಳಿದವರ ಭಾಗವಹಿಸುವಿಕೆಗಾಗಿ ಪ್ರಶಂಸನಾ ಪತ್ರಗಳನ್ನು ನೀಡಲು ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ.

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಬೆಳಗಾವಿ ಕಾಂಗ್ರೆಸ್ ಶತಮಾನೋತ್ಸವ' ಕಾರ್ಯಕ್ರಮ ಆಯೋಜನೆ : ಶಿಕ್ಷಣ ಇಲಾಖೆ ಆದೇಶ.! BIG NEWS: The Department of Collegiate Education has ordered to organise essay competition on 'Gandhiji' in all colleges in the state.
Share. Facebook Twitter LinkedIn WhatsApp Email

Related Posts

BREAKING : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್ಗೆ `CBI’ ಅರ್ಜಿ

22/01/2026 10:35 AM1 Min Read

ರಾಜ್ಯದ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ `ದೂರವಾಣಿ ಕರೆ’ ಸ್ವೀಕರಿಸುವುದು ಕಡ್ಡಾಯ : ಸರ್ಕಾರ ಆದೇಶ

22/01/2026 9:32 AM2 Mins Read

ALERT : ʻಸೆಕೆಂಡ್ ಹ್ಯಾಂಡ್ ಮೊಬೈಲ್ʼ ಖರೀದಿಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

22/01/2026 9:22 AM2 Mins Read
Recent News

ಏರ್ ಇಂಡಿಯಾ ಸಿಬ್ಬಂದಿಯಿಂದ ಅಸಭ್ಯ ವರ್ತನೆ: ಪುರುಷರ ಶೌಚಾಲಯಕ್ಕೆ ಕರೆದೊಯ್ದು ಕೊರಿಯನ್ ಮಹಿಳೆಗೆ ಕಿರುಕುಳ!

22/01/2026 10:40 AM

BREAKING : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್ಗೆ `CBI’ ಅರ್ಜಿ

22/01/2026 10:35 AM

ALERT : ಈ ಭಂಗಿಯಲ್ಲಿ `ಸೆಕ್ಸ್’ ನಡೆಸುವುದರಿಂದ ಶೇ.99% ಮಹಿಳೆಯರಲ್ಲಿ `ಕ್ಯಾನ್ಸರ್’ ಅಪಾಯ : ಆಘಾತಕಾರಿ ವರದಿ

22/01/2026 10:23 AM

ಅರಾವಳ್ಳಿಯಲ್ಲಿ ಅಕ್ರಮ ಗಣಿಗಾರಿಕೆ ಕೂಡಲೇ ನಿಲ್ಲಿಸಬೇಕು : ಕೇಂದ್ರ ಮತ್ತು ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ

22/01/2026 10:08 AM
State News
KARNATAKA

BREAKING : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್ಗೆ `CBI’ ಅರ್ಜಿ

By kannadanewsnow5722/01/2026 10:35 AM KARNATAKA 1 Min Read

ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್ಗೆ…

ರಾಜ್ಯದ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ `ದೂರವಾಣಿ ಕರೆ’ ಸ್ವೀಕರಿಸುವುದು ಕಡ್ಡಾಯ : ಸರ್ಕಾರ ಆದೇಶ

22/01/2026 9:32 AM

ALERT : ʻಸೆಕೆಂಡ್ ಹ್ಯಾಂಡ್ ಮೊಬೈಲ್ʼ ಖರೀದಿಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

22/01/2026 9:22 AM

BIG NEWS : ರಾಜ್ಯ `ಸರ್ಕಾರಿ ನೌಕರರ’ ಗೌರವಾರ್ಥ ಸಾರ್ವಜನಿಕ ಸಮಾರಂಭ ನಡೆಸಲು ಇರುವ ನಿಯಮಗಳೇನು? ಇಲ್ಲಿದೆ ಮಾಹಿತಿ

22/01/2026 8:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.