`CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹೀಗಿದೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಕಾಮಗಾರಿಗಳಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಗತ್ಯವಿರುವ 271 ಎಕರೆ ಜಮೀನನ್ನು ₹77.35 ಕೋಟಿ ವೆಚ್ಚದಲ್ಲಿ ಖರೀದಿಸಲು ನಿರ್ಧಾರ. ಬೇಡ್ತಿ ನದಿಯಿ೦ದ ನೀರನ್ನು ಎತ್ತಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ 107 ಕೆರೆಗಳನ್ನು ತುಂಬಿಸುವ ₹179.50 … Continue reading `CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..!