Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಶೀಘ್ರ ಹರಾಜು ಮೂಲಕ ಹಂಚಿಕೆ : ಸಚಿವ ಆರ್.ಬಿ ತಿಮ್ಮಾಪುರ್

25/09/2025 3:05 PM
high court

BIG NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

25/09/2025 2:54 PM

GST ಕಡಿತದ ಬೆನ್ನಲ್ಲೇ ದೇಶದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌, TAX ಕಡಿತದ ಮುನ್ಸೂಚನೆ ನೀಡಿದ ಪ್ರಧಾನಿ ಮೋದಿ

25/09/2025 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ
KARNATAKA

BIG NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

By kannadanewsnow0525/09/2025 2:54 PM
high court
high court

ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸಲು ಒಂದು ತಿಂಗಳ ಕಾಲಾವಕಾಶ ನೀಡಿದರೂ ಸೂಕ್ತ ಕ್ರಮಕ್ಕೆ ಮುಂದಾಗದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಓಲಾ, ಉಬರ್‌ ಮತ್ತು ರ‍್ಯಾಪಿಡೋ ಮಾತೃ ಸಂಸ್ಥೆಗಳು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿತು.

ವಿಚಾರಣೆ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿರ್ಬಂಧ ವಿಧಿಸಿದ್ದು, ಪ್ರಯಾಣಿಕರು ಬಳಸಲು ಅನುಮತಿ ನೀಡಿಲ್ಲ. ಕೇವಲ ಡೆಲಿವರಿಗಾಗಿ ಬಳಸಲು ಅವಕಾಶ ನೀಡಲಾಗಿದೆ. ಡೆಲಿವರಿಗಾಗಿ ಟ್ಯಾಕ್ಸಿ ಎಂದು ನೋಂದಣಿ ಮಾಡಿಸುವ ಅಗತ್ಯವಿಲ್ಲ. ಈ ಸಂಬಂಧ ನೀತಿ ರೂಪಿಸಿದ್ದೇವೆ ಎಂದು ತಿಳಿಸಿದರು.

ಪ್ರಕರಣದ ಹಿನ್ನೆಲೆ

ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ (ಎಲ್ಲೋ ಬೋರ್ಡ್) ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೈಕ್ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗ್ರೇಟರ್ ಸಂಸ್ಥೆಗಳು ಹೈಕೋರ್ಟ್​​ನ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದವು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಶೀಘ್ರ ಹರಾಜು ಮೂಲಕ ಹಂಚಿಕೆ : ಸಚಿವ ಆರ್.ಬಿ ತಿಮ್ಮಾಪುರ್

25/09/2025 3:05 PM1 Min Read

BIG NEWS: ಜಾತಿಗಣತಿ ವೇಳೆ ಕೈಕೊಟ್ಟ ಸರ್ವರ್: ರಾಜ್ಯಾದ್ಯಂತ ಸಮೀಕ್ಷೆ ಮುಂದೂಡುವಂತೆ ‘ಶಿಕ್ಷಕರು ಒತ್ತಾಯ’

25/09/2025 2:09 PM2 Mins Read

ದೊಡ್ಡಬಳ್ಳಾಪುರ : ಹಳೆ ವೈಷಮ್ಯ ಹಿನ್ನೆಲೆ, ಎಣ್ಣೆ ಪಾರ್ಟಿಗೆ ಕರೆದೋಯ್ದು, ಹೋಟೆಲ್ ಮಾಲೀಕನನ್ನ ಹತ್ಯೆಗೈದ ಸ್ನೇಹಿತರು!

25/09/2025 2:06 PM1 Min Read
Recent News

ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಶೀಘ್ರ ಹರಾಜು ಮೂಲಕ ಹಂಚಿಕೆ : ಸಚಿವ ಆರ್.ಬಿ ತಿಮ್ಮಾಪುರ್

25/09/2025 3:05 PM
high court

BIG NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

25/09/2025 2:54 PM

GST ಕಡಿತದ ಬೆನ್ನಲ್ಲೇ ದೇಶದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌, TAX ಕಡಿತದ ಮುನ್ಸೂಚನೆ ನೀಡಿದ ಪ್ರಧಾನಿ ಮೋದಿ

25/09/2025 2:53 PM

‘ಭಾರತ ಯಾರನ್ನೂ ಅವಲಂಬಿಸಬಾರದು, ಆತ್ಮನಿರ್ಭರವಾಗಿರಬೇಕು’ : ಪ್ರಧಾನಿ ಮೋದಿ

25/09/2025 2:48 PM
State News
KARNATAKA

ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಶೀಘ್ರ ಹರಾಜು ಮೂಲಕ ಹಂಚಿಕೆ : ಸಚಿವ ಆರ್.ಬಿ ತಿಮ್ಮಾಪುರ್

By kannadanewsnow0525/09/2025 3:05 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಹರಾಜು ಮೂಲಕ ಹಂಚಿಕೆ ಮಾಡೋ ಪ್ರಕ್ರಿಯೆ ಶುರುವಾಗಿದೆ. ಕರಡು ನಿಯಮ…

high court

BIG NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನೀತಿ ರೂಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

25/09/2025 2:54 PM

BIG NEWS: ಜಾತಿಗಣತಿ ವೇಳೆ ಕೈಕೊಟ್ಟ ಸರ್ವರ್: ರಾಜ್ಯಾದ್ಯಂತ ಸಮೀಕ್ಷೆ ಮುಂದೂಡುವಂತೆ ‘ಶಿಕ್ಷಕರು ಒತ್ತಾಯ’

25/09/2025 2:09 PM

ದೊಡ್ಡಬಳ್ಳಾಪುರ : ಹಳೆ ವೈಷಮ್ಯ ಹಿನ್ನೆಲೆ, ಎಣ್ಣೆ ಪಾರ್ಟಿಗೆ ಕರೆದೋಯ್ದು, ಹೋಟೆಲ್ ಮಾಲೀಕನನ್ನ ಹತ್ಯೆಗೈದ ಸ್ನೇಹಿತರು!

25/09/2025 2:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.