Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Raksha Bandhan 2025: ಹಿಂದೂ ದಾನಿಯ ಸಹೋದರನಿಗೆ ರಾಖಿ ಕಟ್ಟಿದ ಮುಸ್ಲಿಂ ಯುವತಿ

09/08/2025 1:42 PM

ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ 16ನೇ ಪಾಯಿಂಟ್ ನಲ್ಲಿ ಶೋಧ ಆರಂಭ!

09/08/2025 1:40 PM

ನಿಮ್ಮ ಆಧಾರ್ ಬಯೋಮೆಟ್ರಿಕ್ಸ್ ಅನ್ನು ಸುರಕ್ಷಿತವಾಗಿ ಅನ್ಲಾಕ್ ಮಾಡಲು ಹಂತ ಹಂತದ ಮಾಹಿತಿ ಇಲ್ಲಿದೆ

09/08/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ
KARNATAKA

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

By kannadanewsnow5706/06/2025 1:15 PM

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 43ನೇ ಪುಣ್ಯಸ್ಮರಣೆ ಅಂಗವಾಗಿ ಇಂದು ವಿಧಾನಸೌಧ ಆವರಣದಲ್ಲಿರುವ ಅರಸುರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ದಿವಂಗತ ದೇವರಾಜ ಅರಸು ಅವರ ಪುಣ್ಯತಿಥಿಯಂದು ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿದ್ದೇನೆ ಎಂದರು.

ಅರಸು ಅವರಿಂದಾಗಿ ಬಡತನ ನಿರ್ಮೂಲನೆ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು ಎಂದು ಹೇಳಿದ್ದಾರೆ.

ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು.

ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ, ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ.

BIG NEWS: The politician Devaraja Urs named Mysore state 'Karnataka': CM Siddaramaiah
Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ 16ನೇ ಪಾಯಿಂಟ್ ನಲ್ಲಿ ಶೋಧ ಆರಂಭ!

09/08/2025 1:40 PM1 Min Read

BREAKING : ವರಮಹಾಲಕ್ಷ್ಮಿ ಹಬ್ಬದಂದೆ ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ನವವಿವಾಹಿತೆ ದಾರುಣ ಸಾವು!

09/08/2025 1:09 PM1 Min Read

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು

09/08/2025 12:39 PM1 Min Read
Recent News

Raksha Bandhan 2025: ಹಿಂದೂ ದಾನಿಯ ಸಹೋದರನಿಗೆ ರಾಖಿ ಕಟ್ಟಿದ ಮುಸ್ಲಿಂ ಯುವತಿ

09/08/2025 1:42 PM

ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ 16ನೇ ಪಾಯಿಂಟ್ ನಲ್ಲಿ ಶೋಧ ಆರಂಭ!

09/08/2025 1:40 PM

ನಿಮ್ಮ ಆಧಾರ್ ಬಯೋಮೆಟ್ರಿಕ್ಸ್ ಅನ್ನು ಸುರಕ್ಷಿತವಾಗಿ ಅನ್ಲಾಕ್ ಮಾಡಲು ಹಂತ ಹಂತದ ಮಾಹಿತಿ ಇಲ್ಲಿದೆ

09/08/2025 1:35 PM

ಭಾರತೀಯ ರೈಲ್ವೆ ಹೊಸ ರೌಂಡ್ ಟ್ರಿಪ್ ಯೋಜನೆ: ಹಿಂದಿರುಗುವ ಪ್ರಯಾಣಕ್ಕೆ 20% ರಿಯಾಯಿತಿ | ಇಲ್ಲಿದೆ ಮಾಹಿತಿ

09/08/2025 1:14 PM
State News
KARNATAKA

ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ 16ನೇ ಪಾಯಿಂಟ್ ನಲ್ಲಿ ಶೋಧ ಆರಂಭ!

By kannadanewsnow0509/08/2025 1:40 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು, ಇಂದು ಮತ್ತೊಂದು ಹೊಸ…

BREAKING : ವರಮಹಾಲಕ್ಷ್ಮಿ ಹಬ್ಬದಂದೆ ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ನವವಿವಾಹಿತೆ ದಾರುಣ ಸಾವು!

09/08/2025 1:09 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು

09/08/2025 12:39 PM

BREAKING : ಅನಾಮಿಕ ವ್ಯಕ್ತಿ ಶವಗಳನ್ನು ಹೂತಿರೋದನ್ನು ನೋಡಿದ್ದೇವೆ : ‘SIT’ ಗೆ ಮತ್ತಿಬ್ಬರು ಹೊಸ ಸಾಕ್ಷಿದಾರರಿಂದ ದೂರು!

09/08/2025 12:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.