Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ

10/06/2025 3:50 PM

BREAKING : ರಾಜಸ್ತಾನ್ ತಂಡದಲ್ಲಿ ಅವಕಾಶ ಕೊಡಿಸೋದಾಗಿ 23 ಲಕ್ಷಕ್ಕೂ ಅಧಿಕ ವಂಚನೆ : ಇಬ್ಬರು ಅರೆಸ್ಟ್

10/06/2025 3:42 PM

BREAKING: ವಿಶ್ವದಾದ್ಯಂತ ChatGPT ಡೌನ್: ಬಳಕೆದಾರರು ಪರದಾಟ | ChatGPT Down

10/06/2025 3:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾವಿನಕಾಯಿ ಕೊಯುವ ವಿಚಾರಕ್ಕೆ ಗಲಾಟೆ : ಸ್ವಂತ ದೊಡ್ಡಪ್ಪನನ್ನೇ ಹತ್ಯೆಗೈದ ಯುವಕ!
KARNATAKA

BREAKING : ಮಾವಿನಕಾಯಿ ಕೊಯುವ ವಿಚಾರಕ್ಕೆ ಗಲಾಟೆ : ಸ್ವಂತ ದೊಡ್ಡಪ್ಪನನ್ನೇ ಹತ್ಯೆಗೈದ ಯುವಕ!

By kannadanewsnow0519/05/2025 7:02 PM

ಮೈಸೂರು : ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಕೇವಲ ಮಾವಿನ ಕಾಯಿ ಕುಯ್ಯುವ ವಿಚಾರಕ್ಕೆ ಶುರುವಾದ ಗಲಾಟೆ ಓರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಲ್ಲೇಶ್ ಎಂದು ತಿಳಿದುಬಂದಿದೆ. ಇನ್ನು ಮಲ್ಲೇಶ್ ನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಆರೋಪಿಯನ್ನು ಮಲ್ಲೇಶ್ ತಮ್ಮನ ಮಗ ಚೇತನ್ ಎಂದು ತಿಳಿದುಬಂದಿದೆ. ಶಂಕಹಳ್ಳಿಯಲ್ಲಿರುವ ಜಮೀನಿನಲ್ಲಿ ಮಲ್ಲೇಶ್ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿತ್ತು.

ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನ ಕೀಳಿಸುವಾಗ ಚೇತನ್ ಕಿರೀಕ್ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಚೇತನ್ ಜೊತೆ ಸರಿತಾ, ಪ್ರವೀಣ, ಪವನ್, ಮಂಜುಳ, ಕರಿಗೌಡ ಸಹ ಸೇರಿ ಗಲಾಟೆ ಮಾಡಿದ್ದಾರೆ. ಈ ವೇಳೆ ಚೇತನ್ ತನ್ನ ಬಳಿ ಇದ್ದ ಚಾಕುವಿನಿಂದ ಮಲ್ಲೇಶ್ ಗೆ ಇರಿದು ಪರಾರಿಯಾಗಿದ್ದಾನೆ.

ರಕ್ತಸ್ರಾವದಿಂದ ನರಳುತ್ತಿದ್ದ ಮಲ್ಲೇಶ್ ರನ್ನ ಆಸ್ಪತ್ರೆಗೆ ಸಾಗಿಸಿದ್ದು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮೃತ ಮಲ್ಲೇಶ್ ಪತ್ನಿ ನಾಗಮ್ಮ ಚೇತನ್ ಸೇರಿದಂತೆ 6 ಮಂದಿ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ

10/06/2025 3:50 PM1 Min Read

BREAKING : ರಾಜಸ್ತಾನ್ ತಂಡದಲ್ಲಿ ಅವಕಾಶ ಕೊಡಿಸೋದಾಗಿ 23 ಲಕ್ಷಕ್ಕೂ ಅಧಿಕ ವಂಚನೆ : ಇಬ್ಬರು ಅರೆಸ್ಟ್

10/06/2025 3:42 PM1 Min Read

ಮುಂದಿನ ಸಂಪುಟ ಸಭೆಯಲ್ಲಿ ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ: ಸಿಎಂ ಸಿದ್ಧರಾಮಯ್ಯ ಮಾಹಿತಿ

10/06/2025 3:33 PM1 Min Read
Recent News

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ

10/06/2025 3:50 PM

BREAKING : ರಾಜಸ್ತಾನ್ ತಂಡದಲ್ಲಿ ಅವಕಾಶ ಕೊಡಿಸೋದಾಗಿ 23 ಲಕ್ಷಕ್ಕೂ ಅಧಿಕ ವಂಚನೆ : ಇಬ್ಬರು ಅರೆಸ್ಟ್

10/06/2025 3:42 PM

BREAKING: ವಿಶ್ವದಾದ್ಯಂತ ChatGPT ಡೌನ್: ಬಳಕೆದಾರರು ಪರದಾಟ | ChatGPT Down

10/06/2025 3:38 PM

BREAKING : ಭಾರತ ಸೇರಿ ವಿಶ್ವದ್ಯಾಂತ ‘ChatGPT’ ಡೌನ್ ; ಬಳಕೆದಾರರ ಪರದಾಟ |ChatGPT Down

10/06/2025 3:37 PM
State News
KARNATAKA

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ

By kannadanewsnow0910/06/2025 3:50 PM KARNATAKA 1 Min Read

ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆದಿದ್ದ ವೀಡಿಯೋ ವೈರಲ್ ಆಗಿತ್ತು. ಇದಕ್ಕೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ…

BREAKING : ರಾಜಸ್ತಾನ್ ತಂಡದಲ್ಲಿ ಅವಕಾಶ ಕೊಡಿಸೋದಾಗಿ 23 ಲಕ್ಷಕ್ಕೂ ಅಧಿಕ ವಂಚನೆ : ಇಬ್ಬರು ಅರೆಸ್ಟ್

10/06/2025 3:42 PM

ಮುಂದಿನ ಸಂಪುಟ ಸಭೆಯಲ್ಲಿ ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ: ಸಿಎಂ ಸಿದ್ಧರಾಮಯ್ಯ ಮಾಹಿತಿ

10/06/2025 3:33 PM

BREAKING : 10 ರಿಂದ 15 ಸಚಿವರು ಬದಲಾವಣೆ ಆಗಬಹುದು : ಶರಣಬಸಪ್ಪ ದರ್ಶನಾಪುರ ಸ್ಪೋಟಕ ಹೇಳಿಕೆ

10/06/2025 3:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.