Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರೇ ಗಮನಿಸಿ : `ರೈತ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿದೆ 1 ಲಕ್ಷ ರೂ. ವಿಮೆ.!

09/04/2026 10:08 AM

ಜಗತ್ತಿಗೆ ಉತ್ತರ ಕೊರಿಯಾ ಹೊಸ ಭೀತಿ: ಕ್ಲಸ್ಟರ್ ಬಾಂಬ್ ಹೊತ್ತೊಯ್ಯುವ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ!

09/04/2026 9:54 AM

ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ : ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 9:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕುಟುಂಬ ರಾಜಕಾರಣ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ : ಮತ್ತೆ ಗುಡುಗಿದ ಶಾಸಕ ಯತ್ನಾಳ್
INDIA

BIG NEWS : ಕುಟುಂಬ ರಾಜಕಾರಣ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ : ಮತ್ತೆ ಗುಡುಗಿದ ಶಾಸಕ ಯತ್ನಾಳ್

By kannadanewsnow0504/12/2024 11:41 AM

ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಕಾರಣಕ್ಕಾಗಿ ಶಾಸಕ ಬಸನಗೌಡ ಪಾಟೀಲ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರಣ ನೀಡುವಂತೆ ನೋಟಿಸ್ ನೀಡಿತ್ತು. ಈ ವಿಚಾರವಾಗಿ ಇಂದು ಶಾಸಕ ಯತ್ನಾ ಅವರು ಕೇಂದ್ರೀಯ ಶಿಸ್ತು ಸಮಿತಿಯ ಇದ್ದರೂ ಹಾಜರಾಗಿ ಉತ್ತರ ನೀಡಲಿದ್ದು, ಅದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮತ್ತೆ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಗುಡುಗಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ್ ಶೋಕಾಸ್ ನೋಟಿಸ್ ಗೆ ಸಮಗ್ರವಾದಂತಹ ಉತ್ತರ ಬರೆದಿದ್ದೇನೆ. ಶೋಕಾಸ್ ನೋಟಿಸ್ ಗೆ ಆರು ಪುಟಗಳ ಸಮಗ್ರ ಉತ್ತರವನ್ನು ಸಿದ್ಧಪಡಿಸಿದ್ದೇನೆ. ಕುಟುಂಬ ರಾಜಕಾರಣ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣದ ಬಗ್ಗೆ ವಿವರಣೆ ನೀಡಿದ್ದೇನೆ. ಎಲ್ಲಾ ಸಂಸದರು ಪಕ್ಷದ ಹಿತ ದೃಷ್ಟಿಯಿಂದ ಮಾತನಾಡಿದ್ದಾರೆ ಎಂದು ಅವರು ತಿಳಿಸಿದರು.

ವಕ್ಫ್ ವಿರುದ್ಧ ಬಿವೈ ವಿಜಯೇಂದ್ರ ಪಾದಯಾತ್ರೆ ಆರಂಭಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗ ಬಿವೈ ವಿಜಯೇಂದ್ರ ಪ್ರವಾಸ ಮಾಡುವ ಅಗತ್ಯವಿಲ್ಲ. ಈಗಾಗಲೇ ಎಲ್ಲಾ ಕಡೆಗೆ ನಾವು ಪ್ರವಾಸ ಮಾಡಿದ್ದೇವೆ. ರಾಜ್ಯಾಧ್ಯಕ್ಷರಿಗೆ ಈಗ ಜ್ಞಾನೋದಯ ಆಗಿದೆ ಅವರಿಗೆ ಒಳ್ಳೆಯದಾಗಲಿ ಎಂದು ಅವರು ಬಿವೈ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದರು.

Share. Facebook Twitter LinkedIn WhatsApp Email

Related Posts

ಜಗತ್ತಿಗೆ ಉತ್ತರ ಕೊರಿಯಾ ಹೊಸ ಭೀತಿ: ಕ್ಲಸ್ಟರ್ ಬಾಂಬ್ ಹೊತ್ತೊಯ್ಯುವ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ!

09/04/2026 9:54 AM1 Min Read

ಲೆಬನಾನ್‌ನಲ್ಲಿ ರಕ್ತಪಾತ: ಇಸ್ರೇಲ್ ನಡೆಸಿದ ಭೀಕರ ದಾಳಿಗೆ ಬಲಿಯಾದವರ ಸಂಖ್ಯೆ 254ಕ್ಕೆ ಏರಿಕೆ; 1100ಕ್ಕೂ ಹೆಚ್ಚು ಜನರಿಗೆ ಗಾಯ!

09/04/2026 9:38 AM1 Min Read

SHOCKING : ಭಾರತೀಯ ಪ್ರತಿ 10 ಉದ್ಯೋಗಿಗಳಲ್ಲಿ 8 ಮಂದಿಗೆ ಬೊಜ್ಜು: ಸಮೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು!

09/04/2026 9:33 AM1 Min Read
Recent News

ರಾಜ್ಯದ ರೈತರೇ ಗಮನಿಸಿ : `ರೈತ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿದೆ 1 ಲಕ್ಷ ರೂ. ವಿಮೆ.!

09/04/2026 10:08 AM

ಜಗತ್ತಿಗೆ ಉತ್ತರ ಕೊರಿಯಾ ಹೊಸ ಭೀತಿ: ಕ್ಲಸ್ಟರ್ ಬಾಂಬ್ ಹೊತ್ತೊಯ್ಯುವ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ!

09/04/2026 9:54 AM

ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ : ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 9:53 AM

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪನ : ಬೆಚ್ಚಿಬಿದ್ದ ಜನತೆ : Earth quake

09/04/2026 9:40 AM
State News
KARNATAKA

ರಾಜ್ಯದ ರೈತರೇ ಗಮನಿಸಿ : `ರೈತ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿದೆ 1 ಲಕ್ಷ ರೂ. ವಿಮೆ.!

By kannadanewsnow5709/04/2026 10:08 AM KARNATAKA 2 Mins Read

ಬೆಂಗಳೂರು: ಕೃಷಿ ಕಾಯಕದಲ್ಲಿ ತೊಡಗಿರುವಾಗ ಅನಿರೀಕ್ಷಿತವಾಗಿ ಸಂಭವಿಸುವ ಅಪಘಾತಗಳಿಂದ ತೊಂದರೆಗೆ ಸಿಲುಕುವ ರೈತ ಕುಟುಂಬಗಳಿಗೆ ನೆರವಾಗಲು ಕರ್ನಾಟಕ ಸರ್ಕಾರವು ‘ರೈತ…

ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ : ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 9:53 AM

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪನ : ಬೆಚ್ಚಿಬಿದ್ದ ಜನತೆ : Earth quake

09/04/2026 9:40 AM
BREAKING NEWS

BREAKING : ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪನದ ಅನುಭವ : ಬೆಚ್ಚಿ ಬಿದ್ದ ಜನ.!

09/04/2026 9:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.