Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Archery World Championships : ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪುರುಷರ ತಂಡಕ್ಕೆ ಚಿನ್ನದ ಪದಕ.!

07/09/2025 3:00 PM

ವಿಧಾನ ಪರಿಷತ್ ಸದಸ್ಯರಾಗಿ ‘ರಮೇಶ್ ಬಾಬು’ ನಾಮನಿರ್ದೇಶನ: ರಾಜ್ಯ ಸರ್ಕಾರ ಅಧಿಕೃತ ಆದೇಶ

07/09/2025 2:51 PM

ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ಮಾಹಿತಿ ನೀಡೋದು ಕಡ್ಡಾಯ

07/09/2025 2:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಲ್ಯಾಬ್ ಪರೀಕ್ಷೆಯಲ್ಲಿ ಈ 9 ಔಷಧಿಗಳು ಫೇಲ್ : ನಿರ್ಬಂಧಕ್ಕೆ ಸಚಿವ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಪತ್ರ.!
KARNATAKA

BIG NEWS : ರಾಜ್ಯದ ಲ್ಯಾಬ್ ಪರೀಕ್ಷೆಯಲ್ಲಿ ಈ 9 ಔಷಧಿಗಳು ಫೇಲ್ : ನಿರ್ಬಂಧಕ್ಕೆ ಸಚಿವ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಪತ್ರ.!

By kannadanewsnow5722/02/2025 5:44 AM

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪನಿಗಳ 9 ಔಷಧಿಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಈ ವರ್ಷದ ಆರಂಭದಿಂದ ಫೆಬ್ರವರಿ 16ರ ನಡುವೆ, ಇತರ ರಾಜ್ಯಗಳಲ್ಲಿ ತಯಾರಾಗಿರುವ ಒಂಬತ್ತು ಔಷಧಗಳು ನಮ್ಮ ರಾಜ್ಯ ಸರ್ಕಾರದ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಪರೀಕ್ಷೆಗಳಲ್ಲಿ ವಿಫಲವಾಗಿವೆ. ಈಗಾಗಲೇ ಪಶ್ಚಿಮ ಬಂಗಾಳ ಮೂಲದ ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಔಷಧಿಯನ್ನು ಬಳಸಿದ್ದ ಪರಿಣಾಮ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಮೃತಪಟ್ಟಿದ್ದಾರೆ.

ಮುಂದೆ ಇಂತಹ ಘಟನೆಗಳಾಗದಂತೆ ತಡೆಗಟ್ಟುವ ಮುನ್ನೆಚ್ಷರಿಕೆಯಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದು, ಈ ಔಷಧಿಗಳು ರಾಜ್ಯದಲ್ಲಿ ಮಾರಾಟವಾಗದಂತೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಸಮಯದಲ್ಲಿ ಇತರ ಕಂಪನಿಗಳು ತಯಾರಿಸಿದ ಬಳಕೆಗೆ ಯೋಗ್ಯವಲ್ಲದ ಔಷಧಿಗಳ ಮಾರಾಟವನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಕಂಪನಿಗಳು ಮಾರಾಟ ಮಾಡುವ ಎಲ್ಲಾ ಉತ್ಪನ್ನಗಳನ್ನು ದೇಶದ ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳಬೇಕು. ಜೊತೆಗೆ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಔಷಧಿಗಳ ಬಗ್ಗೆ ಪರಸ್ಪರ ಮಾಹಿತಿ ಹಂಚಿಕೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಪ್ರಯೋಗಾಲಯಗಳಿಗೆ ವ್ಯವಸ್ಥೆ ರಚಿಸಬೇಕು ಎಂದು ಮನವಿ ಮಾಡಿದ್ದಾರೆ.

9 ಅಸುರಕ್ಷಿತ ಔಷಧಗಳ ವಿವರ ಹೀಗಿದೆ
1. ಫಾರ್ಮಾ ಇಂಪೆಕ್ಸ್ ಕಂಪನಿಯ ಮೆಟ್ರೊ ನಿಡಜೋಲ್ ಇಂಜೆಕ್ಷನ್ ಐಪಿ-100ಎಂಎಲ್.
2. ಎಲ್ಬಾ ಲ್ಯಾಬೋರೇಟರಿಸ್ ನ ಡೆಕ್ ಸ್ಟರೋಸ್25%ಡಬ್ ಲ್ಯೂ/ವಿಡಿ25 ಇಂಜೆಕ್ಷನ್ ಐಪಿ.
3.ಐಎಚ್ ಎಲ್ ಲೈಫ್ ಸೈನ್ಸಸ್ ಮೆಟ್ರೊ ನಿಡಜೋಲ್ ಇಂಜೆಕ್ಷನ್ ಐಪಿ 100 ಎಂಎಲ್.
4. ಪಾಕ್ಸನ್ಸ್ ಫಾರ್ಮಾಸಿಟಿಕಲ್ಸ್ ಪುಸ್ಮೈಡ್ ಇಂಜೆಕ್ಷನ್
5. ಮಾಡರ್ನ್ ಲ್ಯಾಬೊರೇಟರಿಸ್ ನ ಪೈಪರಾಸಿಲಿನ್
6. ಒಂಡನ್ಸೆಟ್ರೋನ್ ಇಂಜೆಕ್ಷನ್.
7.ಮಾರ್ಟಿನ್ ಬ್ರೌನ್ ಬಯೋಸೈನ್ಸ್ ಅಟ್ರೋ ಫೈನ್ ಸಲ್ಫೇಟ್ ಇಂಜೆಕ್ಷನ್ ಐಪಿ 1ಎಂಎಲ್.
8.ಟಾಜೊಬ್ಯಾಕ್ಟಮ್
9. ರಿಗೈನ್ ಲ್ಯಾಬೊರೇಟರಿಸನ್ ನ ಕ್ಯಾಲ್ಸಿಯಂ ಗ್ಲುಕೊನೇಟ್ ಇಂಜೆಕ್ಷನ್

 

BIG NEWS: These 9 medicines failed in state lab tests: Minister Dinesh Gundu Rao writes to Centre seeking ban
Share. Facebook Twitter LinkedIn WhatsApp Email

Related Posts

ವಿಧಾನ ಪರಿಷತ್ ಸದಸ್ಯರಾಗಿ ‘ರಮೇಶ್ ಬಾಬು’ ನಾಮನಿರ್ದೇಶನ: ರಾಜ್ಯ ಸರ್ಕಾರ ಅಧಿಕೃತ ಆದೇಶ

07/09/2025 2:51 PM1 Min Read

ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ಮಾಹಿತಿ ನೀಡೋದು ಕಡ್ಡಾಯ

07/09/2025 2:44 PM2 Mins Read

BREAKING: ರಮೇಶ್ ಬಾಬು ಸೇರಿ ನಾಲ್ವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ: ರಾಜ್ಯ ಸರ್ಕಾರ ಆದೇಶ

07/09/2025 2:38 PM1 Min Read
Recent News

Archery World Championships : ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪುರುಷರ ತಂಡಕ್ಕೆ ಚಿನ್ನದ ಪದಕ.!

07/09/2025 3:00 PM

ವಿಧಾನ ಪರಿಷತ್ ಸದಸ್ಯರಾಗಿ ‘ರಮೇಶ್ ಬಾಬು’ ನಾಮನಿರ್ದೇಶನ: ರಾಜ್ಯ ಸರ್ಕಾರ ಅಧಿಕೃತ ಆದೇಶ

07/09/2025 2:51 PM

ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ಮಾಹಿತಿ ನೀಡೋದು ಕಡ್ಡಾಯ

07/09/2025 2:44 PM

BREAKING: ರಮೇಶ್ ಬಾಬು ಸೇರಿ ನಾಲ್ವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ: ರಾಜ್ಯ ಸರ್ಕಾರ ಆದೇಶ

07/09/2025 2:38 PM
State News
KARNATAKA

ವಿಧಾನ ಪರಿಷತ್ ಸದಸ್ಯರಾಗಿ ‘ರಮೇಶ್ ಬಾಬು’ ನಾಮನಿರ್ದೇಶನ: ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow0907/09/2025 2:51 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನ…

ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ಮಾಹಿತಿ ನೀಡೋದು ಕಡ್ಡಾಯ

07/09/2025 2:44 PM

BREAKING: ರಮೇಶ್ ಬಾಬು ಸೇರಿ ನಾಲ್ವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ: ರಾಜ್ಯ ಸರ್ಕಾರ ಆದೇಶ

07/09/2025 2:38 PM

ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ವೀರಶೈವ, ಲಿಂಗಾಯತ ಎಂದೇ ಬರೆಸಲು ಮಹಾಸಭಾ ಮನವಿ

07/09/2025 2:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.