BIG NEWS : `ಅನುಕಂಪದ ಆಧಾರದ ನೇಮಕಾತಿ’ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ!

ಬೆಂಗಳೂರು : ಅನುಕಂಪದ ಆಧಾರದ ಮೇಲೆ ನೌಕರಿ ಕೋರಿ ಸಲ್ಲಿಸುತ್ತಿರುವ ಪ್ರಸ್ತಾವನೆಗಳನ್ನು ಕ್ರಮವಾಗಿ ಪರಿಶೀಲಿಸದೇ, ಅಪೂರ್ಣ ಪ್ರಸ್ತಾವನೆಗಳು ಸಲ್ಲಿಕೆಯಾಗುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಅನುಕಂಪದ ಆದಾರದ ಮೇರೆಗೆ ನೇಮಕಾತಿ ನೀಡುವ ಬಗ್ಗೆ ಉಲ್ಲೇಖ [2] ಮತ್ತು [4] ರ ಸರ್ಕಾರದ ಅಧಿಸೂಚನೆಗಳಲ್ಲಿ ಹಾಗೂ ಕಾಲಕಾಲಕ್ಕೆ ಹೊರಡಿಸಿರುವ ಸರ್ಕಾರದ ಆದೇಶಗಳ ಪ್ರಕಾರ ಮತ್ತು ಈ ಕಛೇರಿಯಿಂದ ಉಲ್ಲೇಖ [13] ಮತ್ತು [5] ರಲ್ಲಿ ನೀಡಿರುವ ಸುತ್ತೋಲೆಗಳು ಮತ್ತು ವಿಡಿಯೋ ಸಂವಾದದಲ್ಲಿ ನೀಡಿರುವ ನಿರ್ದೇಶನದಂತೆ, ದಾಖಲೆಗಳನ್ನು … Continue reading BIG NEWS : `ಅನುಕಂಪದ ಆಧಾರದ ನೇಮಕಾತಿ’ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ!