Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿದ್ನಾ? : ಸಚಿವ ಸ್ಥಾನ ಕೈ ತಪ್ಪುವ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್!

15/04/2026 3:15 PM

BIG NEWS : ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಅಸಮಾಧಾನ!

15/04/2026 3:08 PM

ಮಾತೊಂದ ಹೇಳುವೆ ಹತ್ತಿರ ಹತ್ತಿರ ಬಾ : ಪ್ರಧಾನಿ ಮೋದಿ, ಸಿಎ ಸಿದ್ದರಾಮಯ್ಯ ಫೋಟೋ ವೈರಲ್‌

15/04/2026 3:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಅಸಮಾಧಾನ!
KARNATAKA

BIG NEWS : ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಅಸಮಾಧಾನ!

By kannadanewsnow0515/04/2026 3:08 PM

ಬೆಂಗಳೂರು : ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ, ನಸೀರ್ ಅಹಮದ್ ತಲೆದಂಡಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿರಲಿಲ್ಲ. ನಾನು ಪಾರ್ಟಿ ಕೆಲಸಕ್ಕೆ ಹೋಗಿದ್ದೆ ಒಂದು ಹೇಳಿಕೆ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ಕೆಲಸ ಮಾಡಲು ತಾನೇ ನಾನು ಕೇರಳಕ್ಕೆ ಹೋಗಿದ್ದು ಮೋಜು ಮಾಸ್ತಿ ಮಾಡಲು ಕಳ್ಳಾಟ ಆಡಲು ಹೋಗಿದ್ದಿನ? ಇಲ್ಲ ತಾನೇ? ಮೊಬೈಲ್ ಸ್ವಿಚ್ ಆಫ್ ಮಾಡಿ ಹಾಲಿಡೇಸ್ ಹೋಗಿದ್ದರೆ ಅದು ತಪ್ಪು. ಹಗಲು ರಾತ್ರಿ ನಾನು ಕೆಲಸ ಮಾಡಿದ್ದೇನೆ ದಿನಕ್ಕೆ 350 ಕಿಲೋ ಮೀಟರ್ ಪ್ರಯಾಣ ಮಾಡಿ ಪ್ರಚಾರ ಮಾಡಿದ್ದೇನೆ ಈಗ ನನ್ನ ಮೇಲೆ ಒಂದಷ್ಟು ಆರೋಪ ಮಾಡುತ್ತಿದ್ದಾರೆ ಯಾಕೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸಚಿವರ ಜೊತೆ ಸಭೆಯ ಬಳಿಕ ಅಸಮಾಧಾನ ಹೊರಹಾಕಿದ್ದಾರೆ.

ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ ಮಾಧ್ಯಮಗಳಲ್ಲಿ ಈ ರೀತಿಯ ಚರ್ಚೆ ನಡೆಯುತ್ತಿದೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ಜೊತೆಗೆ ಚರ್ಚಿಸಿದ್ದೇನೆ ನಾಳೆ ಆದರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸಹ ಭೇಟಿ ಮಾಡುತ್ತೇನೆ. ಬೇರೆ ಯಾರ ಮಾತಿಗೂ ಅರ್ಥ ಇಲ್ಲ. ಟಾರ್ಗೆಟ್ ಯಾರು ಮಾಡಬೇಕು? ಮಾಡಿದ್ರೆ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ಮಾಡಬೇಕು.

ನಸಿರ್ ಅಹಮದ್ ಪಕ್ಷದಲ್ಲಿ ತುಂಬಾ ಹಿರಿಯರು ಅವರನ್ನು ವಜಾ ಮಾಡಿದ್ದು ನನಗೂ ಬೇಸರವಿದೆ. ಜೊತೆಗೆ ಸಮಾಧಾನ ಮಾಡಲು ಪ್ರಯತ್ನ ಮಾಡಿದ್ದೇನೆ. ನಾನು ಬಹಳ ಸಣ್ಣವನು ಪಕ್ಷದ ಸೇವಕ ಅಷ್ಟೇ. ಯಾವತ್ತು ನಾನು ಜಾತಿ ರಾಜಕಾರಣ ಮಾಡಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿದ್ನಾ? : ಸಚಿವ ಸ್ಥಾನ ಕೈ ತಪ್ಪುವ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್!

15/04/2026 3:15 PM2 Mins Read

ಮಾತೊಂದ ಹೇಳುವೆ ಹತ್ತಿರ ಹತ್ತಿರ ಬಾ : ಪ್ರಧಾನಿ ಮೋದಿ, ಸಿಎ ಸಿದ್ದರಾಮಯ್ಯ ಫೋಟೋ ವೈರಲ್‌

15/04/2026 3:01 PM1 Min Read

BREAKING : ರಾಯಚೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ರೇಡ್ : ಮೂವರು ಅರೆಸ್ಟ್ ಓರ್ವ ಮಹಿಳೆಯ ರಕ್ಷಣೆ

15/04/2026 2:06 PM1 Min Read
Recent News

ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿದ್ನಾ? : ಸಚಿವ ಸ್ಥಾನ ಕೈ ತಪ್ಪುವ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್!

15/04/2026 3:15 PM

BIG NEWS : ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಅಸಮಾಧಾನ!

15/04/2026 3:08 PM

ಮಾತೊಂದ ಹೇಳುವೆ ಹತ್ತಿರ ಹತ್ತಿರ ಬಾ : ಪ್ರಧಾನಿ ಮೋದಿ, ಸಿಎ ಸಿದ್ದರಾಮಯ್ಯ ಫೋಟೋ ವೈರಲ್‌

15/04/2026 3:01 PM

BREAKING : ರಾಯಚೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ರೇಡ್ : ಮೂವರು ಅರೆಸ್ಟ್ ಓರ್ವ ಮಹಿಳೆಯ ರಕ್ಷಣೆ

15/04/2026 2:06 PM
State News
KARNATAKA

ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿದ್ನಾ? : ಸಚಿವ ಸ್ಥಾನ ಕೈ ತಪ್ಪುವ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್!

By kannadanewsnow0515/04/2026 3:15 PM KARNATAKA 2 Mins Read

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಇದೀಗ ಅಬ್ದುಲ್ ಜಬ್ಬಾರ್ ಅವರನ್ನು…

BIG NEWS : ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಅಸಮಾಧಾನ!

15/04/2026 3:08 PM

ಮಾತೊಂದ ಹೇಳುವೆ ಹತ್ತಿರ ಹತ್ತಿರ ಬಾ : ಪ್ರಧಾನಿ ಮೋದಿ, ಸಿಎ ಸಿದ್ದರಾಮಯ್ಯ ಫೋಟೋ ವೈರಲ್‌

15/04/2026 3:01 PM

BREAKING : ರಾಯಚೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ರೇಡ್ : ಮೂವರು ಅರೆಸ್ಟ್ ಓರ್ವ ಮಹಿಳೆಯ ರಕ್ಷಣೆ

15/04/2026 2:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.