Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಕರೆಂಟ್ ಶಾಕ್ ಹೊಡೆದು ಬಾಲಕಿ ನರಳಾಟ : ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು!

17/06/2025 3:46 PM

ಹೆಚ್ಚುವರಿ ಸಿಂಧೂ ನೀರನ್ನು ಮೂರು ರಾಜ್ಯಗಳಿಗೆ ತಿರುಗಿಸಲು 113 ಕಿ.ಮೀ ಕಾಲುವೆ ನಿರ್ಮಿಸಲು ಮುಂದಾದ ಭಾರತ

17/06/2025 3:39 PM

“ನಾವು ಕದನ ವಿರಾಮವನ್ನಲ್ಲ, ಅಂತ್ಯಕ್ಕೆ ಕಾಯುತ್ತಿದ್ದೇವೆ” : ಇರಾನ್-ಇಸ್ರೇಲ್ ಸಂಘರ್ಷದ ಕುರಿತು ‘ಟ್ರಂಪ್’ ಹೇಳಿಕೆ

17/06/2025 3:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇದು ಗ್ರೇಟರ್ ಅಲ್ಲ ಕ್ವಾರ್ಟರ್ ಬೆಂಗಳೂರು, ತುಘಲಕ್ ದರ್ಬಾರ ಅನ್ನೋದು ಇದನ್ನೇ : ಆರ್ ಅಶೋಕ ಕಿಡಿ
KARNATAKA

BIG NEWS : ಇದು ಗ್ರೇಟರ್ ಅಲ್ಲ ಕ್ವಾರ್ಟರ್ ಬೆಂಗಳೂರು, ತುಘಲಕ್ ದರ್ಬಾರ ಅನ್ನೋದು ಇದನ್ನೇ : ಆರ್ ಅಶೋಕ ಕಿಡಿ

By kannadanewsnow0515/05/2025 5:21 PM

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಇತಿಹಾಸ ಸೇರಿದ್ದು ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಧಿಕಾರವಾಗಿ ಬದಲಾಗಿದೆ. ಇಂದಿನಿಂದಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾಗಿದೆ. ಈ ಒಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಇದು ಗ್ರೇಟರ್, ಬೆಂಗಳೂರು ಅಲ್ಲ ಕ್ವಾರ್ಟರ್ ಬೆಂಗಳೂರು ಎಂದು ವಾಗ್ದಾಳಿ ನಡೆಸಿದರು.

ಗ್ರೇಟರ್ ಬೆಂಗಳೂರಿಗೆ ವಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದು, ಇದು ಗ್ರೇಟರ್ ಬೆಂಗಳೂರು ಅಲ್ಲ ಕ್ವಾರ್ಟರ್ ಬೆಂಗಳೂರು. ತುಘಲಕ್ ದರ್ಬಾರ್ ಅನ್ನೋದು ಇದನ್ನೇ. ಕೆಂಪೇಗೌಡರು ನಾಲ್ಕು ಗೋಪುರ ಕಟ್ಟಿ ಒಂದು ಬೆಂಗಳೂರು ಮಾಡಿದರು. ಕಾಂಗ್ರೆಸಿಗರು ಬೆಂಗಳೂರಿನ ಒಂದು ಬಾಗಿಲು ಮೂರು ಮಾಡಿದ್ದಾರೆ. ಯಾರದ್ದೋ ಆಸ್ತಿಗೆ ಬೆಲೆ ಬರಬೇಕು ಎಂದು ಮಾಡುವುದಲ್ಲ ಎಂದು ಗ್ರೇಟರ್ ಬೆಂಗಳೂರು ಕುರಿತು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

ಬೆಂಗಳೂರು ಒಡೆದರೆ ಕೆಂಪೇಗೌಡರಿಗೆ ದ್ರೋಹ ಬಗೆದಂತೆ. ಬೆಂಗಳೂರು ಮೂರು ಭಾಗ ಆದರೆ ಆದಾಯ ಏನು ಬರುತ್ತದೆ? ಕನ್ನಡಿಗರೇ ಮೇಯರ್ ಆಗುತ್ತಾರೆ ಎಂದು ಗ್ಯಾರಂಟಿ ಕೊಡುತ್ತಾರೆ? ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದರು.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಕರೆಂಟ್ ಶಾಕ್ ಹೊಡೆದು ಬಾಲಕಿ ನರಳಾಟ : ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು!

17/06/2025 3:46 PM1 Min Read

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

17/06/2025 3:32 PM4 Mins Read

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ : RCB, KSCA & DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

17/06/2025 3:07 PM1 Min Read
Recent News

BREAKING : ಬೆಂಗಳೂರಿನಲ್ಲಿ ಕರೆಂಟ್ ಶಾಕ್ ಹೊಡೆದು ಬಾಲಕಿ ನರಳಾಟ : ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು!

17/06/2025 3:46 PM

ಹೆಚ್ಚುವರಿ ಸಿಂಧೂ ನೀರನ್ನು ಮೂರು ರಾಜ್ಯಗಳಿಗೆ ತಿರುಗಿಸಲು 113 ಕಿ.ಮೀ ಕಾಲುವೆ ನಿರ್ಮಿಸಲು ಮುಂದಾದ ಭಾರತ

17/06/2025 3:39 PM

“ನಾವು ಕದನ ವಿರಾಮವನ್ನಲ್ಲ, ಅಂತ್ಯಕ್ಕೆ ಕಾಯುತ್ತಿದ್ದೇವೆ” : ಇರಾನ್-ಇಸ್ರೇಲ್ ಸಂಘರ್ಷದ ಕುರಿತು ‘ಟ್ರಂಪ್’ ಹೇಳಿಕೆ

17/06/2025 3:34 PM

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

17/06/2025 3:32 PM
State News
KARNATAKA

BREAKING : ಬೆಂಗಳೂರಿನಲ್ಲಿ ಕರೆಂಟ್ ಶಾಕ್ ಹೊಡೆದು ಬಾಲಕಿ ನರಳಾಟ : ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು!

By kannadanewsnow0517/06/2025 3:46 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ಕರೆಂಟ್ ಶಾಕ್ ನಿಂದ ಬಾಲಕಿಯೊಬ್ಬಳು ಸುಟ್ಟ ಗಾಯಗಳಿಂದ ನೆರಳಾಡುತ್ತಿರುವ ಘಟನೆ,…

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

17/06/2025 3:32 PM

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ : RCB, KSCA & DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

17/06/2025 3:07 PM

ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ

17/06/2025 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.