BIG NEWS : ನನ್ನ ಮೇಲೆ ರಾಜಕೀಯ ಕೇಸ್ ಹಾಕಿರುವುದು ಇದೇ ಮೊದಲು : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಲಿದೆ. ಹಾಗಾಗಿ ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ನನ್ನ ಮೇಲೆ ರಾಜಕೀಯ ಕೇಸ್ ಹಾಕಿರುವುದು ಇದೇ ಮೊದಲು ಎಂದು ತಿಳಿಸಿದರು. ಮೈಸೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲೆ ರಾಜಕೀಯ ಕೇಸ್ ಹಾಕಿದ್ದು ಇದೇ ಮೊದಲು. ತಪ್ಪು ಮಾಡಿದ್ದರೆ … Continue reading BIG NEWS : ನನ್ನ ಮೇಲೆ ರಾಜಕೀಯ ಕೇಸ್ ಹಾಕಿರುವುದು ಇದೇ ಮೊದಲು : ಸಿಎಂ ಸಿದ್ದರಾಮಯ್ಯ