Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಬಾಡಿಗೆದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಬಾಡಿಗೆ ಒಪ್ಪಂದ ಬಗ್ಗೆ `ಹೊಸ ರೂಲ್ಸ್’ ಜಾರಿ.!

19/11/2025 11:30 AM

2023 ರ ಜನಾಂಗೀಯ ಹಿಂಸಾಚಾರದ ನಂತರ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಲಿರುವ RSS ಮುಖ್ಯಸ್ಥ ಮೋಹನ್ ಭಾಗವತ್

19/11/2025 11:22 AM

SHOCKING : ಭಾರತದಲ್ಲಿ ವೇಗವಾಗಿ ಹೆಚ್ಚುತ್ತಿದೆ ಈ ಕಾಯಿಲೆ : ಇದು ಶುಗರ್, ಬಿಪಿ, ಹೃದಯಾಘಾತಕ್ಕೆ ಕಾರಣ.!

19/11/2025 11:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಈ ‘ಬಂಡೆ’ ಯಾವಾಗಲು ‘ಸಿಎಂ’ ಸಿದ್ದರಾಮಯ್ಯ ಜೊತೆಲೆ ಇರುತ್ತೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
KARNATAKA

BIG NEWS : ಈ ‘ಬಂಡೆ’ ಯಾವಾಗಲು ‘ಸಿಎಂ’ ಸಿದ್ದರಾಮಯ್ಯ ಜೊತೆಲೆ ಇರುತ್ತೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

By kannadanewsnow0505/12/2024 3:08 PM

ಹಾಸನ : ಕಾಂಗ್ರೆಸ್ ಪಕ್ಷವು ಇಂದು ಹಾಸನದಲ್ಲಿ ಜನಕಲ್ಯಾಣ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಒಂದು ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಯಾವುದೇ ಕಾರಣಕ್ಕೂ ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಯಾವಾಗಲೂ ಸಿಎಂ ಸಿದ್ದರಾಮಯ್ಯ ಅವರ ಜೊತೆಲೆ ಇರುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಜನರಿಗೆ ಭರವಸೆ ನೀಡಿದರು.

ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನೊಂದ ತಾಯಂದಿರಿಗೆ ಆಶ್ರಯ ಕೊಡಲು ಶ್ರೇಯಸ್ ಅವರನ್ನು ಆಯ್ಕೆ ಮಾಡಿದ್ದೀರಿ. 2028ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಮಲ ಕೆರೆಯಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿ ಇದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದರೆ ಚೆಂದ ಎಂದರು.

ರಾಮನಗರ ಜಿಲ್ಲೆಯಲ್ಲಿ 4 ಕ್ಷೇತ್ರಗಳ ಪೈಕಿ ನಾಲ್ಕರಲ್ಲೂ ನಾವು ಗೆದ್ದಿದ್ದೇವೆ. ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಂಗಳೂರಲ್ಲಿ ಗೆದ್ದಿದ್ದೇವೆ. ಮುಂದೆ ಹಾಸನ ಜಿಲ್ಲೆಯಲ್ಲೂ ನಾವೇ ಗೆಲ್ಲುತ್ತೇವೆ. ಹಾಗಾಗಿ ಅದಕ್ಕೆ ನಿಮ್ಮ ಬೆಂಬಲ ಬೇಕು ಎಂದು ಹಾಸನದ ಜನಕಲ್ಯಾಣ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ತಲೆಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜೊತೆ ಇದೆ ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಅವರ ಜೊತೆಗೆ ಇರುತ್ತೇನೆ. ಈ ಮಾತನ್ನು ಮೈಸೂರಲ್ಲಿ ಈ ಹಿಂದೆ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಹಾಗಾಗಿ ತಲೆಕೆಡಿಸಿಕೊಳ್ಳಬೇಡಿ ನಮ್ಮ ಜೊತೆಯಾಗಿ ಇರುತ್ತೇವೆ ಎಂದು ಜನಕಲ್ಯಾಣ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಈಗ ಅಧಿಕಾರಕ್ಕೆ ಬಂದು 5 ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ದೇವೇಗೌಡರು ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕಣ್ಣೀರು ಹಾಕಿದರು. ಹಾಸನದ ಮಾಜಿ ಸಂಸದರ ಸಾಕ್ಷಿ ಗುಡ್ಡೆಯನ್ನು ನಾವು ಕೇಳುವುದಿಲ್ಲ ಆದರೆ ಹಾಸನದಲ್ಲಿ ನೀವು ಮಾಡಿರುವ ಸಾಕ್ಷಿಯ ಗುಡ್ಡೆ ಏನು ನಾವು ಭಾವನೆ ಧರ್ಮದ ಮೇಲೆ ರಾಜಕಾರಣವನ್ನು ಮಾಡಲ್ಲ ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಇದು ಗ್ಯಾರಂಟಿಗಳ ಗೆಲುವಿನ ನಂಬಿಕೆಯ ಸಮಾವೇಶ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’ : ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ ವೈರಲ್.!

19/11/2025 10:34 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಭಾವನಿಂದಲೇ ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ.!

19/11/2025 10:29 AM1 Min Read

BREAKING : ಯಾದಗಿರಿಯಲ್ಲಿ `ಹೀನ ಕೃತ್ಯ’ : ಭಾವನಿಂದಲೇ ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ.!

19/11/2025 10:24 AM1 Min Read
Recent News

GOOD NEWS : ಬಾಡಿಗೆದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಬಾಡಿಗೆ ಒಪ್ಪಂದ ಬಗ್ಗೆ `ಹೊಸ ರೂಲ್ಸ್’ ಜಾರಿ.!

19/11/2025 11:30 AM

2023 ರ ಜನಾಂಗೀಯ ಹಿಂಸಾಚಾರದ ನಂತರ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಲಿರುವ RSS ಮುಖ್ಯಸ್ಥ ಮೋಹನ್ ಭಾಗವತ್

19/11/2025 11:22 AM

SHOCKING : ಭಾರತದಲ್ಲಿ ವೇಗವಾಗಿ ಹೆಚ್ಚುತ್ತಿದೆ ಈ ಕಾಯಿಲೆ : ಇದು ಶುಗರ್, ಬಿಪಿ, ಹೃದಯಾಘಾತಕ್ಕೆ ಕಾರಣ.!

19/11/2025 11:21 AM

ಸೌದಿ ಅರೇಬಿಯಾದ ಯುವರಾಜನೊಂದಿಗೆ ಟ್ರಂಪ್ ಔತಣಕೂಟದಲ್ಲಿ ಭಾಗವಹಿಸಿದ ಎಲೋನ್ ಮಸ್ಕ್ | Elon Musk

19/11/2025 11:17 AM
State News
KARNATAKA

BREAKING : ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’ : ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ ವೈರಲ್.!

By kannadanewsnow5719/11/2025 10:34 AM KARNATAKA 1 Min Read

ಬೆಂಗಳೂರು : ಯಕ್ಷಗಾನ ಕಲಾವಿದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ…

BREAKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಭಾವನಿಂದಲೇ ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ.!

19/11/2025 10:29 AM

BREAKING : ಯಾದಗಿರಿಯಲ್ಲಿ `ಹೀನ ಕೃತ್ಯ’ : ಭಾವನಿಂದಲೇ ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ.!

19/11/2025 10:24 AM

SHOCKING : ತಂಬಾಕು ಸೇವನೆಯಿಂದ ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಹೆಚ್ಚು ಜನರು ಸಾವು.!

19/11/2025 9:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.