Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉಗ್ರರನ್ನು ಪೋಶಿಸುವವರಿಗೆ ಯಾವ ಕಾರಣಕ್ಕೂ ಸಿಂಧೂ ನದಿ ನೀರು ಬಿಡಲ್ಲ: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್
KARNATAKA

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

By ಸುರೇಶ್‌

ಬೆಂಗಳೂರು : ಬೆಂಗಳೂರಿನಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಕಳೆದ ಕೆಲವು ದಿನಗಳ ಹಿಂದೆ ವಿರೋಧ ಪಕ್ಷದ ನಾಯಕ ಆರು ಅಶೋಕ್ ಗಂಭೀರವಾಗಿ ಆರೋಪಿಸಿದ್ದರು. ಇದೀಗ ಇದೆ ವಿಚಾರವಾಗಿ ಆರ್ ಅಶೋಕ್ ಡಿಕೆ ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದು ನೀವು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎನ್ನುವುದಾದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಸವಾಲು ಹಾಕಿದ್ದಾರೆ.

ನಾನು ಯಾವುದೇ ತನಿಖೆಗೆ ಸಿದ್ಧ ಎಂದು ಮಾಧ್ಯಮಗಳ ಮುಂದೆ ಹಾರಿಕೆ ಉತ್ತರ ನೀಡುವ ಕಮಿಷನ್ ಮಿನಿಸ್ಟರ್ ಡಿಕೆ ಶಿವಕುಮಾರ್ ಅವರೇ, ಕ್ಯಾಮೆರಾಗಳ ಮುಂದೆ ನಿಮ್ಮ ಈ ‘ಉತ್ತರಕುಮಾರನ ಪೌರುಷ’ ಸಾಕು ಮಾಡಿ. ನಿಮ್ಮಲ್ಲಿ ನಿಜವಾಗಿಯೂ ಪ್ರಾಮಾಣಿಕತೆ ಇದ್ದರೆ, ಕಸದ ಟೆಂಡರ್‌ನ ಈ ಮಹಾ ಲೂಟಿಯಲ್ಲಿ ನಿಮ್ಮ ಪಾತ್ರವಿಲ್ಲ ಎಂಬ ಧೈರ್ಯ ನಿಮಗಿದ್ದರೆ, ಈ ಕೂಡಲೇ ಪ್ರಕರಣವನ್ನು CBI ತನಿಖೆಗೆ ಒಪ್ಪಿಸಿ.

ಘನತ್ಯಾಜ್ಯ ವಿಲೇವಾರಿ ಟೆಂಡರ್ ಹೆಸರಿನಲ್ಲಿ ನಡೆದಿರುವ ಈ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ನಾನೇ ಖುದ್ದಾಗಿ ದೂರು ಕೊಡುತ್ತೇನೆ! ಮಾಧ್ಯಮಗಳ ಮುಂದೆ ಕ್ಯಾಮೆರಾ ನೋಡಿ ಬಿಲ್ಡಪ್ ಕೊಡುವುದನ್ನು ಬಿಟ್ಟು, ತನಿಖೆಗೆ ಆದೇಶಿಸುವ ತಾಕತ್ತು ಪ್ರದರ್ಶಿಸಿ. ಕಸದಲ್ಲೂ ಕಮಿಷನ್ ಹೊಡೆದ ಆ ಮಹಾ “ಕಮಿಷನ್ ಏಜೆಂಟ್” ಯಾರು ಎಂಬ ಸತ್ಯ ಹೊರಬರಲಿ. ಕರ್ನಾಟಕದ ಜನತೆಗೆ ಈ ಸರ್ಕಾರದ ಅಸಲಿ ಮುಖ ಏನೆಂದು ತಿಳಿಯಲಿ.

CM = C̶h̶i̶e̶f̶ Commission Minister

"ನಾನು ಯಾವುದೇ ತನಿಖೆಗೆ ಸಿದ್ಧ" ಎಂದು ಮಾಧ್ಯಮಗಳ ಮುಂದೆ ಹಾರಿಕೆ ಉತ್ತರ ನೀಡುವ ಕಮಿಷನ್ ಮಿನಿಸ್ಟರ್ @DKShivakumar ಅವರೇ,

ಕ್ಯಾಮೆರಾಗಳ ಮುಂದೆ ನಿಮ್ಮ ಈ ‘ಉತ್ತರಕುಮಾರನ ಪೌರುಷ’ ಸಾಕು ಮಾಡಿ. ನಿಮ್ಮಲ್ಲಿ ನಿಜವಾಗಿಯೂ ಪ್ರಾಮಾಣಿಕತೆ ಇದ್ದರೆ, ಕಸದ ಟೆಂಡರ್‌ನ ಈ ಮಹಾ ಲೂಟಿಯಲ್ಲಿ ನಿಮ್ಮ… pic.twitter.com/PRTPWYBKgi

— R. Ashoka (@RAshokaBJP) June 13, 2026

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

1 Min Read

ಸಲೈನ್ ನಲ್ಲಿ ಹುಳುವಿಗೆ ಹೊಡೆಯುವ ಔಷಧಿ ಹಾಕಿ ಗಂಡನ್ನ ಕೊಂದ್ಲು : ಬೆಳಗಾವಿಯಲ್ಲಿ ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

2 Mins Read

ಧಾರವಾಡದಲ್ಲಿ ಲವ್ ಜಿಹಾದ್ ಗೆ ಹೆದರಿ ಬಾಲಕಿ ಆತ್ಮಹತ್ಯೆ ಕೇಸ್ : ಕರ್ತವ್ಯ ಲೋಪ ಹಿನ್ನಲೆ ಗ್ರಾಮೀಣ ಸಿಪಿಐ ಸಸ್ಪೆಂಡ್

1 Min Read
Recent News

BREAKING : ಉಗ್ರರನ್ನು ಪೋಶಿಸುವವರಿಗೆ ಯಾವ ಕಾರಣಕ್ಕೂ ಸಿಂಧೂ ನದಿ ನೀರು ಬಿಡಲ್ಲ: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

ಸಲೈನ್ ನಲ್ಲಿ ಹುಳುವಿಗೆ ಹೊಡೆಯುವ ಔಷಧಿ ಹಾಕಿ ಗಂಡನ್ನ ಕೊಂದ್ಲು : ಬೆಳಗಾವಿಯಲ್ಲಿ ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

State News
KARNATAKA

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಕಳೆದ ಕೆಲವು ದಿನಗಳ…

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

ಸಲೈನ್ ನಲ್ಲಿ ಹುಳುವಿಗೆ ಹೊಡೆಯುವ ಔಷಧಿ ಹಾಕಿ ಗಂಡನ್ನ ಕೊಂದ್ಲು : ಬೆಳಗಾವಿಯಲ್ಲಿ ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

ಧಾರವಾಡದಲ್ಲಿ ಲವ್ ಜಿಹಾದ್ ಗೆ ಹೆದರಿ ಬಾಲಕಿ ಆತ್ಮಹತ್ಯೆ ಕೇಸ್ : ಕರ್ತವ್ಯ ಲೋಪ ಹಿನ್ನಲೆ ಗ್ರಾಮೀಣ ಸಿಪಿಐ ಸಸ್ಪೆಂಡ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.