BIG NEWS : ಚಿಕ್ಕಬಳ್ಳಾಪುರದಲ್ಲಿ ವರದಕ್ಷಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣು
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ವರದಕ್ಷಣೆ ಕಿರುಕುಳಕ್ಕೆ ಗೃಹಿಣಿ ಒಬ್ಬಳು ಬಲಿಯಾಗಿದ್ದಾಳೆ. ಶಿಡ್ಲಘಟ್ಟ ತಾಲೂಕಿನ ರಾಮಾಲಿಂಗಪುರ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಶಿರಿಷ (21) ಎನ್ನುವ ಗ್ರಹಿಣಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶ್ರೀನಾಥ್ ಮತ್ತು ಶಿರಿಷ ಪ್ರೀತಿಸಿ ಮದುವೆ ಆಗಿದ್ದರು. ಪತಿ ಶ್ರೀನಾಥ್ ಹಾಗೂ ಅವರ ಪೋಷಕರ ವಿರುದ್ಧ ಇದೀಗ ಕೊಲೆ ಆರೋಪ ಕೇಳಿ ಬದಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದೆ. ಇನ್ನು ಎಫ್ಐಆರ್ ನಲ್ಲಿರುವ ಲೋಪ ಸರಿಪಡಿಸುವಂತೆ ಧರಣಿ ಕೈಗೊಂಡಿದ್ದಾರೆ ಪೊಲೀಸರ … Continue reading BIG NEWS : ಚಿಕ್ಕಬಳ್ಳಾಪುರದಲ್ಲಿ ವರದಕ್ಷಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed