Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್: ಶೇ. 3 ರಷ್ಟು ಡಿಎ ಹೆಚ್ಚಳ ಸಾಧ್ಯತೆ | DA Hike 2025

07/09/2025 10:40 AM

80ಸಾವಿರ ರೂ. ಕದಿಯಲು ಹೋಗಿ 2 ಲಕ್ಷ ರೂ ಮೌಲ್ಯದ ಬೈಕ್ ಕಳೆದುಕೊಂಡ ಕಳ್ಳರು !

07/09/2025 10:33 AM

BREAKING: ಸೆಪ್ಟೆಂಬರ್ 9 ರಂದು ಗುರುದಾಸ್‌ಪುರಕ್ಕೆ ಪ್ರಧಾನಿ ಮೋದಿ: ಪ್ರವಾಹ ಪೀಡಿತ ಕುಟುಂಬಗಳ ಭೇಟಿ

07/09/2025 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ದೇಶಾದ್ಯಂತ ‘ಖಗ್ರಾಸ ಚಂದ್ರ ಗ್ರಹಣ’ : ರಾಜ್ಯದ ಪ್ರಸಿದ್ಧ ದೇವಾಲಯಗಳು ಸಂಪೂರ್ಣ ಬಂದ್
KARNATAKA

BIG NEWS : ಇಂದು ದೇಶಾದ್ಯಂತ ‘ಖಗ್ರಾಸ ಚಂದ್ರ ಗ್ರಹಣ’ : ರಾಜ್ಯದ ಪ್ರಸಿದ್ಧ ದೇವಾಲಯಗಳು ಸಂಪೂರ್ಣ ಬಂದ್

By kannadanewsnow0507/09/2025 5:25 AM

ಬೆಂಗಳೂರು : ಖಗೋಳದ ಅಪರೂಪದ ಮತ್ತು ಅಪೂರ್ವವಾದ ವಿದ್ಯಮಾನ ಖಗ್ರಾಸ ಚಂದ್ರ ಗ್ರಹಣ ಸೆ.7ರ ರಾತ್ರಿ ಜರುಗಲಿದ್ದು, ಚಂದಿರನು ರಕ್ತ ವರ್ಣ/ತಾಮ್ರ ವರ್ಣದಲ್ಲಿ ಕಾಣಿಸಲಿದ್ದಾನೆ.

ಈ ಅಪರೂಪದ ಖಗೋಳ ವಿಸ್ಮಯ ಭಾರತದಲ್ಲಿ 5 ತಾಸು 27 ನಿಮಿಷಗಳ ಕಾಲ ಇರಲಿದೆ. ಅದರಲ್ಲಿ 1 ತಾಸು 22 ನಿಮಿಷಗಳ ಕಾಲ ಸಂಪೂರ್ಣ ಗ್ರಹಣ ಇರಲಿದೆ. ನಾಗರಿಕರು ತಮ್ಮ ಮನೆಗಳ ಮೇಲೆ ನಿಂತು ಬರಿಗಣ್ಣಿನಲ್ಲೇ ಕೆಂಪು ಶಶಿಯನ್ನು ವೀಕ್ಷಿಸಬಹುದಾಗಿದೆ ಎಂದು ಜವಾಹರಲಾಲ್‌ ನೆಹರುತಾರಾಲಯದ ನಿರ್ದೇಶಕ, ವಿಜ್ಞಾನಿ ಡಾ.ಬಿ.ಆರ್. ಗುರುಪ್ರಸಾದ್ ತಿಳಿಸಿದರು.

ಸೆ.7ರಂದು ರಾತ್ರಿ 8.58ಕ್ಕೆ ಚಂದ್ರ ಗ್ರಹಣ ಆರಂಭವಾಗಿ, 9.57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗು ತ್ತದೆ. ಆದರೆ, ರಾತ್ರಿ 11ರಿಂದ ಸಂಪೂರ್ಣ ಗ್ರಹಣ ಆರಂಭವಾಗುತ್ತದೆ. ಈ ಅವಧಿಯಲ್ಲೇ ಕೆಂಪು ಚಂದಿರನನ್ನು ಕಾಣಬಹುದಾಗಿದೆ. ಗ್ರಹಣ ತಡರಾತ್ರಿ 1.26 ಮುಕ್ತಾಯಗೊಳ್ಳಲಿದೆ. ಭಾರತದ ಎಲ್ಲೆಡೆ ಈ ಗ್ರಹಣ ಕಾಣಿಸುತ್ತದೆ. ಜಗತ್ತಿನ ಜನಸಂಖ್ಯೆಯ ಶೇ.88ರಷ್ಟು ಜನ ಈ ಗ್ರಹಣವನ್ನು ವೀಕ್ಷಿಸಬಹುದುಎಂದು ಗುರುಪ್ರಸಾದ್ ಮಾಹಿತಿ ನೀಡಿದರು.

ಸೂರ್ಯ, ಭೂಮಿ ಮತ್ತು ಚಂದ್ರ ಸರಳ ರೇಖೆಯಲ್ಲಿ ಬಂದಾಗ, ಚಂದ್ರನ ಮೇಲೆ ಬೀಳುವ ಸೂರ್ಯನ ಬೆಳಕನ್ನು ಭೂಮಿ ತಡೆಯುತ್ತದೆ. ಆಗ ಚಂದ್ರ ಆಕಾಶಕಾಯವಾಗಿ ರಕ್ತವರ್ಣದ ಗೋಚರಿಸುತ್ತದೆ. ಈಗ ಮಳೆಗಾಲ ವಿದ್ದು, ಮೋಡ ಬಂದರೆ ಗ್ರಹಣ ವೀಕ್ಷಣೆ ಕಷ್ಟವಾಗುತ್ತದೆ. ಟೆಲಿಸ್ಕೋಪ್ ಬಳಸಿದರೆ ಚಂದಿರನ ಮೇಲ್ಮಯನ್ನು ವಿವರವಾಗಿ ನೋಡಬಹುದುಎಂದುಗುರುಪ್ರಸಾದ್ ಹೇಳಿದರು.

ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ

ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ಹಲವು ದೇವಸ್ಥಾನಗಳನ್ನು ಸಂಜೆಯೇ ಬಂದ್ ಮಾಡಲಾಗುತ್ತದೆ. ಚಿಕ್ಕಬಳ್ಳಾಪುರದ ಭೋಗನಂದೀಶ್ವರ ದೇವಾಲಯವನ್ನು ಸಂಜೆ 4.30ಕ್ಕೆ ಬಂದ್ ಮಾಡಲಾಗುತ್ತದೆ. ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೇ ಶ್ವರಿ ದೇಗುಲಗಳಲ್ಲಿ ರಾತ್ರಿ ಪ್ರಸಾದ ವಿತರಣೆ ಇರುವುದಿಲ್ಲ.

ಇಡಗುಂಜಿ, ಗೋಕರ್ಣ, ಮುರ್ಡೇಶ್ವರ ದೇವಾಲಯಗಳಲ್ಲಿ ಅಭಿಷೇಕ ನಡೆಸಿದ ಬಳಿಕ ಬಾಗಿಲು ಹಾಕಲಾಗುವುದು. ಕೊಪ್ಪಳದ ಅಂಜನಾದ್ರಿ ಹಾಗೂ ಹುಲಿಗೆಮ್ಮ ದೇವಿಯ ದರ್ಶನವನ್ನು ಸಂಜೆ 5ರಿಂದ ರದ್ದುಪಡಿಸಲಾಗಿದೆ. ಕಿಗ್ಗಾ ಋಷ್ಯಶೃಂಗೇಶ್ವರ ದೇಗುಲದಲ್ಲಿ ಗ್ರಹಣದ ಆರಂಭದಿಂದ ಅಂತ್ಯದವರೆಗೆ ಜಲಾಭಿಷೇಕ ನಡೆಯಲಿದೆ.

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಕೊನೆಗೂ ‘ಬುರುಡೆ’ ಪ್ರಕರಣ ಬೇಧಿಸಿದ ‘SIT’

07/09/2025 10:20 AM1 Min Read

ರಾಜ್ಯದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ನೇಮಕಗಳಿಗೆ ಮರುಚಾಲನೆ, ವಯೋಮಿತಿಯೂ ಸಡಿಲಿಕೆ

07/09/2025 9:39 AM1 Min Read

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 : ಆನ್ಲೈನ್ ನಲ್ಲಿ ‘ಗೋಲ್ಡ್ ಕಾರ್ಡ್’ ಪಡೆಯಲು ಈ ಲಿಂಕ್ ಓಪನ್ ಮಾಡಿ

07/09/2025 9:36 AM1 Min Read
Recent News

ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ದೀಪಾವಳಿ ಗಿಫ್ಟ್: ಶೇ. 3 ರಷ್ಟು ಡಿಎ ಹೆಚ್ಚಳ ಸಾಧ್ಯತೆ | DA Hike 2025

07/09/2025 10:40 AM

80ಸಾವಿರ ರೂ. ಕದಿಯಲು ಹೋಗಿ 2 ಲಕ್ಷ ರೂ ಮೌಲ್ಯದ ಬೈಕ್ ಕಳೆದುಕೊಂಡ ಕಳ್ಳರು !

07/09/2025 10:33 AM

BREAKING: ಸೆಪ್ಟೆಂಬರ್ 9 ರಂದು ಗುರುದಾಸ್‌ಪುರಕ್ಕೆ ಪ್ರಧಾನಿ ಮೋದಿ: ಪ್ರವಾಹ ಪೀಡಿತ ಕುಟುಂಬಗಳ ಭೇಟಿ

07/09/2025 10:25 AM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಕೊನೆಗೂ ‘ಬುರುಡೆ’ ಪ್ರಕರಣ ಬೇಧಿಸಿದ ‘SIT’

07/09/2025 10:20 AM
State News
KARNATAKA

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಕೊನೆಗೂ ‘ಬುರುಡೆ’ ಪ್ರಕರಣ ಬೇಧಿಸಿದ ‘SIT’

By kannadanewsnow0507/09/2025 10:20 AM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ಬುರುಡೆ ಪ್ರಕರಣವನ್ನು ಕೊನೆಗೂ…

ರಾಜ್ಯದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ನೇಮಕಗಳಿಗೆ ಮರುಚಾಲನೆ, ವಯೋಮಿತಿಯೂ ಸಡಿಲಿಕೆ

07/09/2025 9:39 AM

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 : ಆನ್ಲೈನ್ ನಲ್ಲಿ ‘ಗೋಲ್ಡ್ ಕಾರ್ಡ್’ ಪಡೆಯಲು ಈ ಲಿಂಕ್ ಓಪನ್ ಮಾಡಿ

07/09/2025 9:36 AM

BREAKING : ಚಿಕ್ಕಮಗಳೂರಲ್ಲಿ ನಿಯಂತ್ರಣ ತಪ್ಪಿ ತುಂಗಾನದಿಗೆ ಉರುಳಿ ಬಿದ್ದ ಕಾರು : ನಾಲ್ವರಿಗೆ ಗಂಭೀರ ಗಾಯ!

07/09/2025 9:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.