Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದು ರಾಜ್ಯದ ‘ನೋಂದಣಿ ಸಂಖ್ಯೆ’ ಹೊಂದಿರುವ ವಾಹನ ಮತ್ತೊಂದು ರಾಜ್ಯದಲ್ಲಿ ಓಡಿಸ್ಬೋದೇ.?

12/08/2025 10:16 PM

BREAKING : ‘ಆನ್ಲೈನ್ ಪಾವತಿ ಸಂಗ್ರಾಹಕ’ವಾಗಿ ಕಾರ್ಯ ನಿರ್ವಹಿಸಲು ‘ಪೇಟಿಎಂ ಪಾವತಿ ಸೇವೆ’ಗಳಿಗೆ ‘RBI’ ಅನುಮೋದನೆ

12/08/2025 9:37 PM

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಈ ವರ್ಷದಿಂದಲೇ `ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ’ ಅಳವಡಿಕೆ | TRAFFIC RULES IN TEXTBOOK
KARNATAKA

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಈ ವರ್ಷದಿಂದಲೇ `ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ’ ಅಳವಡಿಕೆ | TRAFFIC RULES IN TEXTBOOK

By kannadanewsnow5710/06/2025 5:26 AM

ಬೆಂಗಳೂರು : ಪ್ರಸಕ್ತ ಸಾಲಿನ ಪಠ್ಯದಲ್ಲಿ ಸಂಚಾರ, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಟ್ರಾಫಿಕ್ ಲೈಟ್ ವಿಚಾರ ಕುರಿತ ಪಠ್ಯ ಅಳವಡಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ತಿಳಿಸಿದೆ.

ಬೆಂಗಳೂರು ಸಂಚಾರ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ 2 ರಿಂದ 7ನೇ ತರಗತಿಗಳು ಹಾಗೂ 9ನೇ ತರಗತಿಗೆ ಪ್ರಸಕ್ತ ಸಾಲಿನ ಪಠ್ಯದಲ್ಲಿ ಸಂಚಾರ ನಿಯಮಗಳ ಕುರಿತು ಅಳವಡಿಸಲು ಸಮ್ಮತಿಸಿದೆ.

ಸಂಚಾರ, ಸೂಚನಾ ಫಲಕಗಳು, ನಿಯಮಗಳು, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ರಸ್ತೆ ಸುರಕ್ಷತೆ ಎಲ್ಲರ ಸುರಕ್ಷತೆ ಹೆಸರಿನ ಅಧ್ಯಾಯಗಳನ್ನು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯೇ ಸಿದ್ಧಪಡಿಸಿದ್ದು, ಪಠ್ಯಪುಸ್ತಕ ರಚನೆ ಅಥವಾ ಪರಿಷ್ಕರಣೆ ಸಮಯದಲ್ಲಿ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಪಠ್ಯ ಪುಸ್ತಕ ಸಂಘ ತಿಳಿಸಿದೆ.

ಇಲಾಖೆಯ ನಿರ್ದೇಶಕರು ಈ ಕುರಿತಾಗಿ ಆದೇಶ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ ಅನ್ವಯವಾಗುವಂತೆ ಎರಡನೇ ತರಗತಿ, 4, 6, 7 ಮತ್ತು 9ನೇ ತರಗತಿಯ ಮಕ್ಕಳಿಗೆ ಸಂಚಾರ ಸುರಕ್ಷತೆ ಕುರಿತು ಪಠ್ಯ ಅಳವಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎರಡನೇ ತರಗತಿ ಮಕ್ಕಳಿಗೆ ಹಿಂದಿ ಪ್ರಥಮ ಭಾಷೆ ವಿಷಯದಲ್ಲಿ ಟ್ರಾಫಿಕ್ ಲೈಟ್ಸ್ ಬಗ್ಗೆ ತಿಳಿಸಲಾಗಿದೆ. ನಾಲ್ಕನೇ ತರಗತಿಯ ದ್ವಿತೀಯ ಭಾಷೆ ಆಂಗ್ಲ ವಿಷಯದಲ್ಲಿ ಟ್ರಾವೆಲ್, ಆಂಗ್ಲ ಪರಿಸರ ಅಧ್ಯಯನದಲ್ಲಿ ಟ್ರಾಫಿಕ್ ರೂಲ್ಸ್ ಪಠ್ಯ ಅಳವಡಿಸಲಾಗಿದೆ.

6ನೇ ತರಗತಿಯ ದೈಹಿಕ ಶಿಕ್ಷಣದಲ್ಲಿ ವೈಯಕ್ತಿಕ ಸುರಕ್ಷತೆ, 7ನೇ ತರಗತಿಯ ಆಂಗ್ಲ ದ್ವಿತೀಯ ಭಾಷೆ ವಿಷಯದಲ್ಲಿ ರೋಡ್ ಸೇಫ್ಟಿ, 9ನೇ ತರಗತಿಯ ತೃತೀಯ ಭಾಷೆ ಹಿಂದಿಯಲ್ಲಿ ಸಡಕ್ ಕಿ ರಕ್ಷಾ ಸಬ್ ಕೀ ಸುರಕ್ಷಾ ಪಠ್ಯ ಅಳವಡಿಸಲಾಗಿದೆ.

BIG NEWS: `Traffic rules road safety text' to be introduced for school children in the state from this year itself | TRAFFIC RULES IN TEXTBOOK
Share. Facebook Twitter LinkedIn WhatsApp Email

Related Posts

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM1 Min Read

FC ಕಾರಣ ನೀಡಿ ಕಾರಿನ ರಿಪೇರಿ ಖರ್ಚು ನೀಡದ ವಿಮಾ ಕಂಪನಿಗೆ 1.50 ಲಕ್ಷ ದಂಡ ವಿಧಿಸಿದ ಕೋರ್ಟ್

12/08/2025 8:57 PM2 Mins Read

ರಾಜ್ಯಾಧ್ಯಂತ ‘ಎ-ಖಾತಾ ವ್ಯವಸ್ಥೆ’ ಜಾರಿ: ಸಚಿವ ಬೈರತಿ ಸುರೇಶ್

12/08/2025 8:42 PM1 Min Read
Recent News

ಒಂದು ರಾಜ್ಯದ ‘ನೋಂದಣಿ ಸಂಖ್ಯೆ’ ಹೊಂದಿರುವ ವಾಹನ ಮತ್ತೊಂದು ರಾಜ್ಯದಲ್ಲಿ ಓಡಿಸ್ಬೋದೇ.?

12/08/2025 10:16 PM

BREAKING : ‘ಆನ್ಲೈನ್ ಪಾವತಿ ಸಂಗ್ರಾಹಕ’ವಾಗಿ ಕಾರ್ಯ ನಿರ್ವಹಿಸಲು ‘ಪೇಟಿಎಂ ಪಾವತಿ ಸೇವೆ’ಗಳಿಗೆ ‘RBI’ ಅನುಮೋದನೆ

12/08/2025 9:37 PM

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM

BREAKING : ರಾಜಸ್ಥಾನ-ಹರಿಯಾಣ ಗಡಿಯಲ್ಲಿ 2 ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ, ಹಲವು ವಾಹನಗಳಿಗೆ ಬೆಂಕಿ

12/08/2025 9:01 PM
State News
KARNATAKA

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

By kannadanewsnow0912/08/2025 9:08 PM KARNATAKA 1 Min Read

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮೊಬೈಲ್…

FC ಕಾರಣ ನೀಡಿ ಕಾರಿನ ರಿಪೇರಿ ಖರ್ಚು ನೀಡದ ವಿಮಾ ಕಂಪನಿಗೆ 1.50 ಲಕ್ಷ ದಂಡ ವಿಧಿಸಿದ ಕೋರ್ಟ್

12/08/2025 8:57 PM

ರಾಜ್ಯಾಧ್ಯಂತ ‘ಎ-ಖಾತಾ ವ್ಯವಸ್ಥೆ’ ಜಾರಿ: ಸಚಿವ ಬೈರತಿ ಸುರೇಶ್

12/08/2025 8:42 PM

ವ್ಯಾಪಾರಸ್ಥರು ‘ಟ್ರೇಡ್ ಲೈಸೆನ್ಸ್’ ಪಡೆಯುವುದು ಕಡ್ಡಾಯ: ಸಚಿವ ಬೈರತಿ ಸುರೇಶ್

12/08/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.