BIG NEWS : ರಾಯಚೂರಿನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವೇಳೆ ಘೋರ ದುರಂತ : ಕಾಲುವೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ರಾಯಚೂರು : ರಾಯಚೂರಿನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ. BIGG NEWS : ಪೋಕ್ಸೋ ಪ್ರಕರಣ : ಇಂದು ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆ : ಜೈಲಾ?ಬೇಲಾ? ರಾಯಚೂರು ತಾಲೂಕಿನ ಕಲ್ಮಲ ಬಳಿ ತುಂಗಭದ್ರಾ ಎಡದಂಡೆ ಬಳಿ ನಿನ್ನೆ ಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದರು ಈ ವೇಳೆ ಕಾಲು ಜಾರಿ ಕಾಲುವೆ ಬಿದ್ದು ಮೃತಪಟ್ಟಿದ್ದಾರೆ. ಮೃತರು ಪಿಯುಸಿ ವಿದ್ಯಾರ್ಥಿಗಳಾಗಿದ್ದು, … Continue reading BIG NEWS : ರಾಯಚೂರಿನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವೇಳೆ ಘೋರ ದುರಂತ : ಕಾಲುವೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು