Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಸುರಕ್ಷತೆಯಲ್ಲಿ ದೇಶದಲ್ಲೇ ಬೆಂಗಳೂರು ನಂಬರ್ 1: ಹೆಮ್ಮೆಯ ವಿಚಾರವೆಂದ ಗೃಹ ಸಚಿವ ಪರಮೇಶ್ವರ್

10/01/2026 4:30 PM

ಹಾವೇರಿ : ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ : ಪತಿಯೇ ಕೊಲೆ ಮಾಡಿರುವ ಶಂಕೆ!

10/01/2026 4:28 PM

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

10/01/2026 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ : ಸರ್ಕಾರದಿಂದ ಮಹತ್ವದ ಆದೇಶ.!
INDIA

BIG NEWS : ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5705/05/2025 5:39 AM

ಬೆಂಗಳೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಮೇಲೆ ಓದಲಾದ (1)ರ ಏಕಕಡತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ತಾನಪುರ ಹುಕ್ಕೇರಿ ತಾಲ್ಲೂಕು, ಶಾಲೆಯ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಿದ್ದು ಸದರಿ ಗ್ರಾಮದಿಂದ 5 ಕಿಮೀ ಒಳಗಾಗಿ ಯಾವುದೇ ಪ್ರೌಢ ಶಾಲೆಗಳು ಇರುವುದಿಲ್ಲ. ಸದರಿ ಗ್ರಾಮದಿಂದ ಸಮೀಪದ ಸರಕಾರಿ ಪ್ರೌಢ ಶಾಲೆಗಳಾದ 1) ಸರಕಾರಿ ಪ್ರೌಢ ಶಾಲೆ ಅವರಗೋಳ ರಸ್ತೆ ಮುಖಾಂತರ ಶಾಲೆಗೆ ತಲುಪಲು 7 ಕಿ ಮೀ ದೂರ ಇರುತ್ತದೆ. 2) ಸರಕಾರಿ ಪ್ರೌಢ ರಾ ಶಿರಗಾಂವ ರಸ್ತೆ ಮುಖಾಂತರ ಶಾಲೆಗೆ ತಲುಪಲು 8 ಕಿ ಮೀ ದೂರ ಇರುತ್ತದೆ. 3) ಸರಕಾರಿ ಪ್ರೌಢ ಶಾಲೆ ಬೇಳೆವಾಡ ರಸ್ತೆ ಮುಖಾಂತರ ಶಾಲೆಗೆ ತಲುಪಲು 6 ಕಿ ಮೀ ದೂರ ಇರುತ್ತದೆ. 4) ಸರಕಾರಿ ಪ್ರೌಢ ಶಾಲೆ ಮಸೂರ ಇದು 8 ಕಿ ಮೀ ಅಂತರ ಇರುತ್ತದೆ. 5) ಎಸ್ ಎಂ ಎಸ್ ಪ್ರೌಢ ಶಾಲೆ ಘೋಡಗೇರಿ ಸಹ 7 ಕಿ.ಮೀ. ಅಂತರ ಇದ್ದು ಈ ಶಾಲೆಗೆ ಹೋಗಲು ನೋಗನಿಹಾಳ ಘೋಡಗೇರಿ ಗ್ರಾಮದ ಮಧ್ಯದಲ್ಲಿ ಬಿಡ್ ಇದೆ. ಇದು ಘಟಪ್ರಭಾ ಹಿರಣ್ಯಕೇಶಿ ನದಿಗಳ ಸಂಗಮದಿಂದ ಮಳೆಗಾಲದಲ್ಲಿ ನೀರು ಬ್ರಿಡ್ಜ್ ಮೇಲೆ ಬಂದು ದಾರಿ

ಬಂದಾಗುತ್ತದೆ. ಮಕ್ಕಳಿಗೆ ಹೋಗಲು ತೊಂದರೆ ಆಗುತ್ತದೆ. ಇದರಿಂದಾಗಿ ಸುಲ್ತಾನಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ತಾನಪೂರ ಹುಕ್ಕೇರಿ ತಾಲ್ಲೂಕು, ಈ ಶಾಲೆಯನ್ನು 8 ನೇ ತರಗತಿಯಿಂದ 9 ನೇ ತರಗತಿಗೆ ಉನ್ನತೀಕರಿಸಿ ಸುಲ್ತಾನಪೂರ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಮೇಲೆ ಓದಲಾದ (2)ರ ಏಕಕಡತದಲ್ಲಿ ಬೆಂಗಳೂರು ಮತ್ತು ಮೈಸೂರು ವಿಭಾಗ, ಧಾರವಾಡ ವಿಭಾಗ ಹಾಗೂ ಕಲಬುರುಗಿ ವಿಭಾಗದಲ್ಲಿನ ಒಟ್ಟು 97 ಮರಾಠಿ ಹಾಗೂ ಉರ್ದು ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಕುರಿತು ಪುಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರು ಸಲ್ಲಿಸಿರುವ ಏಕ ಕಡತದಲ್ಲಿನ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಇಪಿ 211 ಎಸ್‌ಓಹೆಚ್ 2024.

ಬೆಂಗಳೂರು, ದಿನಾಂಕ: 25/04/2025

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ / ಮರಾಠಿ ಹಾಗೂ ಮಾಧ್ಯಮ 97 ಶಾಲೆಗಳ ಪೈಕಿ ಈ ಕೆಳಕಂಡ ಒಟ್ಟು 17 ಪ್ರೌಢಶಾಲೆಗಳನ್ನು ಕೇಂದ್ರ ಮಾನವ ಸಂಪನ್ಮೂಲಗಳ ಮಂತ್ರಾಲಯದ ಮಾರ್ಗಸೂಚಿಗಳನ್ನಯ ಉನ್ನತೀಕರಿಸಲು ಷರತ್ತಿಗೊಳಪಟ್ಟು ಸಹಮತಿಸಿದೆ.

ಷರತ್ತುಗಳು:-

1. ಪ್ರಸಕ್ತ ಶೈಕ್ಷಣಿಕ ವರ್ಷವು ಈಗಾಗಲೇ ಪ್ರಾರಂಭವಾಗಿರುವುದರಿಂದ, ಪ್ರಸ್ತಾಪಿತ ಪ್ರೌಢಶಾಲೆಗಳ ಉನ್ನತೀಕರಣವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ (AY-2025-26) ಪರಿಗಣಿಸುವುದು.

2. ಕಲ್ಯಾಣ ಕರ್ನಾಟಕ ವಿಭಾಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಆರ್ಥಿಕ ಸಹಾಯದೊಂದಿಗೆ ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವುದು.

3. ಹೀಗೆ ಉನ್ನತೀಕರಿಸಿದ ಪ್ರೌಢಶಾಲೆಗಳಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಅನುದಾನ ಒದಗಿಸುವುದನ್ನು ಸ್ಥಗಿತಗೊಳಿಸಿದ ನಂತರದಲ್ಲಿ, ಸದರಿ ಪ್ರೌಢಶಾಲೆಗಳಿಗೆ ಕೇಂದ್ರ ಶಿಕ್ಷಣ ಮಂತ್ರಾಲಯದ ಮಾನದಂಡಗಳನ್ನಯ ನಿಗಧಿತ ವಿದ್ಯಾರ್ಥಿಗಳ ದಾಖಲಾತಿ ಇಲ್ಲದಿದ್ದಲ್ಲಿ, ಹಿರಿಯ ಪ್ರಾಥಮಿಕ ಶಾಲೆಗಳನ್ನಾಗಿ ಮುಂದುವರಿಸತಕ್ಕದ್ದು (reverted back to GHPS);

4. ಉನ್ನತೀಕರಿಸಿರುವುದರಿಂದ ಉಂಟಾಗುವ ಹುದ್ದೆ ಸೃಜನೆಯನ್ನು ಇಲಾಖೆಗೆ ಮಂಜೂರಾಗಿರುವ ಹುದ್ದೆಗಳಿಂದಲೇ ನಿಯೋಜನೆಯ ಮೇಲೆ ಭರ್ತಿ ಮಾಡತಕ್ಕದ್ದು. ಈ ಸಂಬಂಧ ಯಾವುದೇ ಹೆಚ್ಚುವರಿ ಹುದ್ದೆಗಳ ಸೃಜನೆ ಕೋರಿ ಪ್ರಸ್ತಾವನೆ ಸಲ್ಲಿಸಬಾರದು.

5. ಕೆ.ಪಿ.ಎಸ್ ಶಾಲೆಗಳಿಗೆ ಸಂಬಂಧಿಸಿದಂತೆ, 2024-2025ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ:96(a) ರನ್ನಯ ಕ್ರಮ ಕೈಗೊಳ್ಳುವುದು.

BIG NEWS: Upgradation of government higher primary schools in the state to high schools: Important order from the government!
Share. Facebook Twitter LinkedIn WhatsApp Email

Related Posts

Watch Video: ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದಾಗಲೇ ಆಹಾರ ಪೂರೈಕೆ ವೇಳೆ ಜಾರಿ ಬಿದ್ದ ಸ್ವಿಗ್ಗಿ ಬಾಯ್: ವೀಡಿಯೋ ವೈರಲ್

10/01/2026 4:23 PM1 Min Read

BREAKING: ಅಯೋಧ್ಯೆ ರಾಮ ಮಂದಿರದೊಳಗೆ ‘ನಮಾಜ್’ಗೆ ಯತ್ನಿಸಿದ ವ್ಯಕ್ತಿ, ಪೊಲೀಸರು ವಶಕ್ಕೆ

10/01/2026 4:11 PM1 Min Read

BREAKING : ಅಯೋಧ್ಯೆಯಲ್ಲಿ ಭದ್ರತಾ ಲೋಪ : ರಾಮಮಂದಿರಕ್ಕೆ ನುಗ್ಗಿ ನಮಾಜ್‌ ಮಾಡಲು ಯತ್ನಿಸಿದ ಕಾಶ್ಮೀರಿ ಯುವಕ!

10/01/2026 4:02 PM1 Min Read
Recent News

ಮಹಿಳಾ ಸುರಕ್ಷತೆಯಲ್ಲಿ ದೇಶದಲ್ಲೇ ಬೆಂಗಳೂರು ನಂಬರ್ 1: ಹೆಮ್ಮೆಯ ವಿಚಾರವೆಂದ ಗೃಹ ಸಚಿವ ಪರಮೇಶ್ವರ್

10/01/2026 4:30 PM

ಹಾವೇರಿ : ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ : ಪತಿಯೇ ಕೊಲೆ ಮಾಡಿರುವ ಶಂಕೆ!

10/01/2026 4:28 PM

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

10/01/2026 4:27 PM

Watch Video: ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದಾಗಲೇ ಆಹಾರ ಪೂರೈಕೆ ವೇಳೆ ಜಾರಿ ಬಿದ್ದ ಸ್ವಿಗ್ಗಿ ಬಾಯ್: ವೀಡಿಯೋ ವೈರಲ್

10/01/2026 4:23 PM
State News
KARNATAKA

ಮಹಿಳಾ ಸುರಕ್ಷತೆಯಲ್ಲಿ ದೇಶದಲ್ಲೇ ಬೆಂಗಳೂರು ನಂಬರ್ 1: ಹೆಮ್ಮೆಯ ವಿಚಾರವೆಂದ ಗೃಹ ಸಚಿವ ಪರಮೇಶ್ವರ್

By kannadanewsnow0910/01/2026 4:30 PM KARNATAKA 2 Mins Read

ಬೆಂಗಳೂರು: ಮಹಿಳೆಯರ ವಾಸಕ್ಕೆ ದೇಶದ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎಂದು…

ಹಾವೇರಿ : ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ : ಪತಿಯೇ ಕೊಲೆ ಮಾಡಿರುವ ಶಂಕೆ!

10/01/2026 4:28 PM

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

10/01/2026 4:27 PM

BREAKING : ನಾವು ಯಾವುದೇ ಭಾಷೆ ಹೇರಿಕೆ ಮಾಡಿಲ್ಲ : ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ

10/01/2026 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.