Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ ಕಟ್ಟಡ ನಿರ್ಮಾಣ

10/12/2025 3:00 PM

ಕೇವಲ 15 ನಿಮಿಷಗಳಲ್ಲಿ ‘ಬ್ಲಡ್ ಶುಗರ್’ ಕಡಿಮೆ ಮಾಡ್ಬೋದು! ತಜ್ಞರಿಂದ ಸುಲಭ ವಿಧಾನ ಬಹಿರಂಗ

10/12/2025 2:47 PM

ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ

10/12/2025 2:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 2026 ರ ವೇಳೆಗೆ `ಮಂಗನ ಕಾಯಿಲೆ’ಗೆ ಲಸಿಕೆ ಲಭ್ಯ : ಸಚಿವ ದಿನೇಶ್ ಗುಂಡೂರಾವ್
KARNATAKA

BIG NEWS : 2026 ರ ವೇಳೆಗೆ `ಮಂಗನ ಕಾಯಿಲೆ’ಗೆ ಲಸಿಕೆ ಲಭ್ಯ : ಸಚಿವ ದಿನೇಶ್ ಗುಂಡೂರಾವ್

By kannadanewsnow5728/11/2024 6:15 AM

ಶಿವಮೊಗ್ಗ : ಕೆ.ಎಫ್.ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದ್ದು, ಅಲ್ಲಿಯವರೆಗು ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗನ ಕಾಯಿಲೆ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತು ನಿನ್ನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದು,ಪ್ರತಿ ವರ್ಷ ಜನವರಿ ತಿಂಗಳಿನಿಂದ ಆರಂಭವಾಗಿ ಬೇಸಿಗೆವರೆಗೂ ಈ ಭಾಗದಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಈ ಬಾರಿ ಆರಂಭದಲ್ಲೇ ಹೆಚ್ಚು ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೆ.ಎಫ್.ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದ್ದು, ಅಲ್ಲಿಯವರೆಗು ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕೆಯಾಗಿ ಮಂಗನ ಕಾಯಿಲೆ ಇರುವ ಪ್ರದೇಶಗಳಲ್ಲಿ ಯಾರಿಗೆ ಜ್ವರ ಬಂದರು ಕಡ್ಡಾಯವಾಗಿ ಪರೀಕ್ಷಿಸಿ ಚಿಕಿತ್ಸೆ ಆರಂಭಿಸಬೇಕು.‌ DEPA ತೈಲ ಅಗತ್ಯ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ವೇಳೆ ಒಂದು ಲಕ್ಷ DEPA ತೈಲ ದಾಸ್ತಾನಿದ್ದು, ಇನ್ನೂ ಒಂದೂವರೆ ಲಕ್ಷ ಬಾಟಲ್ ಸರಬರಾಜಿಗೆ ಔಷಧಿ ಸರಬರಾಜು ನಿಗಮಕ್ಕೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಶಿರಸಿಯ ಶಾಸಕರಾದ ಶ್ರೀ ಭೀಮಣ್ಣ ನಾಯ್ಕ್, ಸಾಗರ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ಸೇರಿದಂತೆ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS : 2026 ರ ವೇಳೆಗೆ `ಮಂಗನ ಕಾಯಿಲೆ’ಗೆ ಲಸಿಕೆ ಲಭ್ಯ : ಸಚಿವ ದಿನೇಶ್ ಗುಂಡೂರಾವ್ BIG NEWS: VACCINE FOR MONKEY DISEASE WILL BE AVAILABLE BY 2026: Minister Dinesh Gundu Rao
Share. Facebook Twitter LinkedIn WhatsApp Email

Related Posts

ರಾಜ್ಯದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ ಕಟ್ಟಡ ನಿರ್ಮಾಣ

10/12/2025 3:00 PM1 Min Read

ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ

10/12/2025 2:42 PM1 Min Read

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಸಚಿವ ರಾಮಲಿಂಗಾರೆಡ್ಡಿ

10/12/2025 2:29 PM1 Min Read
Recent News

ರಾಜ್ಯದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ ಕಟ್ಟಡ ನಿರ್ಮಾಣ

10/12/2025 3:00 PM

ಕೇವಲ 15 ನಿಮಿಷಗಳಲ್ಲಿ ‘ಬ್ಲಡ್ ಶುಗರ್’ ಕಡಿಮೆ ಮಾಡ್ಬೋದು! ತಜ್ಞರಿಂದ ಸುಲಭ ವಿಧಾನ ಬಹಿರಂಗ

10/12/2025 2:47 PM

ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ

10/12/2025 2:42 PM

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಸಚಿವ ರಾಮಲಿಂಗಾರೆಡ್ಡಿ

10/12/2025 2:29 PM
State News
KARNATAKA

ರಾಜ್ಯದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ ಕಟ್ಟಡ ನಿರ್ಮಾಣ

By kannadanewsnow0910/12/2025 3:00 PM KARNATAKA 1 Min Read

ಬೆಳಗಾವಿ ಸುವರ್ಣ ವಿಧಾನಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ…

ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ

10/12/2025 2:42 PM

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಸಚಿವ ರಾಮಲಿಂಗಾರೆಡ್ಡಿ

10/12/2025 2:29 PM

ರಾಜ್ಯದಲ್ಲಿ ಕೃಷಿ ಜಮೀನು ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವ ಕೃಷ್ಣಭೈರೇಗೌಡ ಗುಡ್ ನ್ಯೂಸ್

10/12/2025 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.