Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಯುದ್ಧದ ನಡುವೆಯೇ ಟ್ರಂಪ್ ಮಾಸ್ಟರ್ ಸ್ಟ್ರೋಕ್: ಮೇ 14ಕ್ಕೆ ಚೀನಾ ಪ್ರವಾಸ ನಿಗದಿ, ಜಾಗತಿಕ ರಾಜಕೀಯದಲ್ಲಿ ಸಂಚಲನ!

26/03/2026 8:36 AM

BIG NEWS : ‘ವಂದೇ ಮಾತರಂ’ ಹಾಡಲೇಬೇಕು ಎಂಬ ಕಡ್ಡಾಯವಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

26/03/2026 8:34 AM

BREAKING : ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ ಬಿದ್ದು 23 ಮಂದಿ ಜಲಸಮಾಧಿ : ವಿಡಿಯೋ ವೈರಲ್ | WATCH VIDEO

26/03/2026 8:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ವಂದೇ ಮಾತರಂ’ ಹಾಡಲೇಬೇಕು ಎಂಬ ಕಡ್ಡಾಯವಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
INDIA

BIG NEWS : ‘ವಂದೇ ಮಾತರಂ’ ಹಾಡಲೇಬೇಕು ಎಂಬ ಕಡ್ಡಾಯವಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

By kannadanewsnow5726/03/2026 8:34 AM

ನವದೆಹಲಿ: ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಸಂದರ್ಭದಲ್ಲಿ ನ್ಯಾಯಾಲಯವು, “ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ” ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ ಮಲ್ಯಾ ಬಾಗ್ಚಿ ಮತ್ತು ವಿಫುಲ್ ಎಂ. ಪಂಚೋಲಿ ಅವರ ಪೀಠವು ವಜಾಗೊಳಿಸಿತು.

ರ್ಕಾರಿ ಕಾರ್ಯಕ್ರಮ ಅಥವಾ ಶಾಲೆಗಳಲ್ಲಿ ವಂದೇ ಮಾತರಂ ಹಾಡಲೇಬೇಕು ಎಂಬ ನಿಯಮವಿಲ್ಲ. ಇದು ಕೇವಲ ಒಂದು ಶಿಷ್ಟಾಚಾರ ಅಥವಾ ಸಲಹೆಯಷ್ಟೇ (Advisory) ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಶಿಕ್ಷಾರ್ಹ ಅಪರಾಧವಲ್ಲ

ಗೀತೆಯನ್ನು ಹಾಡದಿದ್ದರೆ ಯಾವುದೇ ಕಾನೂನಾತ್ಮಕ ಶಿಕ್ಷೆ ಅಥವಾ ದಂಡ ವಿಧಿಸುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಇದನ್ನು ಒತ್ತಾಯಪೂರ್ವಕ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಧೀಶರು ತಿಳಿಸಿದರು.

ಮೊಹಮ್ಮದ್ ಸೈಯದ್ ನೂರಿ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ದೇಶಭಕ್ತಿಯನ್ನು ಯಾರ ಮೇಲೂ ಹೇರಲು ಸಾಧ್ಯವಿಲ್ಲ ಮತ್ತು ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

“ಸುತ್ತೋಲೆಯಲ್ಲಿ ‘ಹಾಡಬಹುದು’ (May) ಎಂಬ ಪದವನ್ನು ಬಳಸಲಾಗಿದೆಯೇ ಹೊರತು ‘ಹಾಡಲೇಬೇಕು’ (Must) ಎಂದಲ್ಲ. ಒಂದು ವೇಳೆ ಹಾಡದ ಕಾರಣಕ್ಕೆ ಯಾರಾದರೂ ತಾರತಮ್ಯ ಎದುರಿಸಿದರೆ ಅಥವಾ ಶಿಕ್ಷೆಗೆ ಒಳಗಾದರೆ ಅಂತಹ ಸಂದರ್ಭದಲ್ಲಿ ಮಾತ್ರ ನ್ಯಾಯಾಲಯಕ್ಕೆ ಬರಬಹುದು ಎಂದು ಕೋರ್ಟ್ ತಿಳಿಸಿದೆ.

BIG NEWS: 'Vande Mataram' is not mandatory: Supreme Court's landmark verdict
Share. Facebook Twitter LinkedIn WhatsApp Email

Related Posts

ಇರಾನ್ ಯುದ್ಧದ ನಡುವೆಯೇ ಟ್ರಂಪ್ ಮಾಸ್ಟರ್ ಸ್ಟ್ರೋಕ್: ಮೇ 14ಕ್ಕೆ ಚೀನಾ ಪ್ರವಾಸ ನಿಗದಿ, ಜಾಗತಿಕ ರಾಜಕೀಯದಲ್ಲಿ ಸಂಚಲನ!

26/03/2026 8:36 AM1 Min Read

BREAKING : ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ ಬಿದ್ದು 23 ಮಂದಿ ಜಲಸಮಾಧಿ : ವಿಡಿಯೋ ವೈರಲ್ | WATCH VIDEO

26/03/2026 8:25 AM1 Min Read

ಅಮೆರಿಕದ ‘ಶಾಂತಿ ಆಫರ್’ ಕಸದ ಬುಟ್ಟಿಗೆ: ಉಲ್ಟಾ 5 ಷರತ್ತು ವಿಧಿಸಿದ ಇರಾನ್! ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಕಿಚ್ಚು ಮತ್ತಷ್ಟು ತೀವ್ರ

26/03/2026 8:18 AM1 Min Read
Recent News

ಇರಾನ್ ಯುದ್ಧದ ನಡುವೆಯೇ ಟ್ರಂಪ್ ಮಾಸ್ಟರ್ ಸ್ಟ್ರೋಕ್: ಮೇ 14ಕ್ಕೆ ಚೀನಾ ಪ್ರವಾಸ ನಿಗದಿ, ಜಾಗತಿಕ ರಾಜಕೀಯದಲ್ಲಿ ಸಂಚಲನ!

26/03/2026 8:36 AM

BIG NEWS : ‘ವಂದೇ ಮಾತರಂ’ ಹಾಡಲೇಬೇಕು ಎಂಬ ಕಡ್ಡಾಯವಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

26/03/2026 8:34 AM

BREAKING : ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ ಬಿದ್ದು 23 ಮಂದಿ ಜಲಸಮಾಧಿ : ವಿಡಿಯೋ ವೈರಲ್ | WATCH VIDEO

26/03/2026 8:25 AM

ಅಮೆರಿಕದ ‘ಶಾಂತಿ ಆಫರ್’ ಕಸದ ಬುಟ್ಟಿಗೆ: ಉಲ್ಟಾ 5 ಷರತ್ತು ವಿಧಿಸಿದ ಇರಾನ್! ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಕಿಚ್ಚು ಮತ್ತಷ್ಟು ತೀವ್ರ

26/03/2026 8:18 AM
State News
KARNATAKA

BIG NEWS : `ಮದ್ಯ ಮಾರಾಟ’ಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಬಾರ್ ಮಾಲೀಕರಿಗೆ ಹೈಕೋರ್ಟ್ ಖಡಕ್ ಸೂಚನೆ !

By kannadanewsnow5726/03/2026 7:45 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಮತ್ತು ಮದ್ಯ ಖರೀದಿ ಮಾಡುವವರ ವಯಸ್ಸಿನ ದೃಢೀಕರಣವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ…

Ram Navami 2025 : ಶ್ರೀರಾಮ ನವಮಿಯ ಶುಭ ಮುಹೂರ್ತ, ಮಹತ್ವ, ಪೂಜೆ ವಿಧಾನದ ಸಂಪೂರ್ಣ ಮಾಹಿತಿ

26/03/2026 7:35 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

26/03/2026 7:25 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೌತಿ ಖಾತೆ’ ಬದಲಾವಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

26/03/2026 7:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.