Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸೆಲೆಬ್ರಿಟಿ’ಗಳು ತಿನ್ನುವ ಸೂಪರ್ ಫುಡ್ ಇದು.! ತಿಂದ್ರೆ ಸಿಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ.?

13/10/2025 7:34 PM

ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

13/10/2025 7:13 PM

‘MRF’ : ಅಂದು 11 ಸಾವಿರ ರೂ., ಈಗ 15 ಕೋಟಿ ರೂಪಾಯಿ! ಷೇರುದಾರರಿಗೆ ಭರ್ಜರಿ ಲಾಭ

13/10/2025 7:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS :ವಿಜಯಪುರ : ‘ಗೃಹಲಕ್ಷ್ಮೀ’ ಹಣದಿಂದ ನವರಾತ್ರಿಯ ನಿಮಿತ್ಯ ದೇವಿಗೆ ‘ಬೆಳ್ಳಿ ಕಿರೀಟ’ ಮಾಡಿಸಿದ ದಂಪತಿ!
KARNATAKA

BIG NEWS :ವಿಜಯಪುರ : ‘ಗೃಹಲಕ್ಷ್ಮೀ’ ಹಣದಿಂದ ನವರಾತ್ರಿಯ ನಿಮಿತ್ಯ ದೇವಿಗೆ ‘ಬೆಳ್ಳಿ ಕಿರೀಟ’ ಮಾಡಿಸಿದ ದಂಪತಿ!

By kannadanewsnow0511/10/2024 6:01 AM

ವಿಜಯಪುರ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಬಡಿಸುವ ಮೂಲಕ ರಾಜ್ಯದ ಗಮನಸೆಳೆದಿದ್ದರು. ಇದೀಗ ವಿಜಯಪುರದಲ್ಲಿ ಗೃಹಲಕ್ಷ್ಮಿ ಹಣದಿಂದ ಗ್ರಾಮದ ದೇವತೆಗೆ ನವರಾತ್ರಿಯ ನಿಮಿತ್ಯ ದೇವಿ ಮೂರ್ತಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ.

ಹೌದು ಈ ಒಂದು ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ತಮಗೆ ಬಂದ 12 ತಿಂಗಳ ಗೃಹಲಕ್ಷ್ಮಿ ಹಣದಿಂದ ನವರಾತ್ರಿ ನಿಮಿತ್ತ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ ದೇವಿ ಮೂರ್ತಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದಾರೆ.

ವಿಷಯ ತಿಳಿದು ಶಾಸಕ ಅಶೋಕ್ ಮನಗೂಳಿ ದಂಪತಿಗಳಿಬ್ಬರನ್ನು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಪಾಲಿಸಿದೆ. ಪಂಚ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ 1.60 ಕೋಟಿ ಫಲಾನುಭವಿಗಳು ಪಡೆದಿದ್ದಾರೆ. ಈ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದರು.

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

13/10/2025 7:13 PM2 Mins Read
cough syrup

BIG NEWS: ರಾಜ್ಯದಲ್ಲಿ ಬಳಕೆಯಲ್ಲಿರುವ ’15 ಕಾಫ್ ಸಿರಪ್’ ಸುರಕ್ಷಿತ: ಆರೋಗ್ಯ ಇಲಾಖೆ ಮಾಹಿತಿ

13/10/2025 7:06 PM1 Min Read

ರಾಜ್ಯದಲ್ಲಿ ಜಾತಿಗಣತಿಯಲ್ಲಿ ತೊಡಗಿರುವ ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ಸರ್ಕಾರ ಸಿಹಿಸುದ್ದಿ: ಗೌರವಧನ ಬಿಡುಗಡೆ

13/10/2025 6:48 PM1 Min Read
Recent News

‘ಸೆಲೆಬ್ರಿಟಿ’ಗಳು ತಿನ್ನುವ ಸೂಪರ್ ಫುಡ್ ಇದು.! ತಿಂದ್ರೆ ಸಿಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ.?

13/10/2025 7:34 PM

ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

13/10/2025 7:13 PM

‘MRF’ : ಅಂದು 11 ಸಾವಿರ ರೂ., ಈಗ 15 ಕೋಟಿ ರೂಪಾಯಿ! ಷೇರುದಾರರಿಗೆ ಭರ್ಜರಿ ಲಾಭ

13/10/2025 7:09 PM
cough syrup

BIG NEWS: ರಾಜ್ಯದಲ್ಲಿ ಬಳಕೆಯಲ್ಲಿರುವ ’15 ಕಾಫ್ ಸಿರಪ್’ ಸುರಕ್ಷಿತ: ಆರೋಗ್ಯ ಇಲಾಖೆ ಮಾಹಿತಿ

13/10/2025 7:06 PM
State News
KARNATAKA

ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

By kannadanewsnow0913/10/2025 7:13 PM KARNATAKA 2 Mins Read

ಶಿವಮೊಗ್ಗ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನದಿಸಿದ ನ್ಯಾಯವಾದಿ ರಾಕೇಶ್ ಕಿಶೋರ್…

cough syrup

BIG NEWS: ರಾಜ್ಯದಲ್ಲಿ ಬಳಕೆಯಲ್ಲಿರುವ ’15 ಕಾಫ್ ಸಿರಪ್’ ಸುರಕ್ಷಿತ: ಆರೋಗ್ಯ ಇಲಾಖೆ ಮಾಹಿತಿ

13/10/2025 7:06 PM

ರಾಜ್ಯದಲ್ಲಿ ಜಾತಿಗಣತಿಯಲ್ಲಿ ತೊಡಗಿರುವ ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ಸರ್ಕಾರ ಸಿಹಿಸುದ್ದಿ: ಗೌರವಧನ ಬಿಡುಗಡೆ

13/10/2025 6:48 PM

BREAKING : ಖ್ಯಾತ ಪೋಷಕ ನಟ ‘ರಾಜು ತಾಳಿಕೋಟೆ’ ಇನ್ನಿಲ್ಲ |Raju Talikote No more

13/10/2025 6:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.