Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

20/10/2025 1:38 PM

BREAKING : ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ : ವಿಡಿಯೋ ಮಾಡಿ ಡ್ಯಾಮ್ ಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ

20/10/2025 1:30 PM

Aadhaar card: ಮೃತ ವ್ಯಕ್ತಿಯ ಆಧಾರ್‌ ಕಾರ್ಡ್‌ ರದ್ದುಪಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

20/10/2025 1:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ‘ಸಿಎಂ’ ಆಗಲಿಕ್ಕೆ ಅಲ್ಲ : ಯತ್ನಾಳ್ ಗೆ ವಿಜಯೇಂದ್ರ ತಿರುಗೇಟು
KARNATAKA

BIG NEWS : ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ‘ಸಿಎಂ’ ಆಗಲಿಕ್ಕೆ ಅಲ್ಲ : ಯತ್ನಾಳ್ ಗೆ ವಿಜಯೇಂದ್ರ ತಿರುಗೇಟು

By kannadanewsnow0508/12/2024 5:32 PM

ದಾವಣಗೆರೆ : ಬಿಜೆಪಿಯ ಬಣ ಬಡಿದಾಟಕ್ಕೆ ಸಂಬಂಧಿಸಿದಂತೆ ನಿನ್ನೆ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯಕ್ಕೆ ಭೇಟಿ ನೀಡಿ, ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರೇ ಮುಂದುವರೆಯಲಿದ್ದಾರೆ ಎಂದು ಘೋಷಿಸಿದ್ದಾರೆ. ಇದೀಗ ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ಸಿಎಂ ಆಗಲಿಕ್ಕೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಾಸಕ ಯತ್ನಾಳ್ಗೆ ತಿರುಗೇಟು ನೀಡಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ಸಿಎಂ ಆಗಲಿಕ್ಕೆ ಅಲ್ಲ. ಜವಾಬ್ದಾರಿಯಿಂದ ಆ ಸ್ಥಾನವನ್ನು ನಿರ್ವಹಣೆ ಮಾಡುತ್ತಿದ್ದೇನೆ. ಅವರಿಗೆ ಹೋರಾಟ ಮಾಡಬೇಡಿ ಎಂದು ನಾವು ಯಾವತ್ತಿಗೂ ಹೇಳಿಲ್ಲ ಎಲ್ಲವನ್ನೂ ಪಕ್ಷದ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ. ಅವರ ಅನುಮಾನಗಳಿಗೆ ಆಸೆಗಳಿಗೆ ಕಾಲವೇ ಉತ್ತರಿಸುತ್ತದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಒಳ್ಳೆಯದಾಗಲಿ ಎಂದರು.

ಅಧಿವೇಶನದಲ್ಲಿ ಸರ್ಕಾರದ ಹಗರಣ ಹೊರೆಗಳಿರುತ್ತೇವೆ. ಅಭಿವೃದ್ಧಿಗಾಗಿ ಸರ್ಕಾರದ ಕಿವಿ ಹಣ್ಣುವ ಕೆಲಸ ಮಾಡುತ್ತೇವೆ. ಯಾವುದೇ ಅಭಿವೃದ್ಧಿ ಇಲ್ಲದೆ ರಾಜ್ಯದ ಜನರು ತತ್ತರಿಸಿದ್ದಾರೆ. ನಾವು ಜನರ ಧ್ವನಿಯಾಗಿ ಅಧಿವೇಶನದಲ್ಲಿ ಎಚ್ಚರಿಸುತ್ತೇವೆ. ಅಧಿವೇಶನದ ನಂತರ ಪ್ರವಾಸ ಮಾಡಿ ಮತ್ತಷ್ಟು ಮಾಹಿತಿ ಕಲೆ ಹಾಕಲಾಗುತ್ತದೆ. ಆನಂತರ ಸಂಸತ್ ಭವನದ ಮುಂದೆ ಧರಣಿ ಮಾಡುತ್ತೇವೆ. ಗ್ಯಾರೆಂಟಿಗೆ ಹಣ ಹೊಂದಿಸಲು ಸರ್ಕಾರ ಪರದಾಡುತ್ತಿದೆ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

20/10/2025 1:38 PM1 Min Read

BREAKING : ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ : ವಿಡಿಯೋ ಮಾಡಿ ಡ್ಯಾಮ್ ಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ

20/10/2025 1:30 PM1 Min Read

ಹಾವೇರಿ : ದೀಪಾವಳಿ ಹಬ್ಬದ ದಿನವೇ ಘೋರ ಘಟನೆ : ವರದಕ್ಷಿಣೆ ಕಿರುಕುಳ, ವರದಾ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ!

20/10/2025 12:56 PM1 Min Read
Recent News

BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

20/10/2025 1:38 PM

BREAKING : ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ : ವಿಡಿಯೋ ಮಾಡಿ ಡ್ಯಾಮ್ ಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ

20/10/2025 1:30 PM

Aadhaar card: ಮೃತ ವ್ಯಕ್ತಿಯ ಆಧಾರ್‌ ಕಾರ್ಡ್‌ ರದ್ದುಪಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

20/10/2025 1:28 PM

BIG NEWS : ದೀಪಾವಳಿ ಹಬ್ಬದಂದೇ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ : ವಿಡಿಯೋ ವೈರಲ್ | WATCH VIDEO

20/10/2025 1:23 PM
State News
KARNATAKA

BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

By kannadanewsnow0920/10/2025 1:38 PM KARNATAKA 1 Min Read

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕದಲ್ಲಿ ಟಿಇಟಿ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಅರ್ಜಿ…

BREAKING : ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ : ವಿಡಿಯೋ ಮಾಡಿ ಡ್ಯಾಮ್ ಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ

20/10/2025 1:30 PM

ಹಾವೇರಿ : ದೀಪಾವಳಿ ಹಬ್ಬದ ದಿನವೇ ಘೋರ ಘಟನೆ : ವರದಕ್ಷಿಣೆ ಕಿರುಕುಳ, ವರದಾ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ!

20/10/2025 12:56 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 15 ದಿನಗಳಲ್ಲೇ `ಇ-ಸ್ವತ್ತು’ ವಿತರಣೆ.!

20/10/2025 12:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.