Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

08/04/2026 6:57 PM

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಭಾರತದ ಸ್ವಾಗತ: ಹೊರ್ಮುಜ್ ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಆಗ್ರಹ

08/04/2026 6:52 PM

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ SC-ST ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆ : ಕ್ರಮ ಕೈಗೊಳ್ಳುವಂತೆ ಸಿಎಂಗೆ ಖರ್ಗೆ ಸೂಚನೆ
KARNATAKA

BIG NEWS : ರಾಜ್ಯದ SC-ST ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆ : ಕ್ರಮ ಕೈಗೊಳ್ಳುವಂತೆ ಸಿಎಂಗೆ ಖರ್ಗೆ ಸೂಚನೆ

By kannadanewsnow0515/07/2025 11:59 AM

ಬೆಂಗಳೂರು : ರಾಜ್ಯದಲ್ಲಿ ಎಸ್ಸಿ ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ನಿಯಮ ಪಾಲನೆ ಆಗುತ್ತಿಲ್ಲ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರಿ ಎಸ್.ಸಿ. ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟ‌ರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಗದಿಪಡಿಸಿದ್ದರೂ, ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ ಈ ವಿಚಾರವಾಗಿ ನಿಮಗೂ ಕೂಡ ಬರೆದಿರುವ ಪತ್ರದ ಪ್ರತಿಯನ್ನು ಸಂಘದ ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದಾರೆ.

ಇದರ ಜೊತೆ ಲಗತ್ತಿಸಿರುವ ಪತ್ರಿಕೆಯಲ್ಲಿ ಬಂದಿರುವ ವಿವರಗಳನ್ನು ಹಾಗೂ ಸಂಘದವರು ನಿಮಗೆ ಈಗಾಗಲೇ ನೀಡಿರುವ ಪತ್ರವನ್ನು ಸ್ವತಃ ಅವಲೋಕಿಸುವುದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಸರ್ಕಾರವೇ ಹೊರಡಿಸಿರುವ ಅದೇಶ ಹಾಗೂ ಸುತ್ತೋಲೆಗಳಲ್ಲಿ ತಿಳಿಸಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸ್ಪಷ್ಟ ಆದೇಶವನ್ನು ನೀಡುವುದು ಸೂಕ್ತ ಎಂದು ಪಾತ್ರದಲ್ಲಿ ಉಲ್ಲೆಖಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

08/04/2026 6:57 PM2 Mins Read

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM2 Mins Read

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM2 Mins Read
Recent News

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

08/04/2026 6:57 PM

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಭಾರತದ ಸ್ವಾಗತ: ಹೊರ್ಮುಜ್ ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಆಗ್ರಹ

08/04/2026 6:52 PM

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

08/04/2026 6:48 PM

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM
State News
KARNATAKA

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

By kannadanewsnow0908/04/2026 6:57 PM KARNATAKA 2 Mins Read

ಬೆಂಗಳೂರು: ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ…

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM

ಶಿವಮೊಗ್ಗ: ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದ ಸೇವೆ ಗೈದ ವಿ.ಟಿ. ಸ್ವಾಮಿಗೆ ‘ವಿಜಯಶ್ರೀ ಪುರಸ್ಕಾರ’ದ ಗರಿ

08/04/2026 6:27 PM

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.