Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ’ ಇಲಾಖೆಯಲ್ಲಿ 3058 ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment-2025

06/11/2025 6:50 AM

ಇಂದು ಬಿಹಾರದಲ್ಲಿ ಮೊದಲ ಹಂತದ ವಿಧಾನಸಭಾ ಮತದಾನ: 15 ಸಚಿವರ ಭವಿಷ್ಯ ನಿರ್ಧಾರ | Bihar Elections 2025

06/11/2025 6:49 AM

ಗ್ರಾಹಕರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಿಂದ ಹೊಸ `Dak Seva App’ ಬಿಡುಗಡೆ, ಈ ಎಲ್ಲಾ ಸೇವೆಗಳು ಲಭ್ಯ.!

06/11/2025 6:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ವಕ್ಫ್’ ಇಂದು ನಿನ್ನೆಯದಲ್ಲ, ಸ್ವಾತಂತ್ರ್ಯಕ್ಕೂ ಮೊದಲೇ ಇದೆ : ಸಚಿವ ಜಮೀರ್ ಅಹ್ಮದ್ ಹೇಳಿಕೆ
KARNATAKA

BIG NEWS : ‘ವಕ್ಫ್’ ಇಂದು ನಿನ್ನೆಯದಲ್ಲ, ಸ್ವಾತಂತ್ರ್ಯಕ್ಕೂ ಮೊದಲೇ ಇದೆ : ಸಚಿವ ಜಮೀರ್ ಅಹ್ಮದ್ ಹೇಳಿಕೆ

By kannadanewsnow0503/11/2024 11:11 AM

ಕಲಬುರ್ಗಿ : ವಕ್ಫ್ ವಿವಾದ ರಾಜ್ಯದಲ್ಲಿ ತಾರಕಕ್ಕೆ ಏರಿದ್ದು, ನಾಳೆ ಕೋಲಾರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೆ, ಈ ನಡುವೆ ವಕ್ಫ್ ಕಾಯ್ದೆ ತಿದ್ದುಪಡಿಗೆ ಬಿಜೆಪಿ ಆಗ್ರಹಿಸಿದ್ದು, ನವೆಂಬರ್ 6 ರಂದು ರಾಜ್ಯಕ್ಕೆ ಕೇಂದ್ರದಿಂದ ವಿಶೇಷ ತಂಡ ಕೂಡ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಇಂದು ನಿನ್ನೆದಲ್ಲ ಇದು ಸ್ವಾತಂತ್ರಕ್ಕೂ ಮೊದಲೇ ಇದೆ ಎಂದು ಹೇಳಿಕೆ ನೀಡಿದ್ದಾರೆ.

ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಕೇಂದ್ರ ಏನು ಬೇಕಾದರೂ ತರಲಿ. ತಂದ ಬಳಿಕ ಮುಂದೆ ಏನು ಮಾಡಬೇಕೋ ಅದನ್ನ ಮಾಡುತ್ತೇವೆ.ಆದರೆ ವಕ್ಫ್ ಇಂದು ನಿನ್ನೆಯದಲ್ಲ ಸ್ವಾತಂತ್ರ್ಯಕ್ಕೂ ಮೊದಲೇ ವಕ್ಫ್ ಇದೆ ಎಂದು ತಿಳಿಸಿದರು.

ಮುಂದುವರೆದು ವಕ್ಫ್ ಬಳಿ ಇರುವುದು ಸರ್ಕಾರ ಕೊಟ್ಟ ಜಮೀನಲ್ಲ. ಈ ಕುರಿತು ಹಲವರಿಗೆ ತಪ್ಪು ಕಲ್ಪನೆ ಇದೆ. ವಕ್ಫ್ ಎಂದರೆ ಅದು ಸರ್ಕಾರವೇ ಅದಕ್ಕೆ ಕೊಟ್ಟ ಜಮೀನು ಎಂದುಕೊಂಡಿದ್ದಾರೆ. ಆದರೆ ವಕ್ಫ್ ಬಳಿ ಇರುವುದು ಸರ್ಕಾರ ಕೊತ್ತ ಜಮೀನಲ್ಲ. ಅದು ದಾನಿಗಳು ಕೊಟ್ಟ ಜಮೀನು ಎಂದು ಸಚಿವ ಜಮೀರ್ ಅಹ್ಮದ್ ಸ್ಪಷ್ಟಪಡಿಸಿದರು.

ಇನ್ನು ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎಚ್ಡಿಕೆ ಮೊದಲಿನಿಂದಲೂ ಸರ್ಕಾರ ಬೀಳುತ್ತೆ ಅಂತಿದ್ದಾರೆ. ಕುಮಾರಸ್ವಾಮಿ ಹೇಳಿದಂತೆ ಯಾವತ್ತು ಸರ್ಕಾರ ಬಿದ್ದಿಲ್ಲ. ಕುಮಾರಸ್ವಾಮಿಗೆ ತಮ್ಮ ಸರ್ಕಾರವನ್ನೇ ಉಳಿಸಿಕೊಳ್ಳಲು ಆಗಲಿಲ್ಲ. ಇನ್ನು ಬೇರೆಯವರ ಸರ್ಕಾರ ಹೇಗೆ ಉರುಳಿಸಲು ಸಾಧ್ಯ? ನಮ್ಮ ಸರ್ಕಾರ 5 ವರ್ಷ ಅಧಿಕಾರವನ್ನು ಪೂರೈಸಲಿದೆ ಎಂದು ಕಲಬುರ್ಗಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದರು.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಈ ರೀತಿ ಮೊಬೈಲ್ ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡಬಹುದು.!

06/11/2025 6:45 AM2 Mins Read

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

05/11/2025 8:44 PM2 Mins Read

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM1 Min Read
Recent News

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ’ ಇಲಾಖೆಯಲ್ಲಿ 3058 ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment-2025

06/11/2025 6:50 AM

ಇಂದು ಬಿಹಾರದಲ್ಲಿ ಮೊದಲ ಹಂತದ ವಿಧಾನಸಭಾ ಮತದಾನ: 15 ಸಚಿವರ ಭವಿಷ್ಯ ನಿರ್ಧಾರ | Bihar Elections 2025

06/11/2025 6:49 AM

ಗ್ರಾಹಕರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಿಂದ ಹೊಸ `Dak Seva App’ ಬಿಡುಗಡೆ, ಈ ಎಲ್ಲಾ ಸೇವೆಗಳು ಲಭ್ಯ.!

06/11/2025 6:49 AM

JOB ALERT : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ‘ಪಂಜಾಬ್ ನ್ಯಾಷನಲ್ ಬ್ಯಾಂಕ್‘ ನಲ್ಲಿ 750 ಹುದ್ದೆಗಳಿಗೆ ಅರ್ಜಿ ಆಹ್ವಾನ |PNB Recruitment 2025

06/11/2025 6:46 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಈ ರೀತಿ ಮೊಬೈಲ್ ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡಬಹುದು.!

By kannadanewsnow5706/11/2025 6:45 AM KARNATAKA 2 Mins Read

ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು…

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

05/11/2025 8:44 PM

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.