Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಲಿವುಡ್ ಖ್ಯಾತ ನಟ ‘ರಾಬರ್ಟ್ ರೆಡ್ಫೋರ್ಡ್’ ಇನ್ನಿಲ್ಲ |Robert Redford No More

16/09/2025 6:21 PM

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

16/09/2025 6:20 PM

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

16/09/2025 6:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಈಗಾಗಲೆ ನಾವು ಕೊಟ್ಟ 593 ಭರವಸೆಗಳಲ್ಲಿ 242 ಈಡೇರಿಸಿದ್ದೇವೆ : ‘CM’ ಸಿದ್ದರಾಮಯ್ಯ ಹೇಳಿಕೆ
KARNATAKA

BIG NEWS : ಈಗಾಗಲೆ ನಾವು ಕೊಟ್ಟ 593 ಭರವಸೆಗಳಲ್ಲಿ 242 ಈಡೇರಿಸಿದ್ದೇವೆ : ‘CM’ ಸಿದ್ದರಾಮಯ್ಯ ಹೇಳಿಕೆ

By kannadanewsnow0520/05/2025 2:29 PM

ವಿಜಯನಗರ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇವಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ನಾವು ಕೊಟ್ಟ 593 ಭರವಸೆಗಳಲ್ಲಿ 242 ಭರವಸೆ ಈಗಾಗಲೇ ಈಡೇರಿಸಿದ್ದೇವೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯಿತು ಕೊಟ್ಟ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿಯವರು ಹಕ್ಕು ಪತ್ರ ವಿತರಿಸಿದ್ದಾರೆ. ಹೊಸಪೇಟೆಯ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಜನರಿಗೆ 2 ವರ್ಷಗಳ ಹಿಂದೆ ಹಲವು ಭರವಸೆಗಳನ್ನು ನೀಡಿದ್ವಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಪ್ರಣಾಳಿಕೆ ನೀಡಿದ್ದೆವು. 593 ಭರವಸೆಗಳನ್ನು ರಾಜ್ಯದ ಜನರಿಗೆ ಕೊಟ್ಟಿದ್ದೆವು ಎರಡು ವರ್ಷದಲ್ಲಿ 242 ಬರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಭರವಸೆಗಳನ್ನು ಮುಂದಿನ ಎರಡು ವರ್ಷದಲ್ಲಿ ಈಡೇರಿಸುತ್ತೇವೆ ಎಂದರು.

ರಾಜ್ಯದ ಜನರಿಗಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ ಕಳೆದ ವರ್ಷ ಮೇ 26ರಂದು ನಾವು ಅಧಿಕಾರಕ್ಕೆ ಬಂದಿದ್ದೇವೆ. ಜೂನ್ 11 ರಂದು ರಾಜ್ಯದಲ್ಲಿ ಮೊದಲ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಜುಲೈ ತಿಂಗಳಲ್ಲಿ ಎರಡನೇ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಗೃಹಜ್ಯೋತಿ ಅನ್ನಭಾಗ್ಯ ಯೋಜನೆ ಜಾರಿ ಮಾಡಿದೆವು. ಜಾತಿ ಧರ್ಮ ನೋಡದೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಸಹ ಜಾರಿಯಾಗಿವೆ. ಯಾವುದಾದರೂ ಸರ್ಕಾರ ಕೊಟ್ಟ ಮಾತಿನತೆ ನಡೆದಿದ್ದರೆ ಅದು ನಮ್ಮ ಕಾಂಗ್ರೆಸ್ ಸರ್ಕಾರ ನಮ್ಮ ಸರ್ಕಾರ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

16/09/2025 6:20 PM1 Min Read

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

16/09/2025 6:15 PM1 Min Read

ಕೂದಲು ಉದುರುವುದನ್ನು ನಿಲ್ಲಿಸಲು ಮತ್ತು ಕೂದಲು ವೇಗವಾಗಿ ಬೆಳೆಯಲು, ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

16/09/2025 6:07 PM3 Mins Read
Recent News

BREAKING : ಹಾಲಿವುಡ್ ಖ್ಯಾತ ನಟ ‘ರಾಬರ್ಟ್ ರೆಡ್ಫೋರ್ಡ್’ ಇನ್ನಿಲ್ಲ |Robert Redford No More

16/09/2025 6:21 PM

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

16/09/2025 6:20 PM

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

16/09/2025 6:15 PM

ಕೂದಲು ಉದುರುವುದನ್ನು ನಿಲ್ಲಿಸಲು ಮತ್ತು ಕೂದಲು ವೇಗವಾಗಿ ಬೆಳೆಯಲು, ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

16/09/2025 6:07 PM
State News
KARNATAKA

ಬೆಂಗಳೂರು ಜನತೆ ಗಮನಿಸಿ : ನಗರದ ಹಲವೆಡೆ ಸೆ.18, 19 ರಂದು ವಿದ್ಯುತ್ ವ್ಯತ್ಯಯ

By kannadanewsnow0516/09/2025 6:20 PM KARNATAKA 1 Min Read

ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 18.09.2025 (ಗುರುವಾರ) ರಂದು…

ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ

16/09/2025 6:15 PM

ಕೂದಲು ಉದುರುವುದನ್ನು ನಿಲ್ಲಿಸಲು ಮತ್ತು ಕೂದಲು ವೇಗವಾಗಿ ಬೆಳೆಯಲು, ಧನ್ವಂತರಿ ಆಯುರ್ವೇದ ಶಾಸ್ತ್ರದ ಈ ಒಂದು ಪುಡಿ ಸಾಕು

16/09/2025 6:07 PM

BREAKING : ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ

16/09/2025 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.