BIG NEWS : ಮಾ.22 ರಂದು ‘ಅಖಂಡ ಕರ್ನಾಟಕ ಬಂದ್’ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಮರಾಠಿಗರು ಹಲ್ಲೆ ಮಾಡಿದನ್ನು ಖಂಡಿಸಿ, ಇದೇ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಅಲ್ಲದೆ ಮಾರ್ಚ್ 22 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿದ್ದು, ಈ ಕುರಿತು ವಿಧಾನ ಪರಿಷತ್ತಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ಬಂದ್ ಅವಶ್ಯಕತೆ ಇರಲಿಲ್ಲ. ಸಂಜೆ ವೇಳೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು. ಪರಿಷತ್ ನಲ್ಲಿ ಕನ್ನಡ ಸಂಘಟನೆಗಳು 22ನೇ ತಾರೀಕು … Continue reading BIG NEWS : ಮಾ.22 ರಂದು ‘ಅಖಂಡ ಕರ್ನಾಟಕ ಬಂದ್’ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?