Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು ಸೇರಿದಂತೆ ಏಕಕಾಲಕ್ಕೆ 4 ಕಡೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

18/11/2025 3:16 PM

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ

18/11/2025 3:15 PM

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ಆರೋಗ್ಯದಲ್ಲಿ ಚೇತರಿಕೆ : ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ವೈದ್ಯರು

18/11/2025 3:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಹನಿಟ್ರ್ಯಾಪ್’ ಕುರಿತು ಇಂದು ಸಂಜೆ ಗೃಹ ಸಚಿವರಿಗೆ ದೂರು ನೀಡುತ್ತೇನೆ : ಕೆ.ಎನ್ ರಾಜಣ್ಣ ಹೇಳಿಕೆ
KARNATAKA

BIG NEWS : ‘ಹನಿಟ್ರ್ಯಾಪ್’ ಕುರಿತು ಇಂದು ಸಂಜೆ ಗೃಹ ಸಚಿವರಿಗೆ ದೂರು ನೀಡುತ್ತೇನೆ : ಕೆ.ಎನ್ ರಾಜಣ್ಣ ಹೇಳಿಕೆ

By kannadanewsnow0525/03/2025 3:14 PM

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಗೃಹ ಸಚಿವ ಪರಮೇಶ್ವರ ಅವರನ್ನು ಭೇಟಿಯಾದ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಕುರಿತಂತೆ ಸಂಜೆ ಜಿ.ಪರಮೇಶ್ವರ್ ಅವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ ಬೇಗೂರು ಬಳಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಸಹಕಾರ ಸಚಿವ ರಾಜಣ್ಣ ಭೇಟಿ ಮಾಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾಶಿವನಗರದ ಮನೆಗೆ ಸಂಜೆ 4:30ಕ್ಕೆ ಬರಲು ಸಚಿವರು ತಿಳಿಸಿದ್ದಾರೆ. ಸಚಿವರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ದೂರಿನ ಪ್ರತಿಯನ್ನು ಕೊಡುತ್ತೇನೆ. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಬಳಿಕ ನಾನು ಸ್ವಲ್ಪ ಬ್ಯುಸಿಯಾಗಿದ್ದೆ. ಬಿಡುವಿಲ್ಲದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ.

ಇನ್ನು ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಗೃಹ ಸಚಿವ ಪರಮೇಶ್ವರ ಅವರನ್ನು ಭೇಟಿಯಾದ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ಕುರಿತಂತೆ ಪತ್ರದ ಮುಖಾಂತರ ಲಿಖಿತ ರೂಪದಲ್ಲಿ ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ ಎಂದಿದ್ದರು. ಹಾಗಾಗಿ ಬಿ ಪರಮೇಶ್ವರ ಅವರನ್ನು ಭೇಟಿಯಾದ ಕೇಂದ್ರ ರಾಜಣ್ಣ ಸಂಜೆ ಸದಾಶಿವನಾಗರದ ನಿವಾಸಕ್ಕೆ ಬನ್ನಿ ಎಂದು ತಿಳಿಸಿದ್ದಾರೆ ಎಂದು ಕೆ ಎನ್ ರಾಜಣ್ಣ ತಿಳಿಸಿದರು ಈ ಮೂಲಕ ಸಚಿವ ಕೆ.ಎನ್ ರಾಜಣ್ಣ ದೂರು ನೀಡುವುದು ಬಹುತೇಕ ಫಿಕ್ಸ್ ಆಗಿದೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು ಸೇರಿದಂತೆ ಏಕಕಾಲಕ್ಕೆ 4 ಕಡೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

18/11/2025 3:16 PM1 Min Read

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ

18/11/2025 3:15 PM4 Mins Read

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ಆರೋಗ್ಯದಲ್ಲಿ ಚೇತರಿಕೆ : ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ವೈದ್ಯರು

18/11/2025 3:10 PM1 Min Read
Recent News

BREAKING : ಬೆಂಗಳೂರು ಸೇರಿದಂತೆ ಏಕಕಾಲಕ್ಕೆ 4 ಕಡೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

18/11/2025 3:16 PM

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ

18/11/2025 3:15 PM

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ಆರೋಗ್ಯದಲ್ಲಿ ಚೇತರಿಕೆ : ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ವೈದ್ಯರು

18/11/2025 3:10 PM

ಮಂಡ್ಯದಲ್ಲಿ ರೈತನಿಗೆ ಭೂ ಪರಿಹಾರ ಕೊಡದ ಸರ್ಕಾರಿ ಕಚೇರಿ ಜಪ್ತಿ

18/11/2025 2:59 PM
State News
KARNATAKA

BREAKING : ಬೆಂಗಳೂರು ಸೇರಿದಂತೆ ಏಕಕಾಲಕ್ಕೆ 4 ಕಡೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

By kannadanewsnow0518/11/2025 3:16 PM KARNATAKA 1 Min Read

ಬೆಂಗಳೂರು : ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿನ್ಜೋ ಗೇಮ್ಸ್ ಕ್ರಾಫ್ಟ್ ಕಂಪನಿಗಳ ಮೇಲೆ…

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ

18/11/2025 3:15 PM

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ಆರೋಗ್ಯದಲ್ಲಿ ಚೇತರಿಕೆ : ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ವೈದ್ಯರು

18/11/2025 3:10 PM

ಮಂಡ್ಯದಲ್ಲಿ ರೈತನಿಗೆ ಭೂ ಪರಿಹಾರ ಕೊಡದ ಸರ್ಕಾರಿ ಕಚೇರಿ ಜಪ್ತಿ

18/11/2025 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.