Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್ ನೀಲಕಂಠೇಗೌಡ’ ಲೋಕಾಯುಕ್ತ ಬಲೆಗೆ

12/08/2025 5:41 PM

ಬೆಂಗಳೂರಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳು ಅರೆಸ್ಟ್

12/08/2025 5:32 PM

CRIME NEWS: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯವಸ್ಥಾಪಕ ಅರೆಸ್ಟ್

12/08/2025 5:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳು ಅರೆಸ್ಟ್
KARNATAKA

ಬೆಂಗಳೂರಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳು ಅರೆಸ್ಟ್

By kannadanewsnow0912/08/2025 5:32 PM

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಿಷೇದಿತ ಮಾದಕ ವಸ್ತುವಾದಂತ ಎಂಡಿಎಂಎ, ಚರಸ್ ಹಾಗೂ ಗಾಂಜವನ್ನು ಮಾರಾಟ ಮಾಡುತ್ತಿದ್ದಂತ ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಇಂದು ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಉತ್ತರ ವಿಭಾಗದ ಜೆ.ಸಿ.ನಗರ, ಹೆಬ್ಬಾಳ, ಆರ್.ಟಿ.ನಗರ ಮತ್ತು ಜಾಲಹಳ್ಳಿ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಅಪರಿಚಿತ ವ್ಯಕ್ತಿಗಳು ಮಾರಾಟ ಮಾಡುತ್ತಿರುವ ಬಗ್ಗೆ ಬಾತ್ಮೀಧಾರರಿಂದ ಈಗ್ಗೆ ಒಂದು ವಾರದ ಅವಧಿಯೊಳಗೆ ಖಚಿತ ಮಾಹಿತಿ ಬಂದಿದ್ದು, ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ, ಠಾಣಾ ಸರಹದ್ದುಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಯಿತು.

ಬಾತ್ಮೀಧಾರರು ತಿಳಿಸಿದ ಸ್ಥಳಗಳಾದ ಆರ್.ಟಿ.ನಗರ ಪೊಲೀಸ್ ಠಾಣಾ ಸರಹದ್ದಿನ, ಸುಲ್ತಾನ್‌ ಪಾಳ್ಯದಲ್ಲಿರುವ ಅಪಾರ್ಟ್‌ ಮೆಂಟ್‌ ವೊಂದರ ಸಮೀಪ ದಿನಾಂಕ:06/08/2025 ರಂದು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆತನ ವಶದಿಂದ 3 ಕೆ.ಜಿ 330 ಗ್ರಾಂ ಗಾಂಜಾ, 278 ಗ್ರಾಂ ಎಂ.ಡಿ.ಎಂ.ಎ. ಕೃತ್ಯಕ್ಕೆ ಉಪಯೋಗಿಸಿದ 1 ದ್ವಿ-ಚಕ್ರ ವಾಹನ, 3 ಮೊಬೈಲ್ ಫೋನ್, 1 69,100 ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ.

ಹೆಬ್ಬಾಳ ಪೊಲೀಸ್ ಠಾಣಾ ಸರಹದ್ದಿನ, ರೈಲ್ವೆ ಟ್ರ್ಯಾಕ್ ಸಮೀಪದ ಖಾಲಿ ಜಾಗದಲ್ಲಿ ದಿನಾಂಕ:07/08/2025 ರಂದು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆತನ ವಶದಿಂದ 1 ಕೆ.ಜಿ 287 ಗ್ರಾಂ ಗಾಂಜಾ, ಕೃತ್ಯಕ್ಕೆ ಉಪಯೋಗಿಸಿದ 1 ದ್ವಿ-ಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ಜೆ.ಸಿ.ನಗರ ಪೊಲೀಸ್ ಠಾಣಾ ಸರಹದ್ದಿನ, ಎಂ.ಆರ್.ಎಸ್ ಪಾಳ್ಯದ ಇಂದಿರಾ ಕ್ಯಾಂಟಿನ್ ಬಳಿ ದಿನಾಂಕ:09/08/2025 ರಂದು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆತನಿಂದ 600 ಗ್ರಾಂ ಗಾಂಜಾ, * 1,200/- ನಗದನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ಜಾಲಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ಎಚ್.ಎಂ.ಟಿ ಕ್ವಾಟ್ರಸ್ ಬಳಿ, ದಿನಾಂಕ:10/08/2025 ರಂದು ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಅವರುಗಳ ವಶದಿಂದ 991 ಗ್ರಾಂ ಗಾಂಜಾ, 75 ಗ್ರಾಂ ಚರಸ್‌ನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ಒಟ್ಟಾರೆ ಈ ವಿಶೇಷ ಕಾರ್ಯಾಚರಣೆಯಲ್ಲಿ, ಆರು ವ್ಯಕ್ತಿಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ವಶಕ್ಕೆ ಪಡೆದ ಆರು ವ್ಯಕ್ತಿಗಳನ್ನು ವಿಚಾರಣೆ ಗೊಳಪಡಿಸಲಾಗಿ, ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ. ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ನಿಷೇದಿತ ಮಾದಕ ವಸ್ತುವಾದ ಗಾಂಜಾ, ಚರಸ್, ಎಂ.ಡಿ.ಎಂ.ಎ ನ್ನು ಕಡಿಮೆ ಬೆಲೆಗೆ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದ್ದಾಗಿ ತಪ್‌ಪ್ಪಿಕೊಂಡಿರುತ್ತಾರೆ.

ಆರು ಆರೋಪಿಗಳ ವಶದಿಂದ ಒಟ್ಟು 6 ಕೆ.ಜಿ 208 ಗ್ರಾಂ ಗಾಂಜಾ, 278 ಗ್ರಾಂ ಎಂ.ಡಿ.ಎಂ.ಎ. 75 ಗ್ರಾಂ ಚರಸ್, 2 ದ್ವಿ-ಚಕ್ರ ವಾಹನ, 3 ಮೊಬೈಲ್ ಫೋನ್, * 69,100 ನಗದು, 3 ತೂಕದ ಯಂತ್ರಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ * 60,00,000/-(ಆರವತ್ತು ಲಕ್ಷ ರೂಪಾಯಿ).

CRIME NEWS: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯವಸ್ಥಾಪಕ ಅರೆಸ್ಟ್

ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

Share. Facebook Twitter LinkedIn WhatsApp Email

Related Posts

1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್ ನೀಲಕಂಠೇಗೌಡ’ ಲೋಕಾಯುಕ್ತ ಬಲೆಗೆ

12/08/2025 5:41 PM2 Mins Read

CRIME NEWS: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯವಸ್ಥಾಪಕ ಅರೆಸ್ಟ್

12/08/2025 5:24 PM2 Mins Read

ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

12/08/2025 5:15 PM1 Min Read
Recent News

1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್ ನೀಲಕಂಠೇಗೌಡ’ ಲೋಕಾಯುಕ್ತ ಬಲೆಗೆ

12/08/2025 5:41 PM

ಬೆಂಗಳೂರಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳು ಅರೆಸ್ಟ್

12/08/2025 5:32 PM

CRIME NEWS: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯವಸ್ಥಾಪಕ ಅರೆಸ್ಟ್

12/08/2025 5:24 PM

ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

12/08/2025 5:15 PM
State News
KARNATAKA

1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್ ನೀಲಕಂಠೇಗೌಡ’ ಲೋಕಾಯುಕ್ತ ಬಲೆಗೆ

By kannadanewsnow0912/08/2025 5:41 PM KARNATAKA 2 Mins Read

ಶಿವಮೊಗ್ಗ: ಅಂಗವೈಕಲ್ಯ ಸರ್ಟಿಫಿಕೇಟ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 1,500 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಶಿವಮೊಗ್ಗ ಮೆಗ್ಗಾನ್…

ಬೆಂಗಳೂರಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳು ಅರೆಸ್ಟ್

12/08/2025 5:32 PM

CRIME NEWS: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯವಸ್ಥಾಪಕ ಅರೆಸ್ಟ್

12/08/2025 5:24 PM

ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

12/08/2025 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.