BREAKING NEWS: ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್: ಕೆಜಿಎಫ್ ಹಾಡಿನ ಕೃತಿಸ್ವಾಮ್ಯ ಉಲ್ಲಂಘನೆ FIRಗೆ ಹೈಕೋರ್ಟ್ ತಡೆ

ಬೆಂಗಳೂರು: ‘ಭಾರತ್ ಜೋಡೋ ಯಾತ್ರಾ’ದ ಪ್ರಮೋಷನಲ್ ವೀಡಿಯೊದಲ್ಲಿ ಕನ್ನಡ ಚಲನಚಿತ್ರ ‘ಕೆಜಿಎಫ್ ಚಾಪ್ಟರ್ 2’ ನ ಹಾಡನ್ನು ಬಳಸಿ ಕೃತಿಸ್ವಾಮ್ಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಂಗೀತ ಸಂಸ್ಥೆ ಎಂಆರ್ಟಿ ಮ್ಯೂಸಿಕ್ ದಾಖಲಿಸಿರುವ ಎಫ್ಐಆರ್ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನೇಟ್ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ರಿಲೀಫ್ ನೀಡಿದೆ. ಮುಂದಿನ ವಿಚಾರಣೆಯ ದಿನಾಂಕದವರೆಗೆ ನ್ಯಾಯಾಲಯವು ಎಫ್ಐಆರ್ನ ತನಿಖೆಯನ್ನು ತಡೆಹಿಡಿದಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಅವರ ವಾದವನ್ನು ಆಲಿಸಿದ … Continue reading BREAKING NEWS: ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್: ಕೆಜಿಎಫ್ ಹಾಡಿನ ಕೃತಿಸ್ವಾಮ್ಯ ಉಲ್ಲಂಘನೆ FIRಗೆ ಹೈಕೋರ್ಟ್ ತಡೆ