BREAKING: ‘ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣ’ದಲ್ಲಿ ‘ಡಿ.ಕೆ ಶಿವಕುಮಾರ್’ಗೆ ಬಿಗ್ ರಿಲೀಫ್

ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷ ಒಡ್ಡಿದ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಲವಂತವಾಗಿ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಈ ಮೂಲಕ ತಾತ್ಕಾಲಿಕ ರಿಲೀಫ್ ಅನ್ನು ಹೈಕೋರ್ಟ್ ನೀಡಿದೆ. ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷವೊಡ್ಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನ್ಯಾಯಪೀಠದ ಮುಂದೆ ಚುನಾವಣಾ ಭಾಷಣವನ್ನು ಆಮಿಷ ಎಂಬುದಾಗಿ ಆರೋಪಿಸಲಾಗಿದೆ ಎಂಬುದಾಗಿ ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ … Continue reading BREAKING: ‘ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣ’ದಲ್ಲಿ ‘ಡಿ.ಕೆ ಶಿವಕುಮಾರ್’ಗೆ ಬಿಗ್ ರಿಲೀಫ್