ಮಾಜಿ ಸಚಿವ ‘ವಿ.ಸುನೀಲ್ ಕುಮಾರ್’ಗೆ ಬಿಗ್ ರಿಲೀಫ್: ‘ವಾರೆಂಟ್’ಗೆ ಹೈಕೋರ್ಟ್ ತಡೆ

ಬೆಂಗಳೂರು: ಮಾನಹಾನಿ ಹೇಳಿಕೆ ಸಂಬಂಧದ ಪ್ರಕರಣದಲ್ಲಿ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಾರ್ಕಳ ಅವರ ವಿರುದ್ಧ ವಿಚಾರಣಾ ನ್ಯಾಯಾಲಯ ಜಾರಿಗೊಳಿಸಿದ್ದಂತ ವಾರೆಂಟ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಮಾಜಿ ಸಚಿವ ಸುನೀಲ್ ಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಮೇ.14, 2023ರಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಾರ್ಕಳ ಅವರು ಮಾನಹಾನಿ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಸೆಪ್ಟೆಂಬರ್.7, 2023ರಂದು ಬೆಂಗಳೂರಿನ ಸಿಜೆಎಂ ಕೋರ್ಟ್ ಗೆ ಖಾಸಗಿ … Continue reading ಮಾಜಿ ಸಚಿವ ‘ವಿ.ಸುನೀಲ್ ಕುಮಾರ್’ಗೆ ಬಿಗ್ ರಿಲೀಫ್: ‘ವಾರೆಂಟ್’ಗೆ ಹೈಕೋರ್ಟ್ ತಡೆ