ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿಗೆ ಬಿಗ್ ರಿಲೀಫ್ : ಜೆರೋಸಾ ಶಾಲೆಯ ವಿವಾದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ

ಮಂಗಳೂರು: ಇತ್ತೀಚಿಗೆ ಮಂಗಳೂರನಲ್ಲಿ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ. ಅಲ್ಲದೆ ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ಆದೇಶ ನೀಡಿದೆ ಎಂದು ತಿಳಿದುಬಂದಿದೆ. ಉದ್ಯಮಿ, ಮಾಜಿ ಕಾಂಗ್ರೆಸ್ ನಾಯಕ ‘ನವೀನ್ ಜಿಂದಾಲ್’ ಬಿಜೆಪಿಗೆ ಸೇರ್ಪಡೆ | Naveen Jindal Joins BJP ಫೆ.12ರಂದು ಜೆರೋಸಾ ಶಾಲೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹಿಂಪ … Continue reading ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿಗೆ ಬಿಗ್ ರಿಲೀಫ್ : ಜೆರೋಸಾ ಶಾಲೆಯ ವಿವಾದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ