Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗ್ಯಾಂಗ್ ರೇಪ್ ಕೇಸ್ ಆರೋಪಿಗಳಿಂದ ಮೆರವಣಿಗೆ ವಿಚಾರ : 7 ಆರೋಪಿಗಳ ವಿರುದ್ಧ ರೌಡಿಶೀಟ್ ಓಪನ್!

24/05/2025 4:22 PM

BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ

24/05/2025 4:18 PM

BIG NEWS : ನಿಮ್ಮ ‘RSS’ ನಾಯಕರನ್ನು ಪಾಕಿಸ್ತಾನಕ್ಕೆ ಕಳಿಸಿ ‘ಅಖಂಡ ಭಾರತದ’ ಕನಸು ನನಸು ಮಾಡಿ : ಪ್ರಿಯಾಂಕ್ ಖರ್ಗೆ

24/05/2025 4:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಾಹನ ಮಾಲೀಕ’ರಿಗೆ ಬಿಗ್ ರಿಲೀಫ್: ‘HSRP ನಂಬರ್ ಪ್ಲೇಟ್’ ಅಳವಡಿಕೆಗೆ ‘ಸೆಪ್ಟೆಂಬರ್’ವರೆಗೆ ಗಡುವು ವಿಸ್ತರಣೆ
KARNATAKA

‘ವಾಹನ ಮಾಲೀಕ’ರಿಗೆ ಬಿಗ್ ರಿಲೀಫ್: ‘HSRP ನಂಬರ್ ಪ್ಲೇಟ್’ ಅಳವಡಿಕೆಗೆ ‘ಸೆಪ್ಟೆಂಬರ್’ವರೆಗೆ ಗಡುವು ವಿಸ್ತರಣೆ

By kannadanewsnow0912/06/2024 8:20 PM

ಬೆಂಗಳೂರು: ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.

ಇಂದು ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು.

ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್‌ಎಸ್‌ಆರ್‌ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್‌-ಸೆಪ್ಟೆಂಬರ್‌ವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಿ, ಆದೇಶಿಸಿದೆ.

ಇದಕ್ಕೆ ಸೋಂಧಿ ಅವರು ಗಡುವು ವಿಸ್ತರಿಸಿ ಆ ಸಂಬಂಧದ ಅಧಿಸೂಚನೆಯನ್ನು ಪೀಠದ ಮುಂದೆ ಇಡಲು ಸರ್ಕಾರಕ್ಕೆ ಅನುಮತಿಸಬಹುದು. ಆದರೆ, ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕೈಗೊಳ್ಳಬಾರದು ಎಂದು ಕೋರಿದರು.

ಇದಕ್ಕೆ ಸಮ್ಮತಿಸಿದ ಪೀಠವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಿದ್ದ ಗಡುವು ವಿಸ್ತರಿಸಲು ಅನುಮತಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು. ಹೀಗಾಗಿ ರಾಜ್ಯದಲ್ಲಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿ ಪಡಿಸಲಾಗಿದ್ದಂತ ಗಡುವು ಸೆಪ್ಟೆಂಬರ್ ವರೆಗೂ ವಿಸ್ತರಣೆಯಾದಂತೆ ಆಗಿದೆ.

Mursan and Hilsa: ಮಂಗಳ ಗ್ರಹದ ಎರಡು ಹೊಸ ಕುಳಿಗಳಿಗೆ ಉತ್ತರ ಪ್ರದೇಶ, ಬಿಹಾರದ ಪಟ್ಟಣಗಳ ಹೆಸರಿಡಲು IAU ಅನುಮೋದನೆ

ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ ಮೊದಲಿಗೆ ‘ಕರ್ನಾಟಕ’ದ ಈ ಕಡತಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಹಿ

Share. Facebook Twitter LinkedIn WhatsApp Email

Related Posts

BREAKING : ಗ್ಯಾಂಗ್ ರೇಪ್ ಕೇಸ್ ಆರೋಪಿಗಳಿಂದ ಮೆರವಣಿಗೆ ವಿಚಾರ : 7 ಆರೋಪಿಗಳ ವಿರುದ್ಧ ರೌಡಿಶೀಟ್ ಓಪನ್!

24/05/2025 4:22 PM1 Min Read

BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ

24/05/2025 4:18 PM1 Min Read

BIG NEWS : ನಿಮ್ಮ ‘RSS’ ನಾಯಕರನ್ನು ಪಾಕಿಸ್ತಾನಕ್ಕೆ ಕಳಿಸಿ ‘ಅಖಂಡ ಭಾರತದ’ ಕನಸು ನನಸು ಮಾಡಿ : ಪ್ರಿಯಾಂಕ್ ಖರ್ಗೆ

24/05/2025 4:12 PM1 Min Read
Recent News

BREAKING : ಗ್ಯಾಂಗ್ ರೇಪ್ ಕೇಸ್ ಆರೋಪಿಗಳಿಂದ ಮೆರವಣಿಗೆ ವಿಚಾರ : 7 ಆರೋಪಿಗಳ ವಿರುದ್ಧ ರೌಡಿಶೀಟ್ ಓಪನ್!

24/05/2025 4:22 PM

BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ

24/05/2025 4:18 PM

BIG NEWS : ನಿಮ್ಮ ‘RSS’ ನಾಯಕರನ್ನು ಪಾಕಿಸ್ತಾನಕ್ಕೆ ಕಳಿಸಿ ‘ಅಖಂಡ ಭಾರತದ’ ಕನಸು ನನಸು ಮಾಡಿ : ಪ್ರಿಯಾಂಕ್ ಖರ್ಗೆ

24/05/2025 4:12 PM

BREAKING : ಉಸಿರಾಟ, ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ದಿನೇಶ್ ಗುಂಡೂರಾವ್

24/05/2025 3:53 PM
State News
KARNATAKA

BREAKING : ಗ್ಯಾಂಗ್ ರೇಪ್ ಕೇಸ್ ಆರೋಪಿಗಳಿಂದ ಮೆರವಣಿಗೆ ವಿಚಾರ : 7 ಆರೋಪಿಗಳ ವಿರುದ್ಧ ರೌಡಿಶೀಟ್ ಓಪನ್!

By kannadanewsnow0524/05/2025 4:22 PM KARNATAKA 1 Min Read

ಹಾವೇರಿ : ಕಳೆದ 2024 ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ…

BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ

24/05/2025 4:18 PM

BIG NEWS : ನಿಮ್ಮ ‘RSS’ ನಾಯಕರನ್ನು ಪಾಕಿಸ್ತಾನಕ್ಕೆ ಕಳಿಸಿ ‘ಅಖಂಡ ಭಾರತದ’ ಕನಸು ನನಸು ಮಾಡಿ : ಪ್ರಿಯಾಂಕ್ ಖರ್ಗೆ

24/05/2025 4:12 PM

BREAKING : ಉಸಿರಾಟ, ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ದಿನೇಶ್ ಗುಂಡೂರಾವ್

24/05/2025 3:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.