ಬೆಂಗಳೂರು: ಎಸಿಬಿ ಪ್ರಕರಣ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು 3 ದಿನ ಮುಂದೂಡಲು ಸಿಜೆಐ ಮನವಿ ಮಾಡಿದ್ದಾರೆ. ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸಿಜೆಐ .ಇದೀಗ ಹೈಕೋರ್ಟ್ ನ್ಯಾಯಮೂರ್ತಿ ಹೆಚ್. ಪಿ. ಸಂದೇಶ್ ಅವರಿಗೆ ವಿಚಾರಣೆ 3 ದಿನ ಮುಂದೂಡುವಂತೆ ಸುಪ್ರೀಂಕೋರ್ಟ್ ಮನವಿ ಮಾಡಿದೆ.
ಮಳೆಗಾಲದಲ್ಲಿ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು? ಇಲ್ಲಿದೆ ತಜ್ಞರು ಸಲಹೆ
ಎಸಿಬಿ ಕೇಸ್ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು 3 ದಿನ ಮುಂದೂಡಲು ಸಿಜೆಐ ಮನವಿ ಮಾಡಿದ್ದಾರೆ.ನಾವು ಹೈಕೋರ್ಟ್ ಆದೇಶಗಳನ್ನು ಓದಲು ಕೆಲ ದಿನ ವಿಚಾರಣೆ ಮುಂದೂಡಲು ಮನವಿ ಮಾಡುತ್ತೇವೆ ಎಂದು ಸಿಜೆಐ ಹೇಳಿದ್ದಾರೆ.
ಮಳೆಗಾಲದಲ್ಲಿ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು? ಇಲ್ಲಿದೆ ತಜ್ಞರು ಸಲಹೆ
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಜೆಐ ಈ ಅಭಿಪ್ರಾಯಪಟ್ಟಿದ್ದಾರೆ.ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಪರ ತುಷಾರ್ ಮೆಹ್ರಾ ವಾದ ಮಂಡನೆ ಮಾಡಿದ್ದಾರೆ. ಸುಪ್ರೀಂಕೋರ್ಟ್ ಸಿಜೆ ಪೀಠದಲ್ಲಿ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸಿಜೆಐ ರಮಣ ನಡೆಸಿದ್ರು. ಇದೀಗ ಸುಪ್ರೀಂಕೋರ್ಟ್ ವಿಚಾರಣೆ 3 ದಿನ ಮುಂದೂಡಲು ಸೂಚಿಸಿದೆ.