ಬೆಂಗಳೂರು :  ʻಮೆಟ್ರೋ ಪ್ರಯಾಣಿಕರಿಗೆ ಬಿಗ್‌ ಶಾಕ್‌ ʼ ಎದುರಾಗಿದ್ದು, ತಾಂತ್ರಿಕ ದೋಷದ ಕಾರಣದಿಂದ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

BIGG NEWS: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

ಮೈಸೂರು ರ್ಸತೆ-ಕೆಂಗೇರಿ ಮಾರ್ಗದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು,  ಕೇವಲ ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿಗೆ ಮೆಟ್ರೋ ಟ್ರೈನ್‌ ಸೇವೆ ವ್ಯತಯವಾಗಿದೆ. ತಾಂತ್ರಿಕ ದೋಷ ಸರಿಪಡಿಸಲು ಮೆಟ್ರೋ ಇಂಜಿನಿಯರ್ಸ್‌ ಯತ್ನಿಸುತ್ತಿದ್ದಾರೆ. ಎಂದು ಮೆಟ್ರೋ ಹಿರಿಯ ಅಧಿಕಾರಿಗಳಿಂದ ಮಾಹಿತಿ ನೀಡಿದ್ದಾರೆ

BIGG NEWS: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

Share.
Exit mobile version