Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ

28/07/2025 2:26 PM

BIG NEWS: ‘NHM ಗುತ್ತಿಗೆ ನೌಕರ’ರಿಗೆ ಬಿಗ್ ಶಾಕ್: ‘ಅತೃಪ್ತಿಕರ ಕಾರ್ಯಕ್ಷಮತೆ’ ಹೊಂದಿದವರಿಗೆ ‘ಗೆಟ್ ಪಾಸ್’

28/07/2025 2:22 PM

BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ

28/07/2025 2:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘NHM ಗುತ್ತಿಗೆ ನೌಕರ’ರಿಗೆ ಬಿಗ್ ಶಾಕ್: ‘ಅತೃಪ್ತಿಕರ ಕಾರ್ಯಕ್ಷಮತೆ’ ಹೊಂದಿದವರಿಗೆ ‘ಗೆಟ್ ಪಾಸ್’
KARNATAKA

BIG NEWS: ‘NHM ಗುತ್ತಿಗೆ ನೌಕರ’ರಿಗೆ ಬಿಗ್ ಶಾಕ್: ‘ಅತೃಪ್ತಿಕರ ಕಾರ್ಯಕ್ಷಮತೆ’ ಹೊಂದಿದವರಿಗೆ ‘ಗೆಟ್ ಪಾಸ್’

By kannadanewsnow0928/07/2025 2:22 PM

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ( Karnataka Health Department ) ಎನ್ ಹೆಚ್ ಎಂ ಯೋಜನೆಯ ( NHM Scheme ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸಾವಿರಾರೂ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಅತೃಪ್ತಿಕರ ಕಾರ್ಯಕ್ಷಮತೆ ಹೊಂದಿದವರಿಗೆ ಮೂರು ತಿಂಗಳವರೆಗೆ ಮಾತ್ರವೇ ಗುತ್ತಿಗೆ ನವೀಕರಣ ಮಾಡಲಾಗುತ್ತಿದೆ. ಆ ಬಳಿಕ ಗೇಟ್ ಪಾಸ್ ನೀಡಲಾಗುವುದಾಗಿ ಅಭಿಯಾನ ನಿರ್ದೇಶಕರು ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರಾಷ್ಟ್ರೀಯ ಆರೋಗ್ಯ ಅಭಿಯಾನದ ( National Health Mission – NHM ) ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕದ ಅಡಿಯಲ್ಲಿ ಸುಮಾರು 29,000 ಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಗುತ್ತಿಗೆ ನೌಕರರ ಸೇವೆಯನ್ನು ಪ್ರತಿ ವರ್ಷ ಭಾರತ ಸರ್ಕಾರವು 2019 ರಲ್ಲಿ ರೂಪಿಸಿದ ಕನಿಷ್ಠ ಕಾರ್ಯಕ್ಷಮತೆ ಮಾನದಂಡದ ಆಧಾರದ ಮೇಲೆ ನವೀಕರಿಸಲಾಗುತ್ತದೆ – ಇದು ಮೌಲ್ಯಮಾಪನದ ಒ೦ದು ನಿಯಮಿತ ಪ್ರಕ್ರಿಯೆಯಾಗಿದೆ ಎಂದಿದ್ದಾರೆ.

ರಾಜ್ಯವು ಕಾರ್ಯಕ್ರಮದ ಪ್ರಸ್ತುತ ಅಗತ್ಯತೆಗಳ ಆಧಾರದ ಮೇಲೆ ಕಾರ್ಯಕ್ಷಮತೆಯ ಮಾನದಂಡವನ್ನು ಪರಿಷ್ಕರಿಸಿದೆ. ಈ ವರ್ಷ, ಕಾರ್ಯಕ್ಷಮತೆ ಮೌಲ್ಯಮಾಪನ ಪ್ರಕ್ರಿಯೆಯು ಸಮಗ್ರ ಪರಿಶೀಲನೆಗೆ ಒಳಪಟ್ಟಿತ್ತು ಮತ್ತು ಪರಿಷ್ಕೃತ ಮಾನದಂಡವನ್ನು ಮೌಲ್ಯಮಾಪನಕ್ಕಾಗಿ ಬಳಸಲಾಯಿತು. ಇದರ ಪರಿಣಾಮವಾಗಿ, ನವೀಕರಿಸಿದ ಮೌಲ್ಯಮಾಪನ ಚೌಕಟ್ಟಿನ ಸಮಗ್ರ ಅನುಷ್ಠಾನದಿಂದಾಗಿ ಗುತ್ತಿಗೆ ನವೀಕರಣ ಚಕ್ರವು ನಿರೀಕ್ಷಿತ ಸಮಯಕ್ಕಿಂತ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಈ ಮೌಲ್ಯಮಾಪನಗಳ ಫಲಿತಾಂಶಗಳ ಆಧಾರದ ಮೇಲೆ:

ತೃಪ್ತಿಕರ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ NHM ನೌಕರರಿಗೆ ಮಾರ್ಚ್ 31, 2026 ರವರೆಗೆ ಸೇವಾ ಗುತ್ತಿಗೆಯನ್ನು ನವೀಕರಿಸಲಾಗುತ್ತದೆ.

ಅತೃಪ್ತಿಕರ ಕಾರ್ಯಕ್ಷಮತೆಯನ್ನು ಹೊಂದಿರುವ ನೌಕರರಿಗೆ ಮೂರು ತಿಂಗಳ ಅವಧಿಗೆ (ಅಕ್ಟೋಬರ್ 31, 2025 ರವರೆಗೆ ಮಾತ್ರ ಸೇವಾ ಗುತ್ತಿಗೆಯನ್ನು ನವೀಕರಿಸಲಾಗುತ್ತದೆ ಎಂದು ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ಶಾಕ್ ನೀಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ

Share. Facebook Twitter LinkedIn WhatsApp Email

Related Posts

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ

28/07/2025 2:26 PM1 Min Read

BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ

28/07/2025 2:03 PM4 Mins Read

ನಕಲಿ ಜನನ ಪ್ರಮಾಣಪತ್ರ ಕೇಸ್: ಶಟ್ಲರ್ ಲಕ್ಷ್ಯ ಸೇನ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ | Lakshya Sen

28/07/2025 1:58 PM2 Mins Read
Recent News

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ

28/07/2025 2:26 PM

BIG NEWS: ‘NHM ಗುತ್ತಿಗೆ ನೌಕರ’ರಿಗೆ ಬಿಗ್ ಶಾಕ್: ‘ಅತೃಪ್ತಿಕರ ಕಾರ್ಯಕ್ಷಮತೆ’ ಹೊಂದಿದವರಿಗೆ ‘ಗೆಟ್ ಪಾಸ್’

28/07/2025 2:22 PM

BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ

28/07/2025 2:03 PM

ನಕಲಿ ಜನನ ಪ್ರಮಾಣಪತ್ರ ಕೇಸ್: ಶಟ್ಲರ್ ಲಕ್ಷ್ಯ ಸೇನ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ | Lakshya Sen

28/07/2025 1:58 PM
State News
KARNATAKA

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ

By kannadanewsnow0928/07/2025 2:26 PM KARNATAKA 1 Min Read

ಶಿವಮೊಗ್ಗ : ಶಾಲಾ ಶಿಕ್ಷಣ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ “ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ”…

BIG NEWS: ‘NHM ಗುತ್ತಿಗೆ ನೌಕರ’ರಿಗೆ ಬಿಗ್ ಶಾಕ್: ‘ಅತೃಪ್ತಿಕರ ಕಾರ್ಯಕ್ಷಮತೆ’ ಹೊಂದಿದವರಿಗೆ ‘ಗೆಟ್ ಪಾಸ್’

28/07/2025 2:22 PM

BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ

28/07/2025 2:03 PM

ನಕಲಿ ಜನನ ಪ್ರಮಾಣಪತ್ರ ಕೇಸ್: ಶಟ್ಲರ್ ಲಕ್ಷ್ಯ ಸೇನ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ | Lakshya Sen

28/07/2025 1:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.