BIG NEWS: ‘ಆಶ್ರಯ ಮನೆ ಮಾಲೀಕ’ರಿಗೆ ಬಿಗ್ ಶಾಕ್: ವಾಸವಿಲ್ಲದೇ ಇದ್ದರೇ ‘ಆಶ್ರಯ ಮನೆ ರದ್ದು’

ಶಿವಮೊಗ್ಗ : ಶಿವಮೊಗ್ಗ ನಗರ ಆಶ್ರಯ ಗುಂಪು ಮನೆ ಯೋಜನೆಯಡಿ ( Ashraya Vasati Yojana )ಸರ್ವೇ ನಂ.56 ಹೆಚ್ ಬ್ಲಾಕ್‍ನಲ್ಲಿ 221 ಮನೆಗಳನ್ನು ಫಲಾನುಭವಿಗಳಿಗೆ ಹಂಚಲಾಗಿದ್ದು, ನಿವೇಶನಗಳನ್ನು ಪಡೆದು ವಾಸವಿಲ್ಲದೇ ಇರುವ ನಿವೇಶನದಾರರ ಮನೆಗಳನ್ನು ರದ್ದುಪಡಿಸಲಾಗಿರುತ್ತದೆ. BIGG NEWS : `BJP-RSS’ ಸುಳ್ಳಿನ ಕಾರ್ಖಾನೆ, ಸುಳ್ಳು ಸೃಷ್ಟಿಯೇ ಅವರ ಕೆಲಸ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಿವೇಶನ ಪಡೆದು ವಾಸವಿಲ್ಲದೇ ಖಾಲಿ ಇರುವುದರಿಂದ ನಿವೇಶನದಾರರು ಸರ್ಕಾರದ ಆದೇಶದ ಹಕ್ಕುಪತ್ರದ ಹಿಂದೆ ಇರುವ ಷರತ್ತನ್ನು ಉಲ್ಲಂಘಿಸಿದ್ದು ಹಾಗೂ … Continue reading BIG NEWS: ‘ಆಶ್ರಯ ಮನೆ ಮಾಲೀಕ’ರಿಗೆ ಬಿಗ್ ಶಾಕ್: ವಾಸವಿಲ್ಲದೇ ಇದ್ದರೇ ‘ಆಶ್ರಯ ಮನೆ ರದ್ದು’