BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ‘ಪುಣ್ಯಕೋಟಿ ದತ್ತು ಯೋಜನೆ’ ಅನುಷ್ಠಾನಕ್ಕೆ ‘ವೇತನ ಕಟ್’

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಜಾರಿಗೊಳಿಸಿರುವಂತ ಮಹತ್ವದ ಯೋಜನೆಯಲ್ಲಿ ಒಂದು ಪುಣ್ಯಕೋಟಿ ದತ್ತು ಯೋಜನೆಯಾಗಿದೆ. ಈ ಯೋಜನೆಯ ಸುಗಮ ಅನುಷ್ಠಾನಕ್ಕಾಗಿ ಸರ್ಕಾರಿ ನೌಕರರ ( Karnataka Government Employees ) ವೇತನದಿಂದ ವಂತಿಗೆಯನ್ನು ಕಟಾವು ಮಾಡೋದಕ್ಕೆ ಆದೇಶಿಸಲಾಗಿದೆ. BREAKING NEWS: ನಾಳೆಯಿಂದ ರಾಜ್ಯಾಧ್ಯಂತ ‘108 ಆಂಬುಲೆನ್ಸ್ ಸೇವೆ’ ಸ್ಥಗಿತ: ಆರೋಗ್ಯ ತುರ್ತು ಪರಿಸ್ಥಿತಿ ಸೃಷ್ಠಿ ಆತಂಕ | 108 Ambulance Service ಈ ಸಂಬಂಧ ಆರ್ಥಿಕ ಇಲಾಖೆಯ ( Finance Department ) … Continue reading BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ‘ಪುಣ್ಯಕೋಟಿ ದತ್ತು ಯೋಜನೆ’ ಅನುಷ್ಠಾನಕ್ಕೆ ‘ವೇತನ ಕಟ್’