Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

11/08/2025 3:58 PM

ರಾಜ್ಯದ ಅನರ್ಹ ‘BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ.!

11/08/2025 3:57 PM

ಎಸ್‌ಸಿ ಸಮುದಾಯದವರಿಗೆ ಮಹತ್ವದ ಮಾಹಿತಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

11/08/2025 3:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಅನರ್ಹ ‘BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ.!
KARNATAKA

ರಾಜ್ಯದ ಅನರ್ಹ ‘BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ.!

By kannadanewsnow0711/08/2025 3:57 PM

ಬೆಂಗಳೂರು: ಇಂದು ವಿಧಾನ ಪರಿಷತ್‌ನಲ್ಲಿ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು, ವಿ.ಪರಿಷತ್ ಸದಸ್ಯರಾದ ಶ್ರೀ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರ ನೀಡಿದರು. ರಾಜ್ಯದಲ್ಲಿ ಹಲವು ವರ್ಷಗಳಿಂದ ಇದ್ದ ತಾಂತ್ರಿಕ ದೋಷವನ್ನು ನಿವಾರಣೆ ಮಾಡಿರುವುದರಿಂದ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು. ಕಪ್ಪು ಮಾರುಕಟ್ಟೆಯಲ್ಲಿ ಸರಕುಗಳ ಮಾರಾಟ ಮತ್ತು ಇತರ ಚಟುವಟಿಕೆಗಳ ಬಗ್ಗೆ 409 ಪ್ರಕರಣಗಳು ದಾಖಲಾಗಿದ್ದು, ₹20 ಕೋಟಿಗೂ ಹೆಚ್ಚು ದಂಡ ವಿಧಿಸಲಾಗಿದೆ ಹಾಗೂ ಈಗಾಗಲೇ ₹10 ಕೋಟಿ ವಸೂಲಿ ಮಾಡಲಾಗಿದೆ ಎಂದು ಹೇಳಿದರು.

ದಕ್ಷಿಣ ಭಾರತದಲ್ಲಿಯೇ ಅತಿ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ಇರುವ ರಾಜ್ಯ ನಮ್ಮದು ಎಂದು ಸಚಿವರು ತಿಳಿಸಿ, ನಮ್ಮ ರಾಜ್ಯದಲ್ಲಿ ಶೇಕಡಾ 75 ರಿಂದ 80ರಷ್ಟು ಬಿಪಿಎಲ್ ಕಾರ್ಡ್‌ಗಳು ಇದ್ದು, ತಮಿಳುನಾಡಿನಲ್ಲಿ 50%, ಕೇರಳದಲ್ಲಿ 45% ಮತ್ತು ಆಂಧ್ರಪ್ರದೇಶ, ತೆಲಂಗಾಣಗಳಲ್ಲಿ 50% ಬಿಪಿಎಲ್ ಕಾರ್ಡ್‌ಗಳಿವೆ ಎಂದರು. ಕಳೆದ ವಿಧಾನಸಭಾ ಅಧಿವೇಶನದ ಹಿಂದೆ 15 ಲಕ್ಷ ಕಾರ್ಡ್‌ಗಳನ್ನು ಪರಿಶೀಲನೆಗೆ ತೆಗೆದುಕೊಂಡಾಗ, ಸುಮಾರು 50 ರಿಂದ 60 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಿದ್ದೇವೆ, ಆದರೆ ಕೆಲವರ ಗೊಂದಲ ಸೃಷ್ಟಿಯಿಂದ ಆ ಕೆಲಸ ನಿಂತುಹೋಯಿತು ಎಂದು ಸಚಿವರು ವಿಷಾದ ವ್ಯಕ್ತಪಡಿಸಿದರು.

ಪರಿಷ್ಕರಣೆ ಕಾರ್ಯಕ್ಕಾಗಿ ಕೇಂದ್ರದ 12 ಮಾನದಂಡಗಳು ಮತ್ತು ರಾಜ್ಯದ 5 ಮಾನದಂಡಗಳ ಆಧಾರದ ಮೇಲೆ ಮುಂದಾಗಿರುವುದಾಗಿ ತಿಳಿಸಿ, ಎಲ್ಲಾ ಸದಸ್ಯರು ಸಹಕರಿಸಬೇಕೆಂದು ಮನವಿ ಮಾಡಿದರು. ಅನರ್ಹರನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾಯಿಸಿ ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಒದಗಿಸುವುದು ನಮ್ಮ ಉದ್ದೇಶ ಎಂದು ಸಚಿವರು ಸ್ಪಷ್ಟಪಡಿಸಿದರು.

Big shock for the state's ineligible 'BPL' card holders: Transfer to 'APL' card soon!
Share. Facebook Twitter LinkedIn WhatsApp Email

Related Posts

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

11/08/2025 3:58 PM2 Mins Read

ಎಸ್‌ಸಿ ಸಮುದಾಯದವರಿಗೆ ಮಹತ್ವದ ಮಾಹಿತಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

11/08/2025 3:57 PM2 Mins Read

ನನ್ನ ರಾಜೀನಾಮೆ ಬಗ್ಗೆ ಮಾತನಾಡುವ ಆರ್. ಅಶೋಕ್ ಗೆ ನಾಚಿಕೆ ಆಗ್ಬೇಕು : ಸದನದಲ್ಲೇ ಗರಂ ಆದ ಕೆ.ಎನ್ ರಾಜಣ್ಣ

11/08/2025 3:47 PM1 Min Read
Recent News

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

11/08/2025 3:58 PM

ರಾಜ್ಯದ ಅನರ್ಹ ‘BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ.!

11/08/2025 3:57 PM

ಎಸ್‌ಸಿ ಸಮುದಾಯದವರಿಗೆ ಮಹತ್ವದ ಮಾಹಿತಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

11/08/2025 3:57 PM

ಪ್ರತಿದಿನ ಬೆಳಿಗ್ಗೆ 20 ನಿಮಿಷ ಹೀಗೆ ಮಾಡಿ, ಯಾವುದೇ ರೋಗ ನಿಮ್ಮ ಹತ್ತಿರಕ್ಕೂ ಬರುವುದಿಲ್ಲ

11/08/2025 3:48 PM
State News
KARNATAKA

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

By kannadanewsnow0911/08/2025 3:58 PM KARNATAKA 2 Mins Read

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಇದಲ್ಲದೇ ವಿಶೇಷ…

ರಾಜ್ಯದ ಅನರ್ಹ ‘BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ.!

11/08/2025 3:57 PM

ಎಸ್‌ಸಿ ಸಮುದಾಯದವರಿಗೆ ಮಹತ್ವದ ಮಾಹಿತಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

11/08/2025 3:57 PM

ನನ್ನ ರಾಜೀನಾಮೆ ಬಗ್ಗೆ ಮಾತನಾಡುವ ಆರ್. ಅಶೋಕ್ ಗೆ ನಾಚಿಕೆ ಆಗ್ಬೇಕು : ಸದನದಲ್ಲೇ ಗರಂ ಆದ ಕೆ.ಎನ್ ರಾಜಣ್ಣ

11/08/2025 3:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.