BREAKING NEWS: ವಿಲ್ಲಾ ನಿವಾಸಿಗಳಿಗೆ ಬಿಬಿಎಂಪಿ ಅಧಿಕಾರಿಗಳಿಂದ ಬಿಗ್‌ ಶಾಕ್‌; ಮಹದೇವಪುರ ವಲಯದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ನಗರದಲ್ಲಿ ಕಳೆದೆರೆಡು ದಿನಗಳಿಂದ ಮಳೆರಾಯ ಸ್ವಲ್ಪ ಬಿಡುವು ಕೊಟ್ಟಿದ್ದಾನೆ. ಕಳೆದ ವಾರದಲ್ಲಿ ಸುರಿದ ಮಳೆಗೆ ಇಡೀ ಬೆಂಗಳೂರೇ ನಲುಗಿ ಹೋಗಿತ್ತು. ಇದೀಗ ಮಳೆ ಕಡಿಮಾಯಾಗುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. BIGG NEWS: ಚಿಂಚೋಳಿ ತಾಲೂಕಿನಲ್ಲಿ ಧಾರಾಕಾರ ಮಳೆ; ಮುಲ್ಲಾಮಾರಿ ಜಲಾಶಯ ಭರ್ತಿ; ಸಂಪರ್ಕ ಕಡಿತ   ನಗರದ ಮಹದೇವಪುರ ವಲಯದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ರಾಜಕಾಲುವೆ ನುಂಗಿ ಬಂಗಲೆ ಕಟ್ಟಿಕೊಂಡಿದ್ದರು. ಇದೀಗ ಮಳೆ ಕಡಿಮಾಯಾಗುತ್ತಿದಂತೆ ಬಿಬಿಎಂಪಿ ಶಾಕ್‌ ನೀಡಿದೆ. … Continue reading BREAKING NEWS: ವಿಲ್ಲಾ ನಿವಾಸಿಗಳಿಗೆ ಬಿಬಿಎಂಪಿ ಅಧಿಕಾರಿಗಳಿಂದ ಬಿಗ್‌ ಶಾಕ್‌; ಮಹದೇವಪುರ ವಲಯದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ