BREAKING: ‘ನಟ ಚೇನತ್’ಗೆ ಬಿಗ್ ಶಾಕ್: ಕಾಂತಾರ ಸಿನಿಮಾ ವಿವಾದಾತ್ಮಕ ಹೇಳಿಕೆ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಸ್ಯಾಂಡಲ್ ವುಟ್ ನಟ ಚೇತನ್ ( Sandalwood Actor Chetan ), ರಿಶಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಹೈಕೋರ್ಟ್ ( Karnataka High Court ) ಮೆಟ್ಟಿಲೇರಿದ್ದರು. ಆದ್ರೇ ಕೋರ್ಟ್ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ. ಹೀಗಾಗಿ ನಟ ಚೇತನ್ ಗೆ ಸಂಕಷ್ಟ ಎದುರಾದಂತೆ ಆಗಿದೆ. ಕೃಷಿ ಸಾಲ ವಿತರಣೆಯಲ್ಲಿ ಡಿಸಿಸಿ ಬ್ಯಾಂಕುಗಳಿಂದ ಉತ್ತಮ ಸಾಧನೆ – … Continue reading BREAKING: ‘ನಟ ಚೇನತ್’ಗೆ ಬಿಗ್ ಶಾಕ್: ಕಾಂತಾರ ಸಿನಿಮಾ ವಿವಾದಾತ್ಮಕ ಹೇಳಿಕೆ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ