Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM

BREAKING: ಆ.3ರಂದು NEET PG-2025ರ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ | NEET-PG 2025

06/06/2025 1:36 PM

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಅನುದಾನಿತ ಪ್ರೌಢ ಶಾಲಾ ಶಿಕ್ಷಕ’ರಿಗೆ ಬಿಗ್ ಶಾಕ್: ‘OPS ಜಾರಿಯಿಲ್ಲ’ವೆಂದು ‘ರಾಜ್ಯ ಸರ್ಕಾರ’ ಸ್ಪಷ್ಟನೆ
KARNATAKA

BIG NEWS: ‘ಅನುದಾನಿತ ಪ್ರೌಢ ಶಾಲಾ ಶಿಕ್ಷಕ’ರಿಗೆ ಬಿಗ್ ಶಾಕ್: ‘OPS ಜಾರಿಯಿಲ್ಲ’ವೆಂದು ‘ರಾಜ್ಯ ಸರ್ಕಾರ’ ಸ್ಪಷ್ಟನೆ

By kannadanewsnow0924/07/2024 2:33 PM

ಬೆಂಗಳೂರು: ರಾಜ್ಯದ ಅನುದಾನಿತ ಪ್ರೌಢ ಶಾಲೆಯ ಶಿಕ್ಷಕರು ಕೂಡ ಓಪಿಎಸ್ ಜಾರಿಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಇಂತಹ ಶಿಕ್ಷಕರಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ಓಪಿಎಸ್ ಜಾರಿಯಿಲ್ಲ ಅಂತ ಸ್ಪಷ್ಟ ಪಡಿಸಿದೆ. ಆ ಬಗ್ಗೆ ಮುಂದೆ ಓದಿ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪತ್ರವನ್ನು ಬರೆಯಲಾಗಿದೆ. ಅದರಲ್ಲಿ  ದಿನಾಂಕ:01.04.2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ನೌಕರರನ್ನು ಹಳಯ ಡಿಫೈನ್ ಪಿಂಚಿಣಿ ಸೌಲಭ್ಯಕ್ಕ ಒಳಪಡಿಸುವ ಸಂಬಂಧ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ.

ಈ ಕುರಿತು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಇವರು ಈ ಕಛೇರಿಗೆ ಮನವಿ ಸಲ್ಲಿಸಿ ದಿನಾಂಕ:01.04.2006ರ ಪೂರ್ವದಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ತದನಂತರ ಸರ್ಕಾರಿ ಪ್ರೌಢಶಾಲೆಗಳಿಗೆ ನಿಯಮಾನುಸಾರ ಸೇರ್ಪಡೆಗೊಂಡ ಶಿಕ್ಷಕರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಅನುಕೂಲ ಮಾಡಿಕೊಡಬೇಕಾಗಿ ಕೋರಿರುತ್ತಾರೆ ಅಂತ ಹೇಳಿದೆ.

ಈ ಬಗ್ಗೆ ಪರಿಶೀಲಿಸಲಾಗಿದ್ದು, ಸರ್ಕಾರದ ಆದೇಶದಲ್ಲಿ ಸದರಿ ಸೌಲಭ್ಯವು ಕೇವಲ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುವ ಕುರಿತು ಸ್ಪಷ್ಟ ಪಡಿಸಿರುವುದರಿಂದ ಹಾಗೂ ಅನುದಾನಿತ ಶಾಲೆಗಳಲ್ಲಿ 01-04-2006ರ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸಿ ತದನಂತರ ಸರ್ಕಾರಿ ಪ್ರೌಢಶಾಲೆಗಳಲ್ಲಿ ನೇಮಕವಾದ ಶಿಕ್ಷಕರಿಗೆ ಅನ್ವಯವಾಗುವ ಕುರಿತು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿರುವುದಿಲ್ಲವಾದ ಕಾರಣ ತಮ್ಮ ಮನವಿ ಪರಿಗಣಿಸಲು ಅವಕಾಶವಿರುವುದಿಲ್ಲವೆಂದು ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING : ಬೆಂಗಳೂರಲ್ಲಿ ಯುವತಿಯ ಭೀಕರ ಕೊಲೆ : ಪಿಜಿಗೆ ನುಗ್ಗಿ ಪ್ರಿಯತಮೆಯನ್ನೇ ಹತ್ಯೆಗೈದ ಯುವಕ!

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ: ರಾಹುಲ್ ಗಾಂಧಿ ಕ್ಷಮೆ ಕೇಳುತ್ತಾರೆಯೇ ?ಬಿಜೆಪಿ ಪ್ರಶ್ನೆ

Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM1 Min Read

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM2 Mins Read

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM1 Min Read
Recent News

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM

BREAKING: ಆ.3ರಂದು NEET PG-2025ರ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ | NEET-PG 2025

06/06/2025 1:36 PM

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

By kannadanewsnow0906/06/2025 1:38 PM KARNATAKA 1 Min Read

ಬೆಳಗಾವಿ: 18 ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಮೃತಪಟ್ಟ ಕುಟುಂಬದವರಿಗೆ…

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

06/06/2025 1:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.