Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಖಚಿತ

17/08/2025 6:44 PM

BREAKING : ರಾಜ್ಯದ 36 ಸಾವಿರ ದೇಗುಲಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ನಿಷೇಧ : ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ

17/08/2025 6:39 PM

ಮತ್ತೆ ಒಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸಪ್ನ ದಂಪತಿ

17/08/2025 6:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಅನುದಾನಿತ ಪ್ರೌಢ ಶಾಲಾ ಶಿಕ್ಷಕ’ರಿಗೆ ಬಿಗ್ ಶಾಕ್: ‘OPS ಜಾರಿಯಿಲ್ಲ’ವೆಂದು ‘ರಾಜ್ಯ ಸರ್ಕಾರ’ ಸ್ಪಷ್ಟನೆ
KARNATAKA

BIG NEWS: ‘ಅನುದಾನಿತ ಪ್ರೌಢ ಶಾಲಾ ಶಿಕ್ಷಕ’ರಿಗೆ ಬಿಗ್ ಶಾಕ್: ‘OPS ಜಾರಿಯಿಲ್ಲ’ವೆಂದು ‘ರಾಜ್ಯ ಸರ್ಕಾರ’ ಸ್ಪಷ್ಟನೆ

By kannadanewsnow0924/07/2024 2:33 PM

ಬೆಂಗಳೂರು: ರಾಜ್ಯದ ಅನುದಾನಿತ ಪ್ರೌಢ ಶಾಲೆಯ ಶಿಕ್ಷಕರು ಕೂಡ ಓಪಿಎಸ್ ಜಾರಿಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಇಂತಹ ಶಿಕ್ಷಕರಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ಓಪಿಎಸ್ ಜಾರಿಯಿಲ್ಲ ಅಂತ ಸ್ಪಷ್ಟ ಪಡಿಸಿದೆ. ಆ ಬಗ್ಗೆ ಮುಂದೆ ಓದಿ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪತ್ರವನ್ನು ಬರೆಯಲಾಗಿದೆ. ಅದರಲ್ಲಿ  ದಿನಾಂಕ:01.04.2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ನೌಕರರನ್ನು ಹಳಯ ಡಿಫೈನ್ ಪಿಂಚಿಣಿ ಸೌಲಭ್ಯಕ್ಕ ಒಳಪಡಿಸುವ ಸಂಬಂಧ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ.

ಈ ಕುರಿತು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಇವರು ಈ ಕಛೇರಿಗೆ ಮನವಿ ಸಲ್ಲಿಸಿ ದಿನಾಂಕ:01.04.2006ರ ಪೂರ್ವದಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ತದನಂತರ ಸರ್ಕಾರಿ ಪ್ರೌಢಶಾಲೆಗಳಿಗೆ ನಿಯಮಾನುಸಾರ ಸೇರ್ಪಡೆಗೊಂಡ ಶಿಕ್ಷಕರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಅನುಕೂಲ ಮಾಡಿಕೊಡಬೇಕಾಗಿ ಕೋರಿರುತ್ತಾರೆ ಅಂತ ಹೇಳಿದೆ.

ಈ ಬಗ್ಗೆ ಪರಿಶೀಲಿಸಲಾಗಿದ್ದು, ಸರ್ಕಾರದ ಆದೇಶದಲ್ಲಿ ಸದರಿ ಸೌಲಭ್ಯವು ಕೇವಲ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುವ ಕುರಿತು ಸ್ಪಷ್ಟ ಪಡಿಸಿರುವುದರಿಂದ ಹಾಗೂ ಅನುದಾನಿತ ಶಾಲೆಗಳಲ್ಲಿ 01-04-2006ರ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸಿ ತದನಂತರ ಸರ್ಕಾರಿ ಪ್ರೌಢಶಾಲೆಗಳಲ್ಲಿ ನೇಮಕವಾದ ಶಿಕ್ಷಕರಿಗೆ ಅನ್ವಯವಾಗುವ ಕುರಿತು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿರುವುದಿಲ್ಲವಾದ ಕಾರಣ ತಮ್ಮ ಮನವಿ ಪರಿಗಣಿಸಲು ಅವಕಾಶವಿರುವುದಿಲ್ಲವೆಂದು ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING : ಬೆಂಗಳೂರಲ್ಲಿ ಯುವತಿಯ ಭೀಕರ ಕೊಲೆ : ಪಿಜಿಗೆ ನುಗ್ಗಿ ಪ್ರಿಯತಮೆಯನ್ನೇ ಹತ್ಯೆಗೈದ ಯುವಕ!

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ: ರಾಹುಲ್ ಗಾಂಧಿ ಕ್ಷಮೆ ಕೇಳುತ್ತಾರೆಯೇ ?ಬಿಜೆಪಿ ಪ್ರಶ್ನೆ

Share. Facebook Twitter LinkedIn WhatsApp Email

Related Posts

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಖಚಿತ

17/08/2025 6:44 PM2 Mins Read

BREAKING : ರಾಜ್ಯದ 36 ಸಾವಿರ ದೇಗುಲಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ನಿಷೇಧ : ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ

17/08/2025 6:39 PM1 Min Read

ಮತ್ತೆ ಒಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸಪ್ನ ದಂಪತಿ

17/08/2025 6:13 PM1 Min Read
Recent News

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಖಚಿತ

17/08/2025 6:44 PM

BREAKING : ರಾಜ್ಯದ 36 ಸಾವಿರ ದೇಗುಲಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ನಿಷೇಧ : ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ

17/08/2025 6:39 PM

ಮತ್ತೆ ಒಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸಪ್ನ ದಂಪತಿ

17/08/2025 6:13 PM

BREAKING : ಚಿಕ್ಕಮಗಳೂರಲ್ಲಿ ಭಾರಿ ಮಳೆ : ನಾಳೆ ಈ 6 ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ

17/08/2025 6:04 PM
State News
KARNATAKA

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಖಚಿತ

By kannadanewsnow0917/08/2025 6:44 PM KARNATAKA 2 Mins Read

ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ. ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ…

BREAKING : ರಾಜ್ಯದ 36 ಸಾವಿರ ದೇಗುಲಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ನಿಷೇಧ : ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ

17/08/2025 6:39 PM

ಮತ್ತೆ ಒಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸಪ್ನ ದಂಪತಿ

17/08/2025 6:13 PM

BREAKING : ಚಿಕ್ಕಮಗಳೂರಲ್ಲಿ ಭಾರಿ ಮಳೆ : ನಾಳೆ ಈ 6 ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ

17/08/2025 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.