Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಡಿ.31ರೊಳಗೆ ತಪ್ಪದೇ ಈ 3 ಮಹತ್ವದ ಕೆಲಸಗಳನ್ನು ಮುಗಿಸಿಕೊಳ್ಳಿ.!

05/12/2025 12:03 PM

BREAKING : ಕೆಲವೇ ಕ್ಷಣಗಳಲ್ಲಿ ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ : ಉಭಯ ರಾಷ್ಟ್ರಗಳ ನಡುವೆ ಹಲವು ಒಪ್ಪಂದಗಳ ಸಾದ್ಯತೆ!

05/12/2025 12:03 PM

ಗ್ಲೋಬಲ್ ಟ್ರಾಫಿಕ್ ಟ್ರೆಂಡ್ಸ್ : ವಿಶ್ವದ ‘ಅತ್ಯಂತ ಕೆಟ್ಟ’ ಟ್ರಾಫಿಕ್ ಸಿಟಿ: ಶಿಕಾಗೋವನ್ನು ಹಿಂದಿಕ್ಕಿದ ನಗರ ಯಾವುದು?

05/12/2025 11:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನಸಾಮಾನ್ಯರಿಗೆ ಬಿಗ್ ಶಾಕ್ : ‘ಫೆಂಗಲ್’ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ.!
KARNATAKA

ಜನಸಾಮಾನ್ಯರಿಗೆ ಬಿಗ್ ಶಾಕ್ : ‘ಫೆಂಗಲ್’ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ.!

By kannadanewsnow5709/12/2024 5:37 AM

ಬೆಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬೀರಿದೆ. ಕಳೆದ ಹಲವಾರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಅವಾಂತರ ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಕಾಏಕಿ ತರಕಾರಿ ಬೆಲೆ ಏರಿಕೆಯಾಗಿದೆ.

ಹೌದು ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ತರಕಾರಿ ಇಳುವರಿ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಇಳಿದಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ದಿಢೀರ್ ತರಕಾರಿ ಬೆಲೆ ಏರಿಕೆಯಿಂದಾಗಿ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ.

ಟೊಮ್ಯಾಟೋ ಕೆಜಿಗೆ 60 ರಿಂದ 70 ಏರಿಕೆಯಾಗಿದೆ, ಅದೇ ರೀತಿಯಾಗಿ ನುಗ್ಗೇಕಾಯಿ 500 ರೂ, ಬಟಾಣಿ, ಕೆಜಿಗೆ 180 ರಿಂದ 200 ರೂ, ಮೆಣಸಿನಕಾಯಿ ಕೆಜಿಗೆ 40 ರಿಂದ 50 ರೂ, ಆಲೂಗಡ್ಡೆ ಕೆಜಿಗೆ 35 ರಿಂದ 40 ರೂ, ಬೀನ್ಸ್ ಕೆಜಿಗೆ 60 ರೂ, ಕ್ಯಾರೆಟ್ ಕೆಜಿಗೆ 60 ರಿಂದ 80 ರೂ, ಹಾಗೂ ಗ್ರೀನ್ ಕ್ಯಾಪ್ಸಿಕ್ಸಂ ಕೆಜಿಗೆ 50 ರೂಪಾಯಿ ಏರಿಕೆ ಕಂಡಿವೆ.

ಬೆಂಗಳೂರಿಗೆ ಅಕ್ಕಪಕ್ಕದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಮತ್ತು ಪಕ್ಕದ ತಮಿಳುನಾಡಿನಿಂದಲೂ ನಿತ್ಯ ತರಕಾರಿ ಪೂರೈಕೆ ಆಗುತ್ತದೆ. ಆದರೆ ಇತ್ತೀಚೆಗೆ ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ಅಸ್ತವ್ಯಸ್ತ ಉಂಟಾಗಿದೆ. ಮಳೆಯಿಂದ ತರಕಾರಿ ಬೆಳೆಗೆ ಹಾನಿಯಾಗಿದ್ದು, ಇಳುವರಿ ಕಡಿಮೆಯಾಗಿದೆ.

ಬೆಳ್ಳುಳ್ಳಿಗೆ ಫುಲ್ ಡಿಮ್ಯಾಂಡ್!

ಇನ್ನು ಅದೇ ರೀತಿಯಾಗಿ ಬೆಳ್ಳುಳ್ಳಿ ದರ ಅಂತೂ ಕೇಳಲೇಬೇಡಿ ಕೆಜಿಗೆ ಬೆಳ್ಳುಳ್ಳಿ 600 ಗಡಿ ದಾಟಿದೆ. ಎರಡು ನೂರು ರೂಪಾಯಿ ಕೆಜಿ ದಂತಹ ಬೆಳ್ಳುಳ್ಳಿ ಈಗ ದಿಢೀರನೆ ಏರಿಕೆ ಕಂಡಿದ್ದು, ಒಮ್ಮೆಲೆ 600 ರೂಪಾಯಿಗೆ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಬೆಳ್ಳುಳ್ಳಿ ತಗೊಳೋದಾ ಅಥವಾ ಬೇಡ್ವಾ ಅನ್ನೋ ಮಟ್ಟದಲ್ಲಿ ಬೆಲೆ ಏರಿಕೆಯಾಗಿದೆ. ಇನ್ನು ಈರುಳ್ಳಿ ಸಹ ಕೆಜಿಗೆ 100 ರೂಪಾಯಿ ತಲುಪಿದ್ದು, ಇದೇ ರೀತಿ ಮುಂದುವರೆದರೆ ಅದು ಸಹ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

Big shock to common man: Huge hike in vegetable prices due to cyclone 'Phengal' ಜನಸಾಮಾನ್ಯರಿಗೆ ಬಿಗ್ ಶಾಕ್ : ಏಪ್ರಿಲ್ 1 ರಿಂದ ಈ 800 ಅಗತ್ಯ ಔಷಧಿಗಳ ಬೆಲೆಯಲ್ಲಿ ಭಾರಿ ಏರಿಕೆ
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಡಿ.31ರೊಳಗೆ ತಪ್ಪದೇ ಈ 3 ಮಹತ್ವದ ಕೆಲಸಗಳನ್ನು ಮುಗಿಸಿಕೊಳ್ಳಿ.!

05/12/2025 12:03 PM1 Min Read

GOOD NEWS : ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಲ್ಯಾಪ್ ಟಾಪ್’ ಪಡೆಯಲು ಅರ್ಜಿ ಆಹ್ವಾನ.!

05/12/2025 11:52 AM1 Min Read

BIG NEWS : ಡಿ. 8ರಿಂದ ಬೆಳಗಾವಿಯಲ್ಲಿ `ವಿಧಾನ ಮಂಡಲ ಚಳಿಗಾಲದ ಅಧಿವೇಶನ’ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ

05/12/2025 11:44 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಡಿ.31ರೊಳಗೆ ತಪ್ಪದೇ ಈ 3 ಮಹತ್ವದ ಕೆಲಸಗಳನ್ನು ಮುಗಿಸಿಕೊಳ್ಳಿ.!

05/12/2025 12:03 PM

BREAKING : ಕೆಲವೇ ಕ್ಷಣಗಳಲ್ಲಿ ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ : ಉಭಯ ರಾಷ್ಟ್ರಗಳ ನಡುವೆ ಹಲವು ಒಪ್ಪಂದಗಳ ಸಾದ್ಯತೆ!

05/12/2025 12:03 PM

ಗ್ಲೋಬಲ್ ಟ್ರಾಫಿಕ್ ಟ್ರೆಂಡ್ಸ್ : ವಿಶ್ವದ ‘ಅತ್ಯಂತ ಕೆಟ್ಟ’ ಟ್ರಾಫಿಕ್ ಸಿಟಿ: ಶಿಕಾಗೋವನ್ನು ಹಿಂದಿಕ್ಕಿದ ನಗರ ಯಾವುದು?

05/12/2025 11:59 AM

BREAKING : ದೆಹಲಿಯ ರಾಜ್ ಘಾಟ್ ನಲ್ಲಿ ಗಾಂಧೀಜಿ ಸಮಾಧಿಗೆ ರಷ್ಯಾ ಅಧ್ಯಕ್ಷ ಪುಟಿನ್ ಪುಷ್ಪನಮನ | WATCH VIDEO

05/12/2025 11:55 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಡಿ.31ರೊಳಗೆ ತಪ್ಪದೇ ಈ 3 ಮಹತ್ವದ ಕೆಲಸಗಳನ್ನು ಮುಗಿಸಿಕೊಳ್ಳಿ.!

By kannadanewsnow5705/12/2025 12:03 PM KARNATAKA 1 Min Read

ನವದೆಹಲಿ : 2025 ರ ಕೊನೆಯ ತಿಂಗಳಲ್ಲಿ, ಹಲವಾರು ಪ್ರಮುಖ ಹಣಕಾಸು ಮತ್ತು ಆದಾಯ ತೆರಿಗೆಗೆ ಸಂಬಂಧಿಸಿದ ಗಡುವುಗಳು ಸಮೀಪಿಸುತ್ತಿವೆ.…

GOOD NEWS : ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಲ್ಯಾಪ್ ಟಾಪ್’ ಪಡೆಯಲು ಅರ್ಜಿ ಆಹ್ವಾನ.!

05/12/2025 11:52 AM

BIG NEWS : ಡಿ. 8ರಿಂದ ಬೆಳಗಾವಿಯಲ್ಲಿ `ವಿಧಾನ ಮಂಡಲ ಚಳಿಗಾಲದ ಅಧಿವೇಶನ’ : ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ

05/12/2025 11:44 AM

ವಾಹನ ಸವಾರರೇ ಗಮನಿಸಿ : ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನ.!

05/12/2025 11:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.