BIGG BREAKING NEWS: ಕಾಂಗ್ರೆಸ್ ಗೆ ಬಿಗ್ ಶಾಕ್; ಮಾಜಿ ಸಂಸದ ಮುದ್ದಹನುಮೇಗೌಡ ಗುಡ್ ಬೈ

ಬೆಂಗಳೂರು: ಮಾಜಿ ಸಂಸದ ಎಸ್‌. ಪಿ ಮುದ್ದಹನುಮೇಗೌಡ ಅವರು ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಜೊತೆ ಮಾತುಕತೆ ನಡೆಸಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ ಪಿಎಂ , ೨೦೨೩ರ ವಿಧಾಸಭಾ ಚುನಾವಣೆಯಲ್ಲಿ ನಾನು ಕುಣಿಗಲ್‌ ಕ್ಷೇತ್ರದ ಅಭ್ಯರ್ಥಿ ಆಗುವುದು ಖಚಿತ ಅನ್ನುವಷ್ಟರಲ್ಲೇ ಕಾಂಗ್ರೆಸ್‌ಗೆ ಸಂಜೆಯೊಳಗೆ ರಾಜೀನಾಮೆ ಕೊಡಲಿದ್ದೇನೆ ಎಂದರು. BIGG BREAKING NEWS: ಮುರುಘಾಮಠದ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ   ಈಗಾಗಲೇ ಡಿ.ಕೆ ಶಿವಕುಮಾರ್‌, … Continue reading BIGG BREAKING NEWS: ಕಾಂಗ್ರೆಸ್ ಗೆ ಬಿಗ್ ಶಾಕ್; ಮಾಜಿ ಸಂಸದ ಮುದ್ದಹನುಮೇಗೌಡ ಗುಡ್ ಬೈ