BIG NEWS: ರಾಜ್ಯ ಸರ್ಕಾರದಿಂದ ‘ಗುತ್ತಿಗೆದಾರ’ರಿಗೆ ಬಿಗ್ ಶಾಕ್: ಈ ನಿಯಮ ಪಾಲಿಸದಿದ್ರೆ ‘ಡಿಬಾರ್ ಫಿಕ್ಸ್’

ಬೆಂಗಳೂರು: ರಾಜ್ಯ ಸರ್ಕಾರದಿಂದ ಗುತ್ತಿಗೆ ಕಾಮಗಾರಿಯಲ್ಲಿ ನಡೆಯುತ್ತಿರೋ ಕಳಪೆ ಕಾಮಗಾರಿಯನ್ನು ತಡೆಯಲು ಮಹತ್ವದ ಕ್ರಮ ವಹಿಸಲಾಗಿದೆ. ಈವರೆಗಿನ ಗುತ್ತಿಗೆ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಒಂದು ವೇಳೆ ನಿಯಮ ಪಾಲಿಸದೇ ಇದ್ದರೇ ಡಿಬಾರ್ ಮೆಂಟ್ ಮಾಡೋದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಲೋಕೋಪಯೋಗಿ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವಿಜಯಕುಮಾರಿ ಕೆ.ಸಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು 2000ರ ನಿಯಮ … Continue reading BIG NEWS: ರಾಜ್ಯ ಸರ್ಕಾರದಿಂದ ‘ಗುತ್ತಿಗೆದಾರ’ರಿಗೆ ಬಿಗ್ ಶಾಕ್: ಈ ನಿಯಮ ಪಾಲಿಸದಿದ್ರೆ ‘ಡಿಬಾರ್ ಫಿಕ್ಸ್’