Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿರೋಧ ಪಕ್ಷದ ಧೋರಣೆಯ ಬಗ್ಗೆ ಚರ್ಚೆ ಮಾಡುವ ಅಗತ್ಯತೆ ಇದೆ: ಸಚಿವ ದಿನೇಶ್ ಗುಂಡೂರಾವ್

08/12/2025 5:02 PM

ಸಾಂಕ್ರಾಮಿಕ ರೋಗದ ಬಳಿಕ ಸರ್ಕಾರದ ‘ಸೆಸ್’ ಖರ್ಚು ಹೆಚ್ಚಳ, 2025ರಲ್ಲಿ ಶೇ.100ರಷ್ಟು ವೆಚ್ಚ!

08/12/2025 4:50 PM

BREAKING: ಗ್ರಾಮ ಪಂಚಾಯ್ತಿ ಸದ್ಯನ ಮೇಲೆ ನಾಯಿಗಳ ದಾಳಿ: ಎರಡು ಬೆರಳು ಕಟ್

08/12/2025 4:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯುತ್ ಗ್ರಾಹಕರಿಗೆ ಬಿಗ್ ಶಾಕ್ : ಇಂದಿನಿಂದ ಹೊಸ ನಿಯಮ’ ಜಾರಿ, ಬಿಲ್ ಬಾಕಿ ಇದ್ರೆ `ಕರೆಂಟ್ ಕಟ್’ !
KARNATAKA

ವಿದ್ಯುತ್ ಗ್ರಾಹಕರಿಗೆ ಬಿಗ್ ಶಾಕ್ : ಇಂದಿನಿಂದ ಹೊಸ ನಿಯಮ’ ಜಾರಿ, ಬಿಲ್ ಬಾಕಿ ಇದ್ರೆ `ಕರೆಂಟ್ ಕಟ್’ !

By kannadanewsnow5701/09/2024 6:23 AM

ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ಇಂದಿನಿಂದ ಹೊಸ ನಿಯಮ ಜಾರಿಗೊಳ್ಳುತ್ತಿದೆ. ಈ ನಿಯಮದ ಅನುಸಾರ ರೂ.100 ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೂ ಸಂಪರ್ಕ ಕಡಿತಗೊಳ್ಳಲಿದೆ.

ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು.

ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ.

ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

'power cut' if bills are pending Big shock to electricity consumers: New rules to be implemented from today ಬಿಲ್ ಬಾಕಿ ಇದ್ರೆ `ಕರೆಂಟ್ ಕಟ್' ! ವಿದ್ಯುತ್ ಗ್ರಾಹಕರಿಗೆ ಬಿಗ್ ಶಾಕ್ : ನಾಳೆಯಿಂದ ಈ ಹೊಸ ನಿಯಮ ಪಾಲಿಸದಿದ್ದರೆ `ಕರೆಂಟ್ ಕಟ್' !
Share. Facebook Twitter LinkedIn WhatsApp Email

Related Posts

ವಿರೋಧ ಪಕ್ಷದ ಧೋರಣೆಯ ಬಗ್ಗೆ ಚರ್ಚೆ ಮಾಡುವ ಅಗತ್ಯತೆ ಇದೆ: ಸಚಿವ ದಿನೇಶ್ ಗುಂಡೂರಾವ್

08/12/2025 5:02 PM1 Min Read

BREAKING: ಗ್ರಾಮ ಪಂಚಾಯ್ತಿ ಸದ್ಯನ ಮೇಲೆ ನಾಯಿಗಳ ದಾಳಿ: ಎರಡು ಬೆರಳು ಕಟ್

08/12/2025 4:24 PM1 Min Read

ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ, ಲೋಕ್ ಅದಾಲತ್: ರಾಜ್ಯ SC, ST ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ

08/12/2025 4:13 PM2 Mins Read
Recent News

ವಿರೋಧ ಪಕ್ಷದ ಧೋರಣೆಯ ಬಗ್ಗೆ ಚರ್ಚೆ ಮಾಡುವ ಅಗತ್ಯತೆ ಇದೆ: ಸಚಿವ ದಿನೇಶ್ ಗುಂಡೂರಾವ್

08/12/2025 5:02 PM

ಸಾಂಕ್ರಾಮಿಕ ರೋಗದ ಬಳಿಕ ಸರ್ಕಾರದ ‘ಸೆಸ್’ ಖರ್ಚು ಹೆಚ್ಚಳ, 2025ರಲ್ಲಿ ಶೇ.100ರಷ್ಟು ವೆಚ್ಚ!

08/12/2025 4:50 PM

BREAKING: ಗ್ರಾಮ ಪಂಚಾಯ್ತಿ ಸದ್ಯನ ಮೇಲೆ ನಾಯಿಗಳ ದಾಳಿ: ಎರಡು ಬೆರಳು ಕಟ್

08/12/2025 4:24 PM

ಮದುವೆ ರದ್ದು ಬಳಿಕ ಮತ್ತೆ ಮೈದಾಕ್ಕಿಳಿದು ಪ್ರಾಕ್ಟೀಸ್ ಶುರು ಮಾಡಿದ ‘ಸ್ಮೃತಿ ಮಂಧಾನ’ ಫೋಟೋ ವೈರಲ್

08/12/2025 4:14 PM
State News
KARNATAKA

ವಿರೋಧ ಪಕ್ಷದ ಧೋರಣೆಯ ಬಗ್ಗೆ ಚರ್ಚೆ ಮಾಡುವ ಅಗತ್ಯತೆ ಇದೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0908/12/2025 5:02 PM KARNATAKA 1 Min Read

ಬೆಳಗಾವಿ: ಬಿಜೆಪಿ ಆರೋಪಗಳ ಕುರಿತು ಮಾತನಾಡುತ್ತ ಸಮಸ್ಯೆಗಳು ಯಾವಾಗಲೂ ಇರುತ್ತದೆ. ಯಾವ ರೀತಿಯಲ್ಲಿ, ಹೇಗೆ, ಎಷ್ಟು ಪರಿಹಾರ ಮಾಡಲು ಪ್ರಯತ್ನ…

BREAKING: ಗ್ರಾಮ ಪಂಚಾಯ್ತಿ ಸದ್ಯನ ಮೇಲೆ ನಾಯಿಗಳ ದಾಳಿ: ಎರಡು ಬೆರಳು ಕಟ್

08/12/2025 4:24 PM

ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ, ಲೋಕ್ ಅದಾಲತ್: ರಾಜ್ಯ SC, ST ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ

08/12/2025 4:13 PM

ಯುವನಿಧಿ ಯೋಜನೆ: ರಾಜ್ಯ ಸರ್ಕಾರದಿಂದ 2.84 ಲಕ್ಷ ಮಂದಿಗೆ 757 ಕೋಟಿ ಆರ್ಥಿಕ ನೆರವು ಬಿಡುಗಡೆ

08/12/2025 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.