ಬೆಂಗಳೂರಿನ ‘ಅಕ್ರಮ ಕಟ್ಟಡ ಮಾಲೀಕ’ರಿಗೆ ಬಿಗ್ ಶಾಕ್: ತೆರವುಗೊಳಿಸುವುದಾಗಿ ‘ಡಿಸಿಎಂ ಡಿಕೆಶಿ’ ಘೋಷಣೆ

ಬೆಂಗಳೂರು: “ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಾಗೂ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಸಭೆಯಲ್ಲಿ ಯಾವ ವಿಚಾರವಾಗಿ ಚರ್ಚೆಯಾಯಿತು ಎಂದು ಕೇಳಿದಾಗ, “ಮಳೆಯಿಂದ ಹಾನಿಯಾಗಿರುವ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಜತೆಗೆ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ನಾವು ಮುಂದಾಗಿದ್ದೇವೆ. ಈ ಹಿಂದೆ ಅಧಿಕಾರಿಗಳಿಗೆ ಇದ್ದ ಅಧಿಕಾರವನ್ನು ಕಳೆದ ಸರ್ಕಾರ ಮೊಟಕುಗೊಳಿಸಿತ್ತು. … Continue reading ಬೆಂಗಳೂರಿನ ‘ಅಕ್ರಮ ಕಟ್ಟಡ ಮಾಲೀಕ’ರಿಗೆ ಬಿಗ್ ಶಾಕ್: ತೆರವುಗೊಳಿಸುವುದಾಗಿ ‘ಡಿಸಿಎಂ ಡಿಕೆಶಿ’ ಘೋಷಣೆ