‘ಇ-ಆಫೀಸ’ನ್ನು ಅನುಷ್ಠಾನಗೊಳಿಸದ ಅಧಿಕಾರಿಗಳಿಗೆ ಬಿಗ್ ಶಾಕ್: ‘ಕಂದಾಯ ಇಲಾಖೆ’ಯಿಂದ ನೋಟಿಸ್

ಬೆಂಗಳೂರು: ರಾಜ್ಯದ ಕೆಲ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಳಿಸಿಲ್ಲ. ರಾಜ್ಯಾಧ್ಯಂತ ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಕಡ್ಡಾಯಗೊಳಿಸಿದ್ದರೂ, ಕೆಲ ಅಧಿಕಾರಿಗಳು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ್ದರು. ಇವರಿಗೆ ಬಿಗ್ ಶಾಕ್ ಎನ್ನುವಂತೆ ಕಂದಾಯ ಇಲಾಖೆಯು ಇ-ಆಫೀಸ್ ಅನುಷ್ಠಾನಗೊಳಿಸದಂತ ಅಧಿಕಾರಿಗಳಿಗೆ ನೋಟಿಸ್ ನೀಡೋದಕ್ಕೆ ಮುಂದಾಗಿದೆ. ಹೌದು ಈ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿ, ಚರ್ಚಿಸಿದ್ದಾರೆ. ಇ- ಆಫೀಸ್ ಅನ್ನು ನಾಡಕಚೇರಿಗೂ ವಿಸ್ತರಿಸುವ ಹಾಗೂ ತಾಲೂಕು ಮಟ್ಟದಲ್ಲಿ ಈವರೆಗೆ ಇ-ಆಫೀಸನ್ನು ಅನುಷ್ಠಾನಗೊಳಿಸದ … Continue reading ‘ಇ-ಆಫೀಸ’ನ್ನು ಅನುಷ್ಠಾನಗೊಳಿಸದ ಅಧಿಕಾರಿಗಳಿಗೆ ಬಿಗ್ ಶಾಕ್: ‘ಕಂದಾಯ ಇಲಾಖೆ’ಯಿಂದ ನೋಟಿಸ್