‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ, ಆ ಎಲ್ಲ ‘ಕಾರ್ಡ್’ ರದ್ದು

ನವದೆಹಲಿ : ಪಡಿತರ ಚೀಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಮಹತ್ವದ ನಿರ್ಧಾರ ತಗೆದುಕೊಳ್ಳಲಿದೆ. ದೇಶಾದ್ಯಂತ ಲಕ್ಷಾಂತರ ಜನರ ಪಡಿತರ ಚೀಟಿಗಳು ರದ್ದಾಗಲಿವೆ. ಸರ್ಕಾರದ ಪ್ರಕಾರ ಸುಮಾರು 10 ಲಕ್ಷ ಜನರು ಉಚಿತ ಪಡಿತರ ಯೋಜನೆಯನ್ನ ವಂಚನೆಯಿಂದ ಪಡೆಯುತ್ತಿದ್ದಾರೆ. ಇಲಾಖೆಯು ಅವ್ರ ಪಟ್ಟಿಯನ್ನ ಸಹ ಸಿದ್ಧಪಡಿಸಿದ್ದು, ಈ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಆದಾಯ ತೆರಿಗೆ ಪಾವತಿದಾರರು ಅಥವಾ 10 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರ ಹೆಸರನ್ನ ಪಡಿತರ ಚೀಟಿಯಿಂದ ತೆಗೆದುಹಾಕಲಾಗುತ್ತದೆ. ಅಂತಹವರಿಗೆ ಇನ್ನು ಮುಂದೆ ಉಚಿತ … Continue reading ‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ, ಆ ಎಲ್ಲ ‘ಕಾರ್ಡ್’ ರದ್ದು